BIG NEWS :ಮಾನವ – ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ‘AI’ ಡ್ರೋನ್ ಕ್ಯಾಮೆರಾ ಅಳವಡಿಕೆ

ಬೆಂಗಳೂರು ; ಮಾನವ – ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಎಐ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತದೆ ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.

ಮಾನವ – ವನ್ಯಜೀವಿ ಸಂಘರ್ಷ ತಡೆಗೆ ಬಂಡೀಪುರ ಅರಣ್ಯದೊಳಗೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರಿತ ಡ್ರೋನ್ ಕ್ಯಾಮರಾ ಅಳವಡಿಸಲಾಗುವುದು. ಕಾಡುಪ್ರಾಣಿಗಳು ನಾಡಿನತ್ತ ಬಾರದಂತೆ ಕ್ರಮ ಕೈಗೊಳ್ಳಲು ಕಮಾಂಡಿಂಗ್ ಸೆಂಟರ್ ತೆರೆಯಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read