ದಿನ ಬೆಳಗಾದರೆ ದರ ಹೆಚ್ಚಿಸಿ ರಾಜ್ಯದ ಜನರ ಲೂಟಿ: ಸಂಸದ ಅನಂತಕುಮಾರ್ ಹೆಗಡೆ ಮತ್ತೆ ಕಿಡಿ

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಮತ್ತೆ ಕಿಡಿಕಾರಿದ್ದಾರೆ. ರಾಜ್ಯವನ್ನು ಲೂಟಿ ಮಾಡಲು ಸಿದ್ಧರಾಮಯ್ಯ ಸರ್ಕಾರ ಹೊರಟಿದೆ. ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ರಾವಣ ರಾಜ್ಯ ಮಾಡಲು ಹೊರಟಿದೆ ಎಂದು ಟೀಕಿಸಿದ್ದಾರೆ.

ದಿನ ಬೆಳಗಾದರೆ ಒಂದಲ್ಲ ಒಂದು ದರ ಹೆಚ್ಚಿಸುವುದು ವಾಡಿಕೆಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಸಾರ್ವಜನಿಕರನ್ನು ನಿತ್ಯವೂ ಲೂಟಿ ಮಾಡುತ್ತಿದೆ. ರಾಜ್ಯದಲ್ಲಿರುವ ಪ್ರಮುಖ ಸ್ಟ್ಯಾಂಪ್ ದರಗಳಲ್ಲಿ ದಿನಕ್ಕೊಂದು ಹೆಚ್ಚಳ ಮಾಡುತ್ತಿದೆ. ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಳ ಮಾಡಲಾಗಿದೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read