KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Anna Bhagya Scheme : `ಅನ್ನಭಾಗ್ಯ’ದ 5 ಕೆಜಿ ಅಕ್ಕಿ ಹಣ ಬಾರದೆ ಇರುವವರು ತಪ್ಪದೇ ಕೆಲಸ ಮಾಡಿ

Published November 11, 2023 at 5:51 am
Share
SHARE

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಸರಿಯಾದ ಮಾಹಿತಿ ಸಲ್ಲಿಸಿದ್ರೆ ಅವರ ಖಾತೆಗೆ ಹಣ ಜಮಾ ಮಾಡಲಾಗುವುದು.  ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದ್ರೆ, ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಹಣ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕುಟುಂಬಗಳಿವೆ. 1.10 ಕಾರ್ಡ್ ದಾರರಿಗೆ 5 ಕೆಜಿ ಪಡಿತರಕ್ಕೆ ತಗಲುವ ಹಣವನ್ನು ಜಮೆ ಮಾಡಲಾಗುತ್ತಿದೆ. ಇನ್ನುಳಿದ 18 ಲಕ್ಷ ಕಾರ್ಡ್ ದಾರರಲ್ಲಿ 5 ಲಕ್ಷ ಮಂದಿ ಮೃತಪಟ್ಟಿದ್ದಾರೆ. 5 ಲಕ್ಷ ಕಾರ್ಡ್ ಗಳಿಗೆ ಯಜಮಾನರಿಲ್ಲ. ಉಳಿದ 8 ಲಕ್ಷಕ್ಕೆ ಮುಖ್ಯಸ್ಥರು, ಬ್ಯಾಂಕ್  ಖಾತೆ ಮಾಹಿತಿ ತಪ್ಪಾಗಿದೆ. ಈ ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಶೀಘ್ರವೇ ಖಾತೆಗೆ ಹಣ ಬಿಡುಗಡೆ ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ಮನೆಯ  ಯಜಮಾನ ಹೆಸರಿನಲ್ಲಿ ಬ್ಯಾಂಕ್ ಖಾತೆ ಇಲ್ಲದೆ ಇರುವುದರಿಂದ ಅನ್ನಭಾಗ್ಯ ಹಣ ಖಾತೆಗೆ ಜಮೆ ಆಗಿಲ್ಲ. ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಜನ ಬ್ಯಾಂಕ್ ಖಾತೆ ಹೊಂದಿಲ್ಲ ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿಲ್ಲ ಈ ಕೆಲಸ ಮಾಡಿದ್ರೆ ತಕ್ಷಣವೇ ಎಲ್ಲಾ ಕಂತಿನ ಹಣ ಖಾತೆಗೆ ಜಮೆ ಆಗಲಿದೆ.

You Might Also Like

ಕಾಲ್ತುಳಿತ ಪ್ರಕರಣ: ಸಂತ್ರಸ್ತರಿಗೆ ಪರಿಹಾರ ಮೊತ್ತ 25 ಲಕ್ಷ ರೂ.ಗೆ ಹೆಚ್ಚಳ: ಸಿಎಂ ಸಿದ್ಧರಾಮಯ್ಯ ಆದೇಶ

BREAKING: ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ಗಾಯಗೊಂಡಿದ್ದ ಪ್ರಯಾಣಿಕ ಸಾವು

ಟಾಯ್ಲೆಟ್ ಕ್ಲೀನ್ ಆಗಿಡಲು ಮತ್ತೊಂದಿಲ್ಲ ಇದಕ್ಕಿಂತ ಅಗ್ಗದ ಟಿಪ್ಸ್….!

ʼಶೂ ಪ್ಯಾಕ್ʼ ಮಾಡುವಾಗ ಅನುಸರಿಸಿ ಈ ಟಿಪ್ಸ್

ಹಣ ಉಳಿತಾಯ ಮಾಡಲು ಬಯಸ್ತೀರಾ……? ಇಲ್ಲಿದೆ ನಿಮಗೆ ಬಹುಮುಖ್ಯವಾದ ಸಲಹೆ….!

TAGGED:ಅನ್ನಭಾಗ್ಯAnnabhagya5 ಕೆಜಿ ಅಕ್ಕಿ5 kg ricemoney in accountಖಾತೆಗೆಹಣಸರಿಯಾದ ಮಾಹಿತಿcorrect information
Share This Article
Facebook Copy Link Print

Latest News

ಕಾಲ್ತುಳಿತ ಪ್ರಕರಣ: ಸಂತ್ರಸ್ತರಿಗೆ ಪರಿಹಾರ ಮೊತ್ತ 25 ಲಕ್ಷ ರೂ.ಗೆ ಹೆಚ್ಚಳ: ಸಿಎಂ ಸಿದ್ಧರಾಮಯ್ಯ ಆದೇಶ
BREAKING: ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ಗಾಯಗೊಂಡಿದ್ದ ಪ್ರಯಾಣಿಕ ಸಾವು
ಟಾಯ್ಲೆಟ್ ಕ್ಲೀನ್ ಆಗಿಡಲು ಮತ್ತೊಂದಿಲ್ಲ ಇದಕ್ಕಿಂತ ಅಗ್ಗದ ಟಿಪ್ಸ್….!
ʼಶೂ ಪ್ಯಾಕ್ʼ ಮಾಡುವಾಗ ಅನುಸರಿಸಿ ಈ ಟಿಪ್ಸ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
BIG NEWS : ರಾಜ್ಯದ ‘ಅರಣ್ಯ ಸಿಬ್ಬಂದಿ’ಗಳಿಗೆ ಗುಡ್ ನ್ಯೂಸ್ : ಮಾಸಿಕ 2000 ರೂ. ‘ಅಪಾಯ ಭತ್ಯೆ’ ನೀಡಲು ಸರ್ಕಾರ ಆದೇಶ.!
BREAKING : ನನ್ನಿಂದ ಶಿವಣ್ಣ ಮುಜುಗರ ಅನುಭವಿಸಬೇಕಾಯಿತು : ನಟ ಕಮಲ್ ಹಾಸನ್ ವಿಷಾದ.!

Automotive

ಮಹೀಂದ್ರಾ ಎಕ್ಸ್‌ಯುವಿ 200 ರಿಲೀಸ್: 24 ಕಿಮೀ ಮೈಲೇಜ್, ಸ್ಪರ್ಧಾತ್ಮಕ ಬೆಲೆ‌ !
ಕುಡಿದ ಮತ್ತಲ್ಲಿ ಡಿವೈಡರ್‌ಗೆ ಗುದ್ದಿ ಬಡ ಡೆಲಿವರಿ ಬಾಯ್ ಸ್ಕೂಟರ್ ಪುಡಿಗಟ್ಟಿದ ಚಾಲಕ | Shocking Video
BIG NEWS: ಇನ್ನು ವಾಹನಗಳಿಗೆ ಕೊಳಲು, ತಬಲಾ ಸೇರಿ ಸಂಗೀತ ವಾದ್ಯಗಳ ಹಾರ್ನ್ ಕಡ್ಡಾಯ ಕಾನೂನು ಜಾರಿಗೆ ಚಿಂತನೆ

Entertainment

SHOCKING : ನಿರ್ಮಾಪಕರಿಗೆ ಕಥೆ ಹೇಳಿ ವಾಪಸ್ ಆಗುವಾಗಲೇ ಹೃದಯಾಘಾತ : ತಮಿಳು ನಿರ್ದೇಶಕ ‘ವಿಕ್ರಮ್ ಸುಗುಮಾರನ್’ ನಿಧನ
BIG NEWS: ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಲ್ಲ: ಸಾ.ರಾ.ಗೋವಿಂದು
BREAKING : ಯಾವುದೇ ಕಾರಣಕ್ಕೂ ವಿಚಾರಣೆಗೆ ಗೈರಾಗಬಾರದು : ನಟ ದರ್ಶನ್’ಗೆ ಕೋರ್ಟ್ ಎಚ್ಚರಿಕೆ |Renuka Swamy murder Case

Sports

IPL 2025: RCB ಗೆಲುವಿನ ಬೆನ್ನಲ್ಲೇ ಪ್ರೇಯಸಿಗೆ ಪ್ರಪೋಸ್ ಮಾಡಿದ ಯುವಕ | Watch
BREAKING NEWS: ಕಾಲ್ತುಳಿತ ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ನೆರವು ಘೋಷಿಸಿದ RCB
BREAKING: HAL ಏರ್ ಪೋರ್ಟ್ ಗೆ ಬಂದಿಳಿದ RCB ಆಟಗಾರರು: ಅದ್ಧೂರಿ ಸ್ವಾಗತ

Special

ನಿಮ್ಮ ಫೋನ್‌ನಲ್ಲಿ ಲೊಕೇಶನ್ ಟ್ರ್ಯಾಕಿಂಗ್ ನಿಲ್ಲಿಸುವುದು ಹೇಗೆ ಗೊತ್ತಾ ?
‘ಸ್ಮಾರ್ಟ್ ಟಿವಿ’ ಸ್ವಚ್ಛಗೊಳಿಸುವಾಗ ಈ ತಪ್ಪುಗಳನ್ನು ಮಾಡಬೇಡಿ..! ಇಲ್ಲಿದೆ ಟಿಪ್ಸ್
ಬಾತ್ ರೂಂ ಟೈಲ್ಸ್ ಸುಲಭವಾಗಿ ಕ್ಲೀನ್ ಮಾಡಲು ಅನುಸರಿಸಿ ಈ ವಿಧಾನ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?