KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅನ್ನಭಾಗ್ಯ ಫಲಾನುಭವಿಗಳೇ ನಿಮ್ಮ ಖಾತೆಗೆ ಹಣ ಬಂದಿಲ್ವಾ? ಹಾಗಿದ್ರೆ ತಪ್ಪದೇ ಈ ಕೆಲಸ ಮಾಡಿ

Published January 13, 2024 at 1:37 pm
Share
SHARE

ಬೆಂಗಳೂರು: ರಾಜ್ಯ ಸರ್ಕಾರದ ( Karnataka Government ) ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡಲಾಗುತ್ತಿದೆ.

ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ( Anna Bhagya Scheme ) ರಾಷ್ಟ್ರೀಯ ಭದ್ರತಾ ಕಾಯ್ದೆ ಅನ್ವಯ ಈಗಾಗಲೇ ಕೊಡಲಾಗುತ್ತಿದ್ದಂತ 5 ಕೆಜಿ ಅಕ್ಕಿಯ ಜೊತೆಗೆ, ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುತ್ತಿದೆ. ಹೆಚ್ಚುವರಿ 5 ಕೆಜೆ ಅಕ್ಕಿ ಬದಲಾಗಿ ಪ್ರತಿ ಕೆಜಿಗೆ ರೂ.34ರಂತೆ ಐದು ಕೆಜಿಗೆ ರೂ.170ಗಳನ್ನು ಕುಟುಂಬದ ಪ್ರತಿ ಸದಸ್ಯನಿಗೆ ನೀಡುತ್ತಿದೆ.

ಅನ್ನಭಾಗ್ಯ ಯೋಜನೆಯಡಿ ಈಗಾಗಲೇ ರೇಷನ್ ಕಾರ್ಡ್ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ. ಆದರೆ ಇನ್ನೂ ಕೆಲವರಿಗೆ ಹಣ ಜಮಾ ಆಗಿಲ್ಲ. ಹೀಗಾಗಿ ಫಲಾನುಭವಿಗಳಿಗೆ ತಪ್ಪದೇ ಈ ಕೆಲಸಗಳನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.

ಬ್ಯಾಂಕ್ ಖಾತೆ ಸರಿಯಿಲ್ಲದಿದ್ದರೆ ಹೊಸದಾಗಿ ಅಂಚೆ ಕಚೇರಿಯಲ್ಲಿ (ಪೋಸ್ಟ್ ಆಫೀಸ್) ಹೊಸ ಐ.ಬಿ.ಪಿ.ಬಿ ಖಾತೆ ತೆರೆಯಬೇಕು. ಮೇಲ್ಕಂಡ ಎಲ್ಲಾ ಅಂಶಗಳು ಸರಿಯಾಗಿದ್ದಲ್ಲಿ ತಮ್ಮ ಖಾತೆಗೆ ಹಣ ಜಮೆಯಾಗಲಿದೆ. ಅರ್ಹರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.

ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರು ಮತ್ತು ಅವರ ಆಧಾರ್ ಕಾರ್ಡ್‍ನಲ್ಲಿ ಹೆಸರು ಸರಿಯಾಗಿದೆಯೇ ಪರೀಕ್ಷಿಸಿಕೊಳ್ಳಿ. ಇಲ್ಲವಾದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಿ. ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ  ಆಗಿದೆಯಾ ಅಂತ ಚೆಕ್‌ ಮಾಡಿಕೊಳ್ಳಿ ಇವೆಲ್ಲಾ ಸರಿಯಾಗಿದ್ದರೆ ನಿಮ್ಮ ಖಾತೆಗೆ ಹಣ ಬರುತ್ತದೆ.

You Might Also Like

ಹೊಟ್ಟೆ ಬೊಜ್ಜು ಕರಗಿಸೋದು ಹೇಗೆ ಎಂಬ ಚಿಂತೆ ಬಿಡಿ; ಈ 5 ಯೋಗಾಸನದ ಭಂಗಿಗಳನ್ನ ಟ್ರೈ ಮಾಡಿ

ಕೂದಲಿನ ಆರೈಕೆಗೆ ಬೇಕು ನಿಮಗೆ ಸರಿ ಹೊಂದುವ ಶಾಂಪೂ

ಹಿಂದೂ ಮಹಾಸಭಾ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ನಟ ದರ್ಶನ್ ಫೋಟೋ ಹಿಡಿದು ಅಭಿಮಾನಿಗಳ ‘ಡಿ ಬಾಸ್’ ಘೋಷಣೆ

BREAKING: ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ನಡುರಸ್ತೆಯಲ್ಲೇ ಅತ್ತೆ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ಮಾಡಿ ಪಕ್ಕದಲ್ಲೇ ಕುಳಿತ ಅಳಿಯ

BREAKING: ಬೆಂಗಳೂರಲ್ಲಿ ಡೆಡ್ಲಿ ಅಟ್ಯಾಕ್: ಅತ್ತೆ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ಮಾಡಿದ ಅಳಿಯ

TAGGED:Annabhagya beneficiarieshave you not received money in your account? If sodo this without fail
Share This Article
Facebook Copy Link Print

Latest News

ಕೂದಲಿನ ಆರೈಕೆಗೆ ಬೇಕು ನಿಮಗೆ ಸರಿ ಹೊಂದುವ ಶಾಂಪೂ
ಹೊಟ್ಟೆ ಬೊಜ್ಜು ಕರಗಿಸೋದು ಹೇಗೆ ಎಂಬ ಚಿಂತೆ ಬಿಡಿ; ಈ 5 ಯೋಗಾಸನದ ಭಂಗಿಗಳನ್ನ ಟ್ರೈ ಮಾಡಿ
ಹಿಂದೂ ಮಹಾಸಭಾ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ನಟ ದರ್ಶನ್ ಫೋಟೋ ಹಿಡಿದು ಅಭಿಮಾನಿಗಳ ‘ಡಿ ಬಾಸ್’ ಘೋಷಣೆ
BREAKING: ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ನಡುರಸ್ತೆಯಲ್ಲೇ ಅತ್ತೆ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ ಮಾಡಿ ಪಕ್ಕದಲ್ಲೇ ಕುಳಿತ ಅಳಿಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು
BREAKING: ಯೂಟ್ಯೂಬರ್ ಸಮೀರ್ ಎಂ.ಡಿಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

Automotive

ಶಾಕಿಂಗ್: ಪೊಲೀಸ್ ಪುತ್ರನ ರೇಸ್ ಹುಚ್ಚಿಗೆ ಇಬ್ಬರ ಬಲಿ !
BIG NEWS: ವಿಂಡ್‌ ಸ್ಕ್ರೀನ್‌ ಗಳಲ್ಲಿ ಫಾಸ್ಟ್‌ ಟ್ಯಾಗ್‌ ಇಲ್ಲದ ವಾಹನಗಳು ಕಪ್ಪುಪಟ್ಟಿಗೆ ಸೇರ್ಪಡೆ: NHAI ಘೋಷಣೆ
ಇಲ್ಲಿದೆ 2025-2026 ರ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳ ಪಟ್ಟಿ !

Entertainment

‘ಸ್ಕ್ವಿಡ್ ಗೇಮ್’ ಫೈನಲ್ ಫೈಟ್ : Netflix ನಲ್ಲಿ ನಾಳೆ ಕೊನೆ ಕಂತು ರಿಲೀಸ್ !
BIG NEWS: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
BREAKING : ‘ಟಾಲಿವುಡ್’ ಖ್ಯಾತ ಹಾಸ್ಯನಟ ‘ಫಿಶ್ ವೆಂಕಟ್’ ನಿಧನ |Fish Venkat passes away

Sports

ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ
BREAKING: 17 ವರ್ಷದ ನಂತರ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ ಶಿಪ್‌ ಆಯೋಜಿಸಲಿದೆ ಭಾರತ
ವಿಧಾನ ಪರಿಷತ್ ಸದಸ್ಯರಾಗಿ ಮಾಜಿ ಕ್ರಿಕೆಟಿಗ ಅಜರುದ್ದೀನ್ ನಾಮ ನಿರ್ದೇಶನ

Special

ಕುತ್ತಿಗೆ ನೋವು, ಭುಜದ ನೋವು ನಿವಾರಣೆಗೆ ಪ್ರತಿದಿನ ಅಭ್ಯಾಸ ಮಾಡಿ ಈ ಯೋಗ
SHOCKING : ನಾಗಪಂಚಮಿಯಂದು ನಡೆಯುತ್ತೆ ಹಾವುಗಳ ಮೆರವಣಿಗೆ : ಬೆಚ್ಚಿ ಬೀಳಿಸುತ್ತೆ ಇಲ್ಲಿನ ಆಚರಣೆ |WATCH VIDEO
ನಡೆಯುವಾಗ ಈ ಲಕ್ಷಣಗಳಿದ್ರೆ ಹುಷಾರ್ : ʼಕೊಲೆಸ್ಟ್ರಾಲ್ʼ ಜಾಸ್ತಿಯಾಗಿದೆ ಅಂತ ಅರ್ಥ‌ !

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?