KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Anna Bhagya Scheme : 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಗುಡ್ ನ್ಯೂಸ್ : ಈ ಕೆಲಸ ಮಾಡಿದ್ರೆ ನಿಮ್ಮ ಖಾತೆಗೆ ಬರಲಿದೆ ಹಣ!

Published November 7, 2023 at 5:57 am
Share
SHARE

ಬೆಂಗಳೂರು : ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿಗೆ ಹಣ ಪಾವತಿ ಮಾಡುತ್ತಿದ್ದು, ಈವರೆಗೆ ಅಕ್ಕಿ ಹಣ ಬಾರದೇ ಇರುವ ಪಡಿತರ ಚೀಟಿದಾರರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದಾರೆ.

ಹೌದು, ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಸರಿಯಾದ ಮಾಹಿತಿ ಸಲ್ಲಿಸಿದ್ರೆ ಅವರ ಖಾತೆಗೆ ಹಣ ಜಮಾ ಮಾಡಲಾಗುವುದು. ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದ್ರೆ, ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಹಣ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕುಟುಂಬಗಳಿವೆ. 1.10 ಕಾರ್ಡ್ ದಾರರಿಗೆ 5 ಕೆಜಿ ಪಡಿತರಕ್ಕೆ ತಗಲುವ ಹಣವನ್ನು ಜಮೆ ಮಾಡಲಾಗುತ್ತಿದೆ. ಇನ್ನುಳಿದ 18 ಲಕ್ಷ ಕಾರ್ಡ್ ದಾರರಲ್ಲಿ 5 ಲಕ್ಷ ಮಂದಿ ಮೃತಪಟ್ಟಿದ್ದಾರೆ. 5 ಲಕ್ಷ ಕಾರ್ಡ್ ಗಳಿಗೆ ಯಜಮಾನರಿಲ್ಲ. ಉಳಿದ 8 ಲಕ್ಷಕ್ಕೆ ಮುಖ್ಯಸ್ಥರು, ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದೆ. ಈ ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಹಣ ಜಮೆ ಮಾಡಲಾಗುತ್ತದೆ  ಎಂದು ಹೇಳಿದ್ದಾರೆ.

You Might Also Like

BREAKING NEWS: ಸಮೀಕ್ಷೆಯಲ್ಲಿ ಭಾಗವಹಿಸುವುದು ರಾಜ್ಯದ ಜನರ ಇಚ್ಛೆ ಹೊರತು ಯಾವುದೇ ಒತ್ತಾಯವಿಲ್ಲ…! ಆಯೋಗ ಸ್ಪಷ್ಟನೆ

BREAKING NEWS: ಕರ್ನಾಟಕ ಹೈಕೋರ್ಟ್‌ ಗೆ ಮೂವರು ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ರಾಷ್ಟ್ರಪತಿ ಅಂಕಿತ

BREAKING: ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಮೈಸೂರ್ ಸ್ಯಾಂಡಲ್ ಸಹಯೋಗ

BREAKING: ಛತ್ತೀಸ್‌ ಗಢದಲ್ಲಿ ಘೋರ ದುರಂತ: ಉಕ್ಕಿನ ಸ್ಥಾವರದಲ್ಲಿ ಕಟ್ಟಡ ಕುಸಿದು 6 ಕಾರ್ಮಿಕರು ಸಾವು

BREAKING: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಗೆ ಬಿಗ್ ಶಾಕ್: ಪಾಕ್ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಭಾರೀ ದಂಡ

TAGGED:Ration Card Holdersಅನ್ನಭಾಗ್ಯ ಯೋಜನೆಪಡಿತರ ಚೀಟಿದಾರರುannabhagya schemecredited to account5 kg rice money5 ಕೆಜಿ ಅಕ್ಕಿ ಹಣಖಾತೆಗೆ ಜಮೆ
Share This Article
Facebook Copy Link Print

Latest News

BREAKING NEWS: ಸಮೀಕ್ಷೆಯಲ್ಲಿ ಭಾಗವಹಿಸುವುದು ರಾಜ್ಯದ ಜನರ ಇಚ್ಛೆ ಹೊರತು ಯಾವುದೇ ಒತ್ತಾಯವಿಲ್ಲ…! ಆಯೋಗ ಸ್ಪಷ್ಟನೆ
BREAKING NEWS: ಕರ್ನಾಟಕ ಹೈಕೋರ್ಟ್‌ ಗೆ ಮೂವರು ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂಗೆ ರಾಷ್ಟ್ರಪತಿ ಅಂಕಿತ
BREAKING: ರಿಷಬ್ ಶೆಟ್ಟಿ ‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಮೈಸೂರ್ ಸ್ಯಾಂಡಲ್ ಸಹಯೋಗ
BREAKING: ಛತ್ತೀಸ್‌ ಗಢದಲ್ಲಿ ಘೋರ ದುರಂತ: ಉಕ್ಕಿನ ಸ್ಥಾವರದಲ್ಲಿ ಕಟ್ಟಡ ಕುಸಿದು 6 ಕಾರ್ಮಿಕರು ಸಾವು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!

Automotive

GOOD NEWS : ಹೊಸ ಕಾರು ಖರೀದಿಸುವರಿಗೆ ಗುಡ್ ನ್ಯೂಸ್ : ‘ಮಾರುತಿ ಸುಜುಕಿ’ ಕಾರುಗಳ ಬೆಲೆ ಇಳಿಕೆ, ಇಲ್ಲಿದೆ ಪಟ್ಟಿ.!
MG ಆಸ್ಟರ್ ಕಾರು ಈಗ ಇನ್ನಷ್ಟು ಅಗ್ಗ: ಜುಲೈನಲ್ಲಿ 95,000 ರೂ. ವರೆಗೆ ಭಾರಿ ಡಿಸ್ಕೌಂಟ್ !
ಮೆಟ್ರೋದ ಮಹಿಳಾ ಕೋಚ್‌ನಲ್ಲಿ ಪುರುಷ ಪ್ರಯಾಣಿಕ ; ಆಘಾತಕಾರಿ ಅನುಭವ ಹಂಚಿಕೊಂಡ ಮಹಿಳೆ | Watch Video

Entertainment

‘ಮನೆಯಲ್ಲೇ ನನಗೆ ಕಿರುಕುಳ ನೀಡಲಾಗುತ್ತಿದೆ’ : ಸಹಾಯಕ್ಕಾಗಿ ಅಂಗಲಾಚಿ ಕಣ್ಣೀರಿಟ್ಟ ನಟಿ ತನುಶ್ರೀ ದತ್ತಾ |VIDEO
BREAKING : ಸ್ಯಾಂಡಲ್‌ವುಡ್ ನಟಿಯರ ‘ಕ್ವೀನ್ಸ್ ಪ್ರೀಮಿಯರ್ ಲೀಗ್’ -2 ಅನಾವರಣ, ಲೋಗೋ ಬಿಡುಗಡೆ.!
ಸಿಂಪಲ್ ಸುನಿ ಚಿತ್ರದ ಶೂಟಿಂಗ್ ವೇಳೆ ತಪ್ಪಿದ ದುರಂತ: ಹಗ್ಗದಿಂದ ಬಿದ್ದು ನಾಯಕಿಗೆ ಗಾಯ

Sports

BREAKING: ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಗೆ ಬಿಗ್ ಶಾಕ್: ಪಾಕ್ ವಿರುದ್ಧದ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಭಾರೀ ದಂಡ
BREAKING: ಗನ್ ರೀತಿ ಬ್ಯಾಟ್ ತೋರಿಸಿದ ಪಾಕ್ ಆಟಗಾರರಿಗೆ ದಂಡ, ಎಚ್ಚರಿಕೆ
BIG NEWS: ಏಷ್ಯಾ ಕಪ್ ಫೈನಲ್ ಪ್ರವೇಶಿಸಿದ ಪಾಕಿಸ್ತಾನ: ಸೆ. 28ರಂದು ಭಾರತದೊಂದಿಗೆ ಹೈವೋಲ್ಟೇಜ್ ಪಂದ್ಯ

Special

ಅತಿಯಾದ ಡ್ರೈ ಫ್ರುಟ್ಸ್ ಸೇವನೆ ತಂದೊಡ್ಡುತ್ತೆ ಈ ಆರೋಗ್ಯ ಸಮಸ್ಯೆ
ಪ್ರತಿದಿನ ಕುಡಿಯಲು ಉಪಯೋಗಿಸುವ ನೀರಿನ ಬಾಟಲ್ ಕೆಟ್ಟ ವಾಸನೆ ಬೀರುತ್ತಿದೆಯಾ…..?
ಲಾಲಾರಸದಿಂದ ನಮ್ಮ ಆರೋಗ್ಯಕ್ಕೆ ಇದೆ ತುಂಬಾ ಪ್ರಯೋಜನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?