KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Anna Bhagya Scheme : `ಅನ್ನಭಾಗ್ಯ’ದ 5 ಕೆಜಿ ಅಕ್ಕಿ ಹಣ ಬಾರದೆ ಇರುವವರು ತಪ್ಪದೇ ಕೆಲಸ ಮಾಡಿ

Published November 11, 2023 at 5:51 am
Share
SHARE

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಹಣ ಬಾರದೇ ಇರುವವರಿಗೆ ಸರಿಯಾದ ಮಾಹಿತಿ ಸಲ್ಲಿಸಿದ್ರೆ ಅವರ ಖಾತೆಗೆ ಹಣ ಜಮಾ ಮಾಡಲಾಗುವುದು.  ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದ್ರೆ, ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಹಣ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಒಟ್ಟು 1.28 ಕೋಟಿ ಬಿಪಿಎಲ್ ಕುಟುಂಬಗಳಿವೆ. 1.10 ಕಾರ್ಡ್ ದಾರರಿಗೆ 5 ಕೆಜಿ ಪಡಿತರಕ್ಕೆ ತಗಲುವ ಹಣವನ್ನು ಜಮೆ ಮಾಡಲಾಗುತ್ತಿದೆ. ಇನ್ನುಳಿದ 18 ಲಕ್ಷ ಕಾರ್ಡ್ ದಾರರಲ್ಲಿ 5 ಲಕ್ಷ ಮಂದಿ ಮೃತಪಟ್ಟಿದ್ದಾರೆ. 5 ಲಕ್ಷ ಕಾರ್ಡ್ ಗಳಿಗೆ ಯಜಮಾನರಿಲ್ಲ. ಉಳಿದ 8 ಲಕ್ಷಕ್ಕೆ ಮುಖ್ಯಸ್ಥರು, ಬ್ಯಾಂಕ್  ಖಾತೆ ಮಾಹಿತಿ ತಪ್ಪಾಗಿದೆ. ಈ ಸಮಸ್ಯೆ ಬಗೆಹರಿಸಿ ಕಾರ್ಡ್ ದಾರರಿಗೆ ಶೀಘ್ರವೇ ಖಾತೆಗೆ ಹಣ ಬಿಡುಗಡೆ ಮಾಡಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ಮನೆಯ  ಯಜಮಾನ ಹೆಸರಿನಲ್ಲಿ ಬ್ಯಾಂಕ್ ಖಾತೆ ಇಲ್ಲದೆ ಇರುವುದರಿಂದ ಅನ್ನಭಾಗ್ಯ ಹಣ ಖಾತೆಗೆ ಜಮೆ ಆಗಿಲ್ಲ. ಪ್ರಮುಖವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸಾಕಷ್ಟು ಜನ ಬ್ಯಾಂಕ್ ಖಾತೆ ಹೊಂದಿಲ್ಲ ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿಲ್ಲ ಈ ಕೆಲಸ ಮಾಡಿದ್ರೆ ತಕ್ಷಣವೇ ಎಲ್ಲಾ ಕಂತಿನ ಹಣ ಖಾತೆಗೆ ಜಮೆ ಆಗಲಿದೆ.

You Might Also Like

ಸ್ವಯಂ ಇಚ್ಛೆಯಿಂದ ಮುಂದೆ ಬಂದ ಅರಣ್ಯವಾಸಿಗಳ ಸ್ಥಳಾಂತರ: 15 ಲಕ್ಷ ರೂ. ನೆರವು

BREAKING NEWS: ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ: ಶಸ್ತ್ರಾಸ್ತ್ರ, ಮದ್ದುಗುಂಡುಗಳ ತುರ್ತು ಖರೀದಿಸಲು ರಕ್ಷಣಾ ಪಡೆಗಳಿಗೆ ಅಧಿಕಾರ

BIG NEWS: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ’ಜನೌಷಧಿ ಕೇಂದ್ರ’ ಬಂದ್ ಮಾಡಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

GST ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ: ತೆರಿಗೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

ವಿಶ್ವದ ಅತ್ಯಂತ ಅಪಾಯಕಾರಿ ರೈಲು ಪ್ರಯಾಣ: ಕೂರಲು ಆಸನವಿಲ್ಲ, ಮೇಲ್ಛಾವಣಿಯಂತೂ ಮೊದಲೇ ಇಲ್ಲ !

TAGGED:ಅನ್ನಭಾಗ್ಯAnnabhagya5 ಕೆಜಿ ಅಕ್ಕಿ5 kg ricemoney in accountಖಾತೆಗೆಹಣಸರಿಯಾದ ಮಾಹಿತಿcorrect information
Share This Article
Facebook Copy Link Print

Latest News

ಸ್ವಯಂ ಇಚ್ಛೆಯಿಂದ ಮುಂದೆ ಬಂದ ಅರಣ್ಯವಾಸಿಗಳ ಸ್ಥಳಾಂತರ: 15 ಲಕ್ಷ ರೂ. ನೆರವು
BREAKING NEWS: ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ: ಶಸ್ತ್ರಾಸ್ತ್ರ, ಮದ್ದುಗುಂಡುಗಳ ತುರ್ತು ಖರೀದಿಸಲು ರಕ್ಷಣಾ ಪಡೆಗಳಿಗೆ ಅಧಿಕಾರ
BIG NEWS: ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ’ಜನೌಷಧಿ ಕೇಂದ್ರ’ ಬಂದ್ ಮಾಡಲು ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ
GST ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಪ್ರಥಮ ಸ್ಥಾನ ಗಳಿಸಲು ಪ್ರಯತ್ನಿಸಿ: ತೆರಿಗೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕರೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ʼಹೋಳಿʼ ಹಬ್ಬದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಒಂದೇ ದಿನ ಬರೋಬ್ಬರಿ 7230 ಚಲನ್ ಜಾರಿ !
ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ಬಜಾಜ್ ಅಬ್ಬರ ; ಗೋ ಗೋ ಸರಣಿ ಸೂಪರ್ ಹಿಟ್ | Video
ʼಫಾಸ್ಟ್‌ಟ್ಯಾಗ್ʼ ಕಡ್ಡಾಯ ಇಲ್ಲದಿದ್ದರೆ ದುಪ್ಪಟ್ಟು ಟೋಲ್ ಶುಲ್ಕ: ಏಪ್ರಿಲ್ 1 ರಿಂದ ಹೊಸ ನಿಯಮ ಜಾರಿ !

Entertainment

ಏ.24 ರಂದು ವರನಟ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ : ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ.!
4 ವರ್ಷದ ಮಗನಿಗೆ ಕ್ಯಾನ್ಸರ್ : ಕಷ್ಟದ ದಿನಗಳನ್ನು ನೆನೆದು ಭಾವುಕರಾದ ನಟ !
ಉಗುರಿನಲ್ಲಿ ಜಿರಳೆ : ವಿಚಿತ್ರ ಕಲೆಗೆ ನೆಟ್ಟಿಗರು ಶಾಕ್ | Watch Video

Sports

ಬೆಂಗಳೂರಿನಲ್ಲಿ ಇಂದು ಹೈವೋಲ್ಟೇಜ್ ಪಂದ್ಯ: ಪ್ಲೇಆಫ್ ಗೆ ಅಧಿಕೃತ ಎಂಟ್ರಿಗೆ RCB ಸಜ್ಜು
BREAKING: ಚಿನ್ನದ ಹುಡುಗ ನೀರಜ್ ಚೋಪ್ರಾ ಮತ್ತೊಂದು ದಾಖಲೆ: 90.23 ಮೀಟರ್ ಜಾವೆಲಿನ್ ಎಸೆದು ದೋಹಾ ಡೈಮಂಡ್ ಲೀಗ್‌ನಲ್ಲಿ 2ನೇ ಸ್ಥಾನ
ವಿರಾಟ್ ಕೊಹ್ಲಿ ‘SSLC’ ಮಾರ್ಕ್ಸ್ ಕಾರ್ಡ್ ವೈರಲ್..! ಪಡೆದ ಅಂಕ ಎಷ್ಟು ಗೊತ್ತಾ..?

Special

ಬಿ.ಪಿ. ನಿಯಂತ್ರಣಕ್ಕೆ ಇಲ್ಲಿದೆ ʼಮನೆ ಮದ್ದುʼ
ಮಾಲ್ ನ ಶೌಚಾಲಯಗಳು ಯಾಕೆ ಈ ರೀತಿ ಇರುತ್ತವೆ ಗೊತ್ತಾ….?
ಈ ಐದು ಬಣ್ಣಗಳ ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ ? ಇಲ್ಲಿದೆ ಉಪಯುಕ್ತ ಮಾಹಿತಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?