KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Anna Bhagya : ನವೆಂಬರ್‌ ನ `ಅನ್ನಭಾಗ್ಯ’ ಹಣ ಬಂದಿದೆಯಾ ಅಂತ ಈ ರೀತಿ ಚೆಕ್ ಮಾಡಿ

Published November 13, 2023 at 6:45 am
Share
SHARE

ಬೆಂಗಳೂರು :ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಸದ್ಯ ಪಡಿತರರ ಖಾತೆಗೆ ನವೆಂಬರ್ ತಿಂಗಳ ಹಣ ವರ್ಗಾವಣೆಯಾಗಿದೆ.ಇನ್ನೂ ನಿಮ್ಮ ಖಾತೆಗೆ ಅನ್ನಭಾಗ್ಯದ ಅಕ್ಕಿ ಹಣ ಬಂದಿದೆಯೋ ಇಲ್ವೋ ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

.https://ahara.kar.nic.in/status1/status_of_dbt.aspx  ಈ ಲಿಂಕ್ ಬಳಸಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಗೆ ಭೇಟಿ ನೀಡಿ ಅಲ್ಲಿ ಅನ್ನಭಾಗ್ಯ ಹಣ ವರ್ಗಾವಣೆ ಮಾಹಿತಿ ಪಡೆದುಕೊಳ್ಳಬಹುದು.

ಚೆಕ್ ಮಾಡುವುದು ಹೇಗೆ..?

1) ಆಹಾರ  ಇಲಾಖೆಯ ವೆಬ್ ಸೈಟ್ https://ahara.kar.nic.in/ ಲಾಗಿನ್ ಆಗಬೇಕು

2) ಇದರಲ್ಲಿ  ಸ್ಟೇಟಸ್ ಆಫ್ ಡಿಬಿಟಿ ಅನ್ನುವ ಆಯ್ಕೆ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿ.

3) ನಂತರ  ನಿಗದಿತ ಕಾಲಂ ನಲ್ಲಿ ರೇಷನ್ ಕಾರ್ಡ್ ನ ನಂಬರ್ ಕೇಳುತ್ತದೆ, ಅಂದ್ರೆ ಆರ್ ಸಿ ನಂಬರ್ನ್ನು ನಮೂದಿಸಿ

4)  ನಂತರ ನಿಮ್ಮ ರೇಷನ್ ಕಾರ್ಡ್ ನ ಮೇಲ್ಬಾಗದಲ್ಲಿ ಕಾಣುವ ಆರ್ ಸಿ ನಂಬರ್ ಅನ್ನು ಇಲ್ಲಿ ನಮೂದಿಸಿ ಮುಂದುವರೆಯಿರಿ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿ.

5) ಮುಂದಿನ  ಪುಟದಲ್ಲಿ ನಿಮ್ಮ ಅಕೌಂಟ್ಗೆ ಹಣ ಜಮಾ ಆಗಿದ್ಯಾ, ಒಂದೊಮ್ಮೆ ಖಾತೆಗೆ ಹಣ ಬರದಿದ್ದಲ್ಲಿ ಅದು ಯಾವ ಕಾರಣಕ್ಕೆ ಕ್ರೆಡಿಟ್ ಆಗಿಲ್ಲ ಎಂಬ ಮಾಹಿತಿ ನಿಮಗೆ ಸಿಗಲಿದೆ.

You Might Also Like

BREAKING NEWS: ಕರ್ನಾಟಕ ಹೈಕೋರ್ಟ್‌ ಗೆ ಮೂವರು ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ರಾಷ್ಟ್ರಪತಿ ಅಂಕಿತ

BREAKING: ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಮೈಸೂರ್ ಸ್ಯಾಂಡಲ್ ಸಹಯೋಗ

BREAKING: ಛತ್ತೀಸ್‌ ಗಢದಲ್ಲಿ ಘೋರ ದುರಂತ: ಉಕ್ಕಿನ ಸ್ಥಾವರದಲ್ಲಿ ಕಟ್ಟಡ ಕುಸಿದು 6 ಕಾರ್ಮಿಕರು ಸಾವು

BREAKING: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಗೆ ಬಿಗ್ ಶಾಕ್: ಪಾಕ್ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಭಾರೀ ದಂಡ

BREAKING: ಶಿವಮೊಗ್ಗ ದಸರಾ ಸಂಭ್ರಮದಲ್ಲಿ ನಟ ಶಿವರಾಜ್ ಕುಮಾರ್ ಭಾಗಿ: ಹೇಮಂತ್, ಅನುರಾಧ ಭಟ್ ತಂಡದಿಂದ ಮ್ಯೂಸಿಕಲ್ ನೈಟ್

TAGGED:ಅನ್ನಭಾಗ್ಯ ಯೋಜನೆannabhagya schemeಖಾತೆಗೆ ಹಣಚೆಕ್ChequeMoney to Accountನವೆಂಬರ್ ತಿಂಗಳುNovember Month
Share This Article
Facebook Copy Link Print

Latest News

BREAKING NEWS: ಕರ್ನಾಟಕ ಹೈಕೋರ್ಟ್‌ ಗೆ ಮೂವರು ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ರಾಷ್ಟ್ರಪತಿ ಅಂಕಿತ
BREAKING: ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಮೈಸೂರ್ ಸ್ಯಾಂಡಲ್ ಸಹಯೋಗ
BREAKING: ಛತ್ತೀಸ್‌ ಗಢದಲ್ಲಿ ಘೋರ ದುರಂತ: ಉಕ್ಕಿನ ಸ್ಥಾವರದಲ್ಲಿ ಕಟ್ಟಡ ಕುಸಿದು 6 ಕಾರ್ಮಿಕರು ಸಾವು
BREAKING: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಗೆ ಬಿಗ್ ಶಾಕ್: ಪಾಕ್ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಭಾರೀ ದಂಡ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

Viral Video: ಕಳಪೆ ರಸ್ತೆ ಕಾರಣಕ್ಕೆ ಟೋಲ್ ಕಟ್ಟಲು ನಿರಾಕರಣೆ ; ಮುಂದೇನಾಯ್ತು ಗೊತ್ತಾ ?
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಹುಷಾರ್.!
MG ಆಸ್ಟರ್ ಕಾರು ಈಗ ಇನ್ನಷ್ಟು ಅಗ್ಗ: ಜುಲೈನಲ್ಲಿ 95,000 ರೂ. ವರೆಗೆ ಭಾರಿ ಡಿಸ್ಕೌಂಟ್ !

Entertainment

BREAKING : ಅಭಿನಯ ಸರಸ್ವತಿ, ಬಹುಭಾಷಾ ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ |Actress’s Saroja devi No more
BREAKING : ಸಿನಿಮಾ ಶೂಟಿಂಗ್ ವೇಳೆ ಭೀಕರ ಕಾರು ಅಪಘಾತ : ಸ್ಟಂಟ್ ಮಾಸ್ಟರ್ ‘ಮೋಹನ್ ರಾಜ್’ ಸಾವು |WATCH VIDEO
BREAKING : ಹಿಟ್ & ರನ್ ಗೆ ಯುವಕ ಸಾವು ಕೇಸ್ : ನಟಿ ‘ನಂದಿನಿ ಕಶ್ಯಪ್’ ಅರೆಸ್ಟ್.!

Sports

BREAKING: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಗೆ ಬಿಗ್ ಶಾಕ್: ಪಾಕ್ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಭಾರೀ ದಂಡ
BREAKING: ಗನ್ ರೀತಿ ಬ್ಯಾಟ್ ತೋರಿಸಿದ ಪಾಕ್ ಆಟಗಾರರಿಗೆ ದಂಡ, ಎಚ್ಚರಿಕೆ
BIG NEWS: ಏಷ್ಯಾ ಕಪ್ ಫೈನಲ್ ಪ್ರವೇಶಿಸಿದ ಪಾಕಿಸ್ತಾನ: ಸೆ. 28ರಂದು ಭಾರತದೊಂದಿಗೆ ಹೈವೋಲ್ಟೇಜ್ ಪಂದ್ಯ

Special

ಪ್ರೀ ವೆಡ್ಡಿಂಗ್ ಶೂಟ್ ಗೆ ಹೋಗುವ ಮುನ್ನ ತಿಳಿದಿರಲಿ ಈ ವಿಷಯ
ಚಾಣಕ್ಯ ನೀತಿ: ಈ 4 ವಿಷಯಗಳನ್ನು ಅನುಸರಿಸುವವರು ಎಂದಿಗೂ ಸೋಲುವುದಿಲ್ಲ!
ಮಲಗುವ ಮೊದಲು ಹೊಕ್ಕುಳಿಗೆ ಎಣ್ಣೆ ಹಾಕಿದ್ರೆ ಇದೆ ಸಾಕಷ್ಟು ಲಾಭ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?