KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Anna Bhagya : ನವೆಂಬರ್‌ ನ `ಅನ್ನಭಾಗ್ಯ’ ಹಣ ಬಂದಿದೆಯಾ ಅಂತ ಈ ರೀತಿ ಚೆಕ್ ಮಾಡಿ

Published November 13, 2023 at 6:45 am
Share
SHARE

ಬೆಂಗಳೂರು :ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡಲಾಗುತ್ತಿದೆ. ಸದ್ಯ ಪಡಿತರರ ಖಾತೆಗೆ ನವೆಂಬರ್ ತಿಂಗಳ ಹಣ ವರ್ಗಾವಣೆಯಾಗಿದೆ.ಇನ್ನೂ ನಿಮ್ಮ ಖಾತೆಗೆ ಅನ್ನಭಾಗ್ಯದ ಅಕ್ಕಿ ಹಣ ಬಂದಿದೆಯೋ ಇಲ್ವೋ ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

.https://ahara.kar.nic.in/status1/status_of_dbt.aspx  ಈ ಲಿಂಕ್ ಬಳಸಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಗೆ ಭೇಟಿ ನೀಡಿ ಅಲ್ಲಿ ಅನ್ನಭಾಗ್ಯ ಹಣ ವರ್ಗಾವಣೆ ಮಾಹಿತಿ ಪಡೆದುಕೊಳ್ಳಬಹುದು.

ಚೆಕ್ ಮಾಡುವುದು ಹೇಗೆ..?

1) ಆಹಾರ  ಇಲಾಖೆಯ ವೆಬ್ ಸೈಟ್ https://ahara.kar.nic.in/ ಲಾಗಿನ್ ಆಗಬೇಕು

2) ಇದರಲ್ಲಿ  ಸ್ಟೇಟಸ್ ಆಫ್ ಡಿಬಿಟಿ ಅನ್ನುವ ಆಯ್ಕೆ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿ.

3) ನಂತರ  ನಿಗದಿತ ಕಾಲಂ ನಲ್ಲಿ ರೇಷನ್ ಕಾರ್ಡ್ ನ ನಂಬರ್ ಕೇಳುತ್ತದೆ, ಅಂದ್ರೆ ಆರ್ ಸಿ ನಂಬರ್ನ್ನು ನಮೂದಿಸಿ

4)  ನಂತರ ನಿಮ್ಮ ರೇಷನ್ ಕಾರ್ಡ್ ನ ಮೇಲ್ಬಾಗದಲ್ಲಿ ಕಾಣುವ ಆರ್ ಸಿ ನಂಬರ್ ಅನ್ನು ಇಲ್ಲಿ ನಮೂದಿಸಿ ಮುಂದುವರೆಯಿರಿ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿ.

5) ಮುಂದಿನ  ಪುಟದಲ್ಲಿ ನಿಮ್ಮ ಅಕೌಂಟ್ಗೆ ಹಣ ಜಮಾ ಆಗಿದ್ಯಾ, ಒಂದೊಮ್ಮೆ ಖಾತೆಗೆ ಹಣ ಬರದಿದ್ದಲ್ಲಿ ಅದು ಯಾವ ಕಾರಣಕ್ಕೆ ಕ್ರೆಡಿಟ್ ಆಗಿಲ್ಲ ಎಂಬ ಮಾಹಿತಿ ನಿಮಗೆ ಸಿಗಲಿದೆ.

You Might Also Like

BIG NEWS: ಸತ್ಯಾಂಶವಿಲ್ಲದೇ ಮಾತನಾಡಲ್ಲ: ಮಾನನಷ್ಟ ಮೊಕದ್ದಮೆ ಕೇಸ್ ಎದುರಿಸಲು ಸಿದ್ಧ ಎಂದ ಜನಾರ್ಧನ ರೆಡ್ಡಿ

BIG NEWS: ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಂಸದ ಸಸಿಕಾಂತ್ ಸೆಂಥಿಲ್

BREAKING: ಬಿಕ್ಲುಶಿವ ಕೊಲೆ ಕೇಸ್: ಆರೋಪಿ ಜಗದೀಶ್ ವಿರುದ್ಧ ಮತ್ತೆ ರೌಡಿಶೀಟರ್ ಓಪನ್

BREAKING: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ: ಕಟ್ಟಡದ ಮೇಲೆ ನಿಂತವರಿಂದ ಕೃತ್ಯ

BREAKING: ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ತಾಯಿ-ಮಗ ಆತ್ಮಹತ್ಯೆ!

TAGGED:ಅನ್ನಭಾಗ್ಯ ಯೋಜನೆannabhagya schemeಖಾತೆಗೆ ಹಣಚೆಕ್ChequeMoney to Accountನವೆಂಬರ್ ತಿಂಗಳುNovember Month
Share This Article
Facebook Copy Link Print

Latest News

BIG NEWS: ಸತ್ಯಾಂಶವಿಲ್ಲದೇ ಮಾತನಾಡಲ್ಲ: ಮಾನನಷ್ಟ ಮೊಕದ್ದಮೆ ಕೇಸ್ ಎದುರಿಸಲು ಸಿದ್ಧ ಎಂದ ಜನಾರ್ಧನ ರೆಡ್ಡಿ
BIG NEWS: ಜನಾರ್ಧನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಂಸದ ಸಸಿಕಾಂತ್ ಸೆಂಥಿಲ್
BREAKING: ಬಿಕ್ಲುಶಿವ ಕೊಲೆ ಕೇಸ್: ಆರೋಪಿ ಜಗದೀಶ್ ವಿರುದ್ಧ ಮತ್ತೆ ರೌಡಿಶೀಟರ್ ಓಪನ್
BREAKING: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ: ಕಟ್ಟಡದ ಮೇಲೆ ನಿಂತವರಿಂದ ಕೃತ್ಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು
BREAKING: ಯೂಟ್ಯೂಬರ್ ಸಮೀರ್ ಎಂ.ಡಿಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

Automotive

ತಡರಾತ್ರಿ ಪ್ರಯಾಣದಲ್ಲಿ ಚಾಲಕನಿಂದ ಅನಿರೀಕ್ಷಿತ ಸುರಕ್ಷತಾ ನೆರವು ; ʼದೇವರು ಆ ಊಬರ್ ವ್ಯಕ್ತಿಗೆ ಒಳ್ಳೆಯದು ಮಾಡಲಿʼ ಎಂದು ಮಹಿಳೆ ಹಾರೈಕೆ !
ಹೆಲ್ಮೆಟ್‌ ಇಲ್ಲದೆ ಅಪಾಯಕಾರಿ ಸ್ಟಂಟ್‌ ; ಬಿದ್ದ ಬೈಕ್‌ ಸವಾರರ ಕುರಿತು ದಾರಿಹೋಕರ ನಿರ್ಲಕ್ಷ್ಯ | Video
ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಜುಲೈನಿಂದ ಎಲ್ಲಾ ಮಾದರಿ ವಾಹನಗಳ ಬೆಲೆ ಹೆಚ್ಚಿಸಲಿದೆ JSW MG ಮೋಟಾರ್ ಇಂಡಿಯಾ

Entertainment

SHOCKING: ಗುಂಡಿನ ದಾಳಿಯಲ್ಲಿ ಅಮೆರಿಕದ ಹಾಸ್ಯನಟ ರೆಜಿನಾಲ್ಡ್ ಕ್ಯಾರೊಲ್ ಹತ್ಯೆ
ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಸೂಪರ್ ಸ್ಟಾರ್ ರಜನಿಕಾಂತ್ ‘ಕೂಲಿ’: 500 ಕೋಟಿ ರೂ. ದಾಟಿದ ಕಲೆಕ್ಷನ್
‘ಅರ್ಜುನ್ ರೆಡ್ಡಿ’ ನಾಯಕಿ ಶಾಲಿನಿ ಪಾಂಡೆ ಹಾಟ್ ಅವತಾರ: ನೆಟ್ಟಿಗರ ನಿದ್ದೆಗೆಡಿಸಿದ ವೈರಲ್ ಫೋಟೋಶೂಟ್ !

Sports

ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ
BREAKING: 17 ವರ್ಷದ ನಂತರ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ ಶಿಪ್‌ ಆಯೋಜಿಸಲಿದೆ ಭಾರತ
ವಿಧಾನ ಪರಿಷತ್ ಸದಸ್ಯರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ನಾಮ ನಿರ್ದೇಶನ

Special

ಮಾರ್ಕರ್ ಪೆನ್ನು ಬಳಸುತ್ತಿರಾ ? ಹಾಗಾದ್ರೆ ಈ ವಿಚಾರ ನಿಮಗೆ ತಿಳಿದಿರಲಿ
ಮನೆಯಲ್ಲಿಯೇ ಹೀಗೆ ರೆಡಿ ಮಾಡಿಟ್ಟುಕೊಳ್ಳಿ ‘ಶುಂಠಿ-ಬೆಳ್ಳುಳ್ಳಿ ಪೇಸ್ಟ್’
ಕಪ್ಪು ಬಣ್ಣದ ಹಾಲು ನೀಡುವ ಏಕೈಕ ಪ್ರಾಣಿ ಯಾವುದು ಗೊತ್ತಾ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?