KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Anna Bhagya Scheme : `ಅನ್ನಭಾಗ್ಯ ಯೋಜನೆ’ ಯ ಹಣ ಖಾತೆಗೆ ಬಂದಿದೆಯಾ ಅಂತ ಈ ರೀತಿ ಚೆಕ್ ಮಾಡಿ

Published August 10, 2023 at 5:10 am
Share
SHARE

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಸದ್ಯ ಪಡಿತರರ ಖಾತೆಗೆ ಹಣ ವರ್ಗಾವಣೆಯಾಗಿದೆ.ಇನ್ನೂ ನಿಮ್ಮ ಖಾತೆಗೆ ಅನ್ನಭಾಗ್ಯದ ಅಕ್ಕಿ ಹಣ ಬಂದಿದೆಯೋ ಇಲ್ವೋ ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿ ಇಲ್ಲಿದೆ.

https://ahara.kar.nic.in/status1/status_of_dbt.aspx ಈ ಲಿಂಕ್ ಬಳಸಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಗೆ ಭೇಟಿ ನೀಡಿ ಅಲ್ಲಿ ಅನ್ನಭಾಗ್ಯ ಹಣ ವರ್ಗಾವಣೆ ಮಾಹಿತಿ ಪಡೆದುಕೊಳ್ಳಬಹುದು.

ಚೆಕ್ ಮಾಡುವುದು ಹೇಗೆ..?
1) ಆಹಾರ ಇಲಾಖೆಯ ವೆಬ್ ಸೈಟ್ ಗೆ ಲಾಗಿನ್ ಆಗಬೇಕು
2) ಇದರಲ್ಲಿ ಸ್ಟೇಟಸ್ ಆಫ್ ಡಿಬಿಟಿ ಅನ್ನುವ ಆಯ್ಕೆ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿ.
3) ನಂತರ ನಿಗದಿತ ಕಾಲಂ ನಲ್ಲಿ ರೇಷನ್ ಕಾರ್ಡ್ ನ ನಂಬರ್ ಕೇಳುತ್ತದೆ, ಅಂದ್ರೆ ಆರ್ ಸಿ ನಂಬರ್ನ್ನು ನಮೂದಿಸಿ
4) ನಂತರ ನಿಮ್ಮ ರೇಷನ್ ಕಾರ್ಡ್ ನ ಮೇಲ್ಬಾಗದಲ್ಲಿ ಕಾಣುವ ಆರ್ ಸಿ ನಂಬರ್ ಅನ್ನು ಇಲ್ಲಿ ನಮೂದಿಸಿ ಮುಂದುವರೆಯಿರಿ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿ.
5) ಮುಂದಿನ ಪುಟದಲ್ಲಿ ನಿಮ್ಮ ಅಕೌಂಟ್ಗೆ ಹಣ ಜಮಾ ಆಗಿದ್ಯಾ, ಒಂದೊಮ್ಮೆ ಖಾತೆಗೆ ಹಣ ಬರದಿದ್ದಲ್ಲಿ ಅದು ಯಾವ ಕಾರಣಕ್ಕೆ ಕ್ರೆಡಿಟ್ ಆಗಿಲ್ಲ ಎಂಬ ಮಾಹಿತಿ ನಿಮಗೆ ಸಿಗಲಿದೆ.
ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು, 170 ರೂ ಹಣ ನೇರವಾಗಿ ಖಾತೆಗೆ ವರ್ಗಾವಣೆಯಾಗಲಿದೆ.2013ರಲ್ಲಿ ಅನ್ನಭಾಗ್ಯ ಅಕ್ಕಿ ಯೋಜನೆಯನ್ನು ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದರು. ಮೇ 13ರಂದು ಐತಿಹಾಸಿಕ ಅನ್ನಭಾಗ್ಯ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಜುಲೈ ತಿಂಗಳಿಂದ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೆ ಬಂದಿತು. ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಸುಮಾರು 1.08 ಕೋಟಿ ಕುಟುಂಬಗಳು ಯೋಜನೆ ಲಾಭ ಪಡೆಯುತ್ತಿವೆ.ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಸಿಗುವವರೆಗೂ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಕೆಜಿ ಅಕ್ಕಿಗೆ 34 ರೂ. ನಂತೆ 170 ರೂಪಾಯಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುವುದಾಗಿ ತಿಳಿಸಿದೆ.

You Might Also Like

BREAKING NEWS: ಗಣೇಶ ವಿಸರ್ಜನೆ ವೇಳೆ ದುರಂತ: ನೀರಲ್ಲಿ ಮುಳುಗಿ ಇಬ್ಬರು ಸಾವು

BREAKING: ಬೆಂಗಳೂರು ಮಹಾನಗರದಲ್ಲಿ ಮಳೆ: ವಾಹನ ಸಂಚಾರ ವ್ಯತ್ಯಯ, ಸವಾರರ ಪರದಾಟ

BREAKING: ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

 ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮುಂದಿನ ವರ್ಷದಿಂದ ಉಚಿತ ನೋಟ್ ಬುಕ್ ವಿತರಣೆ

BREAKING: ಧರ್ಮಸ್ಥಳ ಬುರುಡೆ ಕೇಸ್ ಸ್ಪೋಟಕ ಮಾಹಿತಿ ಬಹಿರಂಗ: ಚಿನ್ನಯ್ಯನಿಗೆ ಬುರುಡೆ ತಂದುಕೊಟ್ಟಿದ್ದೇ ಸೌಜನ್ಯಾ ಮಾವ: ಯಾವುದೇ ಕ್ಷಣದಲ್ಲಿ ಅರೆಸ್ಟ್

TAGGED:Beneficiariesaccountಫಲಾನುಭವಿಗಳುಪರಿಶೀಲನೆಅನ್ನಭಾಗ್ಯ ಯೋಜನೆannabhagya schemeverificationಅಕೌಂಟ್
Share This Article
Facebook Copy Link Print

Latest News

BREAKING NEWS: ಗಣೇಶ ವಿಸರ್ಜನೆ ವೇಳೆ ದುರಂತ: ನೀರಲ್ಲಿ ಮುಳುಗಿ ಇಬ್ಬರು ಸಾವು
BREAKING: ಬೆಂಗಳೂರು ಮಹಾನಗರದಲ್ಲಿ ಮಳೆ: ವಾಹನ ಸಂಚಾರ ವ್ಯತ್ಯಯ, ಸವಾರರ ಪರದಾಟ
BREAKING: ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
 ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮುಂದಿನ ವರ್ಷದಿಂದ ಉಚಿತ ನೋಟ್ ಬುಕ್ ವಿತರಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು
BREAKING: ಯೂಟ್ಯೂಬರ್ ಸಮೀರ್ ಎಂ.ಡಿಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

Automotive

ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !
ಹಾಡಹಗಲೇ ಸ್ಕೂಟರ್ ಕದ್ದ ಯುವತಿಯರು ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕೃತ್ಯ | Viral Video
ಇಲ್ಲಿದೆ 2025-2026 ರ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳ ಪಟ್ಟಿ !

Entertainment

BIG NEWS: ಫೀನಿಕ್ಸ್ ಸಿನಿಮಾ ಚಿತ್ರೀಕರಣದ ವೇಳೆ ಬೆಂಕಿ ಅವಘಡ
BIG NEWS:’ಗಣಪ’ ಸಿನಿಮಾ ಖ್ಯಾತಿಯ ನಟ ಸಂತೋಷ್ ಬಾಲರಾಜ್ ಗೆ ಜಾಂಡಿಸ್: ಸ್ಥಿತಿ ಗಂಭೀರ
ಫಾರಂಹೌಸ್ ನಲ್ಲಿ ವಿದೇಶಿ ಬಾತುಕೋಳಿ ಸಾಕಣೆ: ನಟ ದರ್ಶನ್ ದಂಪತಿ ವಿಚಾರಣೆ ಮುಂದೂಡಿಕೆ

Sports

ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ
BREAKING: 17 ವರ್ಷದ ನಂತರ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ ಶಿಪ್‌ ಆಯೋಜಿಸಲಿದೆ ಭಾರತ
ವಿಧಾನ ಪರಿಷತ್ ಸದಸ್ಯರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ನಾಮ ನಿರ್ದೇಶನ

Special

ಪ್ರತಿ ದಿನ ಆತಂಕದಲ್ಲೇ ಕಳೆಯುವವರಿಗಾಗಿ ಅನುಸರಿಸಿ ಈ ಟಿಪ್ಸ್
ತಂಪು ಕನ್ನಡಕ ಕೇವಲ ‘ಫ್ಯಾಷನ್’ ಗಷ್ಟೇ ಅಲ್ಲ: ಸೂಕ್ತ ಸನ್ ಗ್ಲಾಸ್ ಆಯ್ಕೆಯಲ್ಲಿ ಮಾಡದಿರಿ ಈ ತಪ್ಪು…!
ಪೋಷಕರೇ ಗಮನಿಸಿ : ಶಾಲೆಗೆ ಹೋಗಲ್ಲ ಎಂದು ಮಕ್ಕಳು ಹಠ ಹಿಡಿದರೆ ..ಹೀಗೆ ಮಾಡಿ..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?