KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಶಾಕ್: ‘ಅನ್ನಭಾಗ್ಯ’ ನಗದು ವರ್ಗಾವಣೆ ಸ್ಥಗಿತ: 3 ತಿಂಗಳಿಂದ ಖಾತೆಗೆ ಜಮಾ ಆಗದ ಹೆಚ್ಚುವರಿ ಅಕ್ಕಿ ಹಣ

Published May 26, 2024 at 5:34 am
Share
SHARE

ಬೆಂಗಳೂರು: ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಿಗೆ ನೀಡುವ 170 ರೂ. ನಗದು ವರ್ಗಾವಣೆ ಮೂರು ತಿಂಗಳಿನಿಂದ ಸ್ಥಗಿತವಾಗಿದೆ.

ಫಲಾನುಭವಿಗಳ ಖಾತೆಗೆ ನೇರವಾಗಿ ಸಂದಾಯವಾಗುತ್ತಿದ್ದ ಹೆಚ್ಚುವರಿ ಅಕ್ಕಿ ಹಣ ಜಮೆಯಾಗಿಲ್ಲ. ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವ 1.13 ಕೋಟಿ ಪಡಿತರ ಚೀಟಿದಾರರ ಕುಟುಂಬಗಳ ನಾಲ್ಕು ಕೋಟಿಗೂ ಅಧಿಕ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆಜಿ ಹೆಚ್ಚುವರಿ ಅಕ್ಕಿಗೆ 660 ಕೋಟಿ ರೂಪಾಯಿ ಈ ಜಮೆ ಮಾಡಲಾಗುತ್ತಿದೆ. ಆದರೆ, ಮಾರ್ಚ್, ಏಪ್ರಿಲ್, ಮೇ ತಿಂಗಳಿನಿಂದ ಹಣ ಇದುವರೆಗೂ ಜಮಾ ಮಾಡಿಲ್ಲ ಎಂದು ಹೇಳಲಾಗಿದೆ.

ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಗೆ ತಾಂತ್ರಿಕ ದೋಷ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ಯಾವುದೇ ತೊಂದರೆ ಇಲ್ಲದೇ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಮಾಸಿಕ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುತ್ತಿದೆ.

You Might Also Like

ನನ್ನನ್ನು ಕಾಪಾಡಿ…! ಮರ್ಯಾದೆಗೇಡು ಹತ್ಯೆಗೆ ಮುನ್ನ ಪ್ರಿಯಕರನಿಗೆ ಸಂದೇಶ ಕಳಿಸಿದ್ದ ಯುವತಿ

ನಾಳೆ ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

ಆರ್ಥಿಕ ಇಲಾಖೆ ಅನುಮತಿ ಪಡೆದು ಗೌರವಧನ ಹೆಚ್ಚಳ: ಸಚಿವ ರಹೀಂ ಖಾನ್

BIG NEWS: ಮಾಹಿತಿ ಹಕ್ಕು ಕಾಯ್ದೆ ದುರುಪಯೋಗಪಡಿಸಿಕೊಂಡವರ ವಿರುದ್ಧ ಕ್ರಮ

ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್: ಹಳದಿ ಮಾರ್ಗ ನಿಲ್ದಾಣಗಳಿಂದ ಫೀಡರ್ ಬಸ್ ಸೇವೆ ಆರಂಭ

TAGGED:accountತಾಂತ್ರಿಕ ದೋಷಬಿಪಿಎಲ್ ಕಾರ್ಡ್rationStopಅನ್ನಭಾಗ್ಯAnnabhagyaಖಾತೆಗೆ ಹಣ ಸ್ಥಗಿತ
Share This Article
Facebook Copy Link Print

Latest News

ನನ್ನನ್ನು ಕಾಪಾಡಿ…! ಮರ್ಯಾದೆಗೇಡು ಹತ್ಯೆಗೆ ಮುನ್ನ ಪ್ರಿಯಕರನಿಗೆ ಸಂದೇಶ ಕಳಿಸಿದ್ದ ಯುವತಿ
ನಾಳೆ ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ
ಆರ್ಥಿಕ ಇಲಾಖೆ ಅನುಮತಿ ಪಡೆದು ಗೌರವಧನ ಹೆಚ್ಚಳ: ಸಚಿವ ರಹೀಂ ಖಾನ್
BIG NEWS: ಮಾಹಿತಿ ಹಕ್ಕು ಕಾಯ್ದೆ ದುರುಪಯೋಗಪಡಿಸಿಕೊಂಡವರ ವಿರುದ್ಧ ಕ್ರಮ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

2024 ರಲ್ಲಿ ಭಾರತದಲ್ಲಿ ದಾಖಲೆಯ ₹12,000 ಕೋಟಿ ಟ್ರಾಫಿಕ್ ಫೈನ್‌ ; ವಸೂಲಾಗಿರುವುದು ಮಾತ್ರ ₹3000 ಕೋಟಿ !
ಭಾರತದ ಮೊದಲ ʼಎಲೆಕ್ಟ್ರಿಕ್‌ʼ ಕಾರಿನ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ !
ಬೆಂಗಳೂರಿಗೆ ಬಂಪರ್ ಕೊಡುಗೆ : 40 ಕಿ.ಮೀ. ಡಬಲ್ ಡೆಕ್ಕರ್ ಕಾರಿಡಾರ್ ನಿರ್ಮಾಣಕ್ಕೆ BMRCL ʼಗ್ರೀನ್ ಸಿಗ್ನಲ್ʼ

Entertainment

BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಹೊಸ ತಿರುವು: ಪತ್ನಿ ಹಲ್ಲೆಯ ವಿಡಿಯೋ ವೈರಲ್
BIG NEWS : ಯುವ ಗಾಯಕಿ ‘ಅಖಿಲಾ ಪಜಿಮಣ್ಣು’ ಬಾಳಲ್ಲಿ ಬಿರುಗಾಳಿ : ವಿವಾಹ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ ದಂಪತಿ.!
BREAKING NEWS: ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಶಾರುಖ್ ಖಾನ್, ವಿಕ್ರಾಂತ್ ಮಾಸ್ಸಿಗೆ ಅತ್ಯುತ್ತಮ ನಟ, ರಾಣಿ ಮುಖರ್ಜಿಗೆ ಅತ್ಯುತ್ತಮ ನಟಿ ಪ್ರಶಸ್ತಿ

Sports

BIG NEWS: ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ಇಡಿ ಸಮನ್ಸ್: ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್
ಟಿ20 ರನ್ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಹಿಂದಿಕ್ಕಿದ ಡೇವಿಡ್ ವಾರ್ನರ್ ; ಹೊಸ ದಾಖಲೆ ಸೃಷ್ಟಿ !
ಈಜುಕೊಳದಲ್ಲೇ ಮುಳುಗಿ ಮೃತಪಟ್ಟ ರಾಷ್ಟ್ರೀಯ ಈಜುಪಟು

Special

ರಕ್ತ ಚಂದನಕ್ಕಿಂತಲೂ ದುಬಾರಿ ಈ ಮರ ; ಲಕ್ಷವನ್ನೂ ಮೀರಿಸುತ್ತೆ ಇದರ ಬೆಲೆ !
ನಡೆಯುವಾಗ ಈ ಲಕ್ಷಣಗಳಿದ್ರೆ ಹುಷಾರ್ : ʼಕೊಲೆಸ್ಟ್ರಾಲ್ʼ ಜಾಸ್ತಿಯಾಗಿದೆ ಅಂತ ಅರ್ಥ‌ !
ಫೋನ್ ʼಬ್ಯಾಟರಿʼ ಬಾಳಿಕೆ ಹೆಚ್ಚಿಸಲು ಇಲ್ಲಿದೆ ಸರಳ ಉಪಾಯ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?