BIG NEWS: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ: ನಾಳೆ ಅಂತ್ಯಕ್ರಿಯೆ

ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಮೂರು ದಿನಗಲ ಬಳಿಕ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆಯಾಗಿದೆ.

ಅಪಘಾತದ ಸ್ಥಳದಲ್ಲಿ ಪತ್ತೆಯಾದ ಮೃತದೇಹದದೊಂದಿಗೆ ಡಿಎನ್ ಎ ಮ್ಯಾಚ್ ಆಗಿದ್ದು, ಅದು ವಿಜಯ್ ರೂಪಾನಿ ಅವರ ಮೃತದೇಹ ಎಂಬುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುತ್ತಿದೆ.

ಈ ಬಗ್ಗೆ ಗುಜರಾತ್ ಗೃಹ ಸಚಿವ ಹರ್ಷ ಸಂಘನಿ ಮಾಹಿತಿ ನೀಡಿದ್ದಾರೆ. ನಾಳೆ ರಾಜ್ ಕೋಟ್ ನಲ್ಲಿ ವಿಜಯ್ ರೂಪಾನಿ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read