KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Annabhagya Scheme : ಪಡಿತರ ಚೀಟಿದಾರರೇ ಖಾತೆಗೆ `ಅನ್ನಭಾಗ್ಯ’ ಹಣ ಬಂದಿದೆಯಾ? ಚೆಕ್ ಮಾಡಿ

Published October 10, 2023 at 9:25 am
Share
SHARE

Anna Bhagya Scheme: Latest News, Photos, Videos on Anna Bhagya Scheme -  NDTV.COM

ಬೆಂಗಳೂರು : ರಾಜ್ಯ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಸದ್ಯ ಪಡಿತರರ ಖಾತೆಗೆ ಸೆಪ್ಟೆಂಬರ್ ತಿಂಗಳ ಹಣ ವರ್ಗಾವಣೆಯಾಗಿದೆ.

ಇನ್ನೂ ನಿಮ್ಮ ಖಾತೆಗೆ ಅನ್ನಭಾಗ್ಯದ ಅಕ್ಕಿ ಹಣ ಬಂದಿದೆಯೋ ಇಲ್ವೋ  ಈ ರೀತಿ ಚೆಕ್ ಮಾಡಿಕೊಳ್ಳಿ

https://ahara.kar.nic.in/status1/status_of_dbt.aspx ಈ ಲಿಂಕ್ ಬಳಸಿ ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಗೆ ಭೇಟಿ ನೀಡಿ ಅಲ್ಲಿ ಅನ್ನಭಾಗ್ಯ ಹಣ ವರ್ಗಾವಣೆ ಮಾಹಿತಿ ಪಡೆದುಕೊಳ್ಳಬಹುದು.

ಚೆಕ್ ಮಾಡುವುದು ಹೇಗೆ..?

1) ಆಹಾರ ಇಲಾಖೆಯ ವೆಬ್ ಸೈಟ್ https://ahara.kar.nic.in/ ಲಾಗಿನ್ ಆಗಬೇಕು

2) ಇದರಲ್ಲಿ ಸ್ಟೇಟಸ್ ಆಫ್ ಡಿಬಿಟಿ ಅನ್ನುವ ಆಯ್ಕೆ ಕಾಣಿಸುತ್ತದೆ. ಅದನ್ನು ಆಯ್ಕೆ ಮಾಡಿ.

3) ನಂತರ ನಿಗದಿತ ಕಾಲಂ ನಲ್ಲಿ ರೇಷನ್ ಕಾರ್ಡ್ ನ ನಂಬರ್ ಕೇಳುತ್ತದೆ, ಅಂದ್ರೆ ಆರ್ ಸಿ ನಂಬರ್ನ್ನು ನಮೂದಿಸಿ

4) ನಂತರ ನಿಮ್ಮ ರೇಷನ್ ಕಾರ್ಡ್ ನ ಮೇಲ್ಬಾಗದಲ್ಲಿ ಕಾಣುವ ಆರ್ ಸಿ ನಂಬರ್ ಅನ್ನು ಇಲ್ಲಿ ನಮೂದಿಸಿ ಮುಂದುವರೆಯಿರಿ ಎಂಬ ಆಯ್ಕೆಯನ್ನು ಸೆಲೆಕ್ಟ್ ಮಾಡಿ.

5) ಮುಂದಿನ ಪುಟದಲ್ಲಿ ನಿಮ್ಮ ಅಕೌಂಟ್ಗೆ ಹಣ ಜಮಾ ಆಗಿದ್ಯಾ, ಒಂದೊಮ್ಮೆ ಖಾತೆಗೆ ಹಣ ಬರದಿದ್ದಲ್ಲಿ ಅದು ಯಾವ ಕಾರಣಕ್ಕೆ ಕ್ರೆಡಿಟ್ ಆಗಿಲ್ಲ ಎಂಬ ಮಾಹಿತಿ ನಿಮಗೆ ಸಿಗಲಿದೆ.

You Might Also Like

ಯುವನಿಧಿ ಯೋಜನೆ ಹಣ ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯ ಮಾಹಿತಿ; ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

BREAKING: ಪ್ರಮುಖ ಭಯೋತ್ಪಾದಕ ಸಂಚು ವಿಫಲ: ಶಸ್ತ್ರಾಸ್ತ್ರ ವಿನಿಮಯ ವೇಳೆ ಮೂವರು ಶಂಕಿತರು ಅರೆಸ್ಟ್

BREAKING: ವಿಧ್ವಂಸಕ ಕೃತ್ಯಕ್ಕೆ ಸಂಚು: ಮೂವರು ಶಂಕಿತ ಉಗ್ರರು ಅರೆಸ್ಟ್

GOOD NEWS: ಸರ್ಕಾರಿ ಶಾಲೆಗೆ 12 ಸಾವಿರ, ಅನುದಾನಿತ ಶಾಲೆಗೆ 6 ಸಾವಿರ ಸೇರಿ 18 ಸಾವಿರ ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ ಮಾಹಿತಿ

BIG NEWS: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

TAGGED:Karnatakaಕರ್ನಾಟಕಪಡಿತರ ಚೀಟಿRation cardಅನ್ನಭಾಗ್ಯ ಯೋಜನೆannabhagya schemeಖಾತೆಗೆ ಹಣaccount money
Share This Article
Facebook Copy Link Print

Latest News

ಯುವನಿಧಿ ಯೋಜನೆ ಹಣ ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯ ಮಾಹಿತಿ; ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ
BREAKING: ಪ್ರಮುಖ ಭಯೋತ್ಪಾದಕ ಸಂಚು ವಿಫಲ: ಶಸ್ತ್ರಾಸ್ತ್ರ ವಿನಿಮಯ ವೇಳೆ ಮೂವರು ಶಂಕಿತರು ಅರೆಸ್ಟ್
BREAKING: ವಿಧ್ವಂಸಕ ಕೃತ್ಯಕ್ಕೆ ಸಂಚು: ಮೂವರು ಶಂಕಿತ ಉಗ್ರರು ಅರೆಸ್ಟ್
GOOD NEWS: ಸರ್ಕಾರಿ ಶಾಲೆಗೆ 12 ಸಾವಿರ, ಅನುದಾನಿತ ಶಾಲೆಗೆ 6 ಸಾವಿರ ಸೇರಿ 18 ಸಾವಿರ ಶಿಕ್ಷಕರ ನೇಮಕಾತಿ: ಮಧು ಬಂಗಾರಪ್ಪ ಮಾಹಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO
BREAKING : ಬೆಂಗಳೂರಲ್ಲಿ ಭೀಕರ ಅಪಘಾತ, ಕೆಟ್ಟು ನಿಂತ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ‘ಡ್ಯಾನ್ಸರ್ ಸುಧೀಂದ್ರ’ ಸ್ಥಳದಲ್ಲೇ ಸಾವು.!

Automotive

ALERT : ಬೇರೆಯವರ ಸಾಲಕ್ಕೆ ಸಹಿ ಹಾಕುವ ಮುನ್ನ ಎಚ್ಚರ..! ನೀವು ಈ ತೊಂದರೆಗೆ ಸಿಲುಕಬಹುದು.!
BIG NEWS : ‘ಆನ್‘ಲೈನ್ ಪಾವತಿ’ ಅಗ್ರಿಗೇಟರ್ ಆಗಿ ಕಾರ್ಯನಿರ್ವಹಿಸಲು ಫೋನ್’ಪೇಗೆ ‘RBI’ ಅನುಮೋದನೆ.!
ಟಾಟಾದ ಅತ್ಯಂತ ಅಗ್ಗದ ‘ಬೈಕ್’ ಬಿಡುಗಡೆ : 200 CC, 85 kmpl ಮೈಲೇಜ್.!

Entertainment

BREAKING: ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ: ಯಶ್ ತಾಯಿಗೆ ನಟಿ ದೀಪಿಕಾ ದಾಸ್ ವಾರ್ನಿಂಗ್
ಹುಲಿ, ಚಿರತೆ ಬಣ್ಣದ ಡ್ರೆಸ್ ನಲ್ಲಿ ಚಿರಂಜೀವಿ, ಜಾಕಿ ಶ್ರಾಫ್, ವೆಂಕಟೇಶ್ ಸೇರಿ 80ರ ದಶಕದ ತಾರೆಯರ ಪುನರ್ಮಿಲನ
BREAKING : ಪೊಲೀಸರ ಅನುಮತಿ ಪಡೆಯದೇ ಬಿಗ್’ಬಾಸ್ -12 ಆರಂಭ : ಮತ್ತೊಂದು ನೋಟಿಸ್ ಜಾರಿ.!

Sports

KSCA ಅಧ್ಯಕ್ಷ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಪ್ರಕಟಿಸಿದ ಬ್ರಿಜೇಶ್ ಪಟೇಲ್ ಬಣ: ಕೆ.ಎನ್. ಶಾಂತಕುಮಾರ್ ಸ್ಪರ್ಧೆ
4ನೇ ಟಿ20 ಪಂದ್ಯದಲ್ಲಿ 48 ರನ್‌ ಗಳಿಂದ ಆಸ್ಟ್ರೇಲಿಯಾ ಸೋಲಿಸಿ 2-1 ಮುನ್ನಡೆ ಸಾಧಿಸಿದ ಭಾರತ
‘ವಿಶ್ವಕಪ್ ವಿಜೇತ’ ವೀರರಾಣಿಯರ ಭೇಟಿಯಾದ ಪ್ರಧಾನಿ ಮೋದಿ, ಟ್ರೋಫಿಯೊಂದಿಗೆ ಫೋಟೋಗೆ ಪೋಸ್

Special

ಮಲಗುವ ಮೊದಲು ಹೊಕ್ಕುಳಿಗೆ ಎಣ್ಣೆ ಹಾಕಿದ್ರೆ ಇದೆ ಸಾಕಷ್ಟು ಲಾಭ !
ʼಸುಳ್ಳುʼ ಪತ್ತೆಗೆ ನೆರವಾಗುತ್ತೆ ಮನುಷ್ಯರ ಈ ಅಂಗ ; FBI ತಜ್ಞರ ಅಚ್ಚರಿಯ ಮಾಹಿತಿ !
ಬ್ರಶ್ ಮಾಡುವ ಮುನ್ನ ತಿಳಿದಿರಲಿ ಈ ವಿಷಯ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?