KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Annabhagya Scheme : `ಅನ್ನಭಾಗ್ಯ’ ಹಣ ಇನ್ನೂ ಖಾತೆಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ..!

Published August 16, 2023 at 5:10 am
Share
SHARE

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ ಹಣ ಜಮಾ ಆಗಬೇಕಿದ್ರೆ ತಪ್ಪದೇ ನೀವು ಈ ಕೆಲಸ ಮಾಡಬೇಕು.

ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದೆ ಇರುವುದು ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದೆ ಇರುವುದರಿಂದ ನಿಮಗೆ ಹಣ ಬಂದಿಲ್ಲ. ಈ ಬಗ್ಗೆ ಗೊಂದಲಗಳಿದ್ದರೆ ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅನ್ನಭಾಗ್ಯ ಸ್ಕೀಮ್ ಪಡೆಯಲು ತಮ್ಮ ರೇಷನ್ ಕಾರ್ಡ್ ಅರ್ಹವಾಗಿದೆಯೇ ಎಂಬುದನ್ನು ಚೆಕ್ ಮಾಡಬಹುದು. DBT ಕರ್ನಾಟಕ ಆಪ್ ಕೂಡ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಹಣ ವರ್ಗಾವಣೆ ಆಗಿರುವ ವಿವರವನ್ನು ಚೆಕ್ ಮಾಡಿ ತಿಳಿದುಕೊಳ್ಳಬಹುದು.

ಅನ್ನಭಾಗ್ಯದ ಹಣ ಅಕೌಂಟ್ ಗೆ ಬಂದಿಲ್ಲವಾದರೆ ತಪ್ಪದೇ ಈ ಕೆಲಸವನ್ನು ನೀವು ಮಾಡಬೇಕು. ಇಲ್ಲವಾದಲ್ಲಿ ಅಕೌಂಟ್ ಗೆ ಹಣ ಬರುವುದಿಲ್ಲ. ಸ್ಟೇಟಸ್ ಚೆಕ್ ಮಾಡುವಾಗ ಕೆಲವರಿಗೆ ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು ಅಥವಾ KYC ಅಪ್ಡೇಟ್ ಮಾಡಿಸಬೇಕು ಎನ್ನುವ ಸೂಚನೆ ಸಿಗುತ್ತಿದೆ. ಈ ಕೆಲಸ ಮಾಡಿಲ್ಲವಾದರೆ ನಿಮಗೆ ಹಣ ಬರೋದಿಲ್ಲ. ಈ ಎಲ್ಲಾ ಕೆಲಸ ಮಾಡಿದವರಿಗೆ PAV response not at received ಎಂದು ಕಾಣುತ್ತಿದೆ. ಈ ರೀತಿ ಬಂದರೆ ನೀವು ಕನಫ್ಯೂಸ್ ಆಗಬೇಡಿ. PAV ಎಂದರೆ Payment adjustment voture ಎಂದರ್ಥ. ಸ್ಟೇಟಸ್ ಚೆಕ್ ಮಾಡುವಾಗ ಈ ರೀತಿ ಬಂದರೆ, ಬ್ಯಾಂಕಿನ ಸಿಬ್ಬಂದಿಗಳು ಇನ್ನು ಹಣ ಜಮಾ ಆಗಿರುವ ಮಾಹಿತಿಯನ್ನು ನೀಡಿಲ್ಲ ಎಂಬ ಎಂದರ್ಥ. ಈ ರೀತಿ ಬಂದರೆ ನಿಮ್ಮ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ, ಕೆಲವೇ ದಿನಗಳಲ್ಲಿ ಹಣ ವರ್ಗಾವಣೆಯಾಗುತ್ತದೆ ಎಂದು ಅರ್ಥ.

You Might Also Like

ವಿಜಯಪುರದಲ್ಲಿ ಸರಣಿ ಭೂಕಂಪನ  : 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ, ಆತಂಕ ಸೃಷ್ಟಿ.!

ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 5800 ಹುದ್ದೆಗಳಿಗೆ ಅರ್ಜಿ ಆಹ್ವಾನ |Railway Recruitment 2025

ಕೆಪಿಸಿಸಿ ಪದಾಧಿಕಾರಿಗಳಿಗೆ ಪರಿಷತ್ ಚುನಾವಣೆ ಹೊಣೆ : ಡಿಸಿಎಂ ಡಿ.ಕೆ ಶಿವಕುಮಾರ್

‘CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯ ಮುಖ್ಯಾಂಶಗಳು ಹೀಗಿವೆ

BIG NEWS : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಎಲ್ಲಾ ಚಿತ್ರಮಂದಿರಗಳಲ್ಲಿ 1 ವಾರ ಕನ್ನಡ ಚಲನಚಿತ್ರ ಪ್ರದರ್ಶನ ಕಡ್ಡಾಯ

TAGGED:accountಪಡಿತರ ಚೀಟಿRation cardಅನ್ನಭಾಗ್ಯAnnabhagyaಅಕ್ಕಿ ಹಣಅಕೌಂಟ್rice money
Share This Article
Facebook Copy Link Print

Latest News

ವಿಜಯಪುರದಲ್ಲಿ ಸರಣಿ ಭೂಕಂಪನ  : 2 ತಿಂಗಳಲ್ಲಿ 11 ಬಾರಿ ಕಂಪಿಸಿದ ಭೂಮಿ, ಆತಂಕ ಸೃಷ್ಟಿ.!
ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ 5800 ಹುದ್ದೆಗಳಿಗೆ ಅರ್ಜಿ ಆಹ್ವಾನ |Railway Recruitment 2025
ಕೆಪಿಸಿಸಿ ಪದಾಧಿಕಾರಿಗಳಿಗೆ ಪರಿಷತ್ ಚುನಾವಣೆ ಹೊಣೆ : ಡಿಸಿಎಂ ಡಿ.ಕೆ ಶಿವಕುಮಾರ್
‘CM ಸಿದ್ದರಾಮಯ್ಯ’ ಅಧ್ಯಕ್ಷತೆಯಲ್ಲಿ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯ ಮುಖ್ಯಾಂಶಗಳು ಹೀಗಿವೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

ಗಮನಿಸಿ : G-Mail ಸ್ಟೋರೇಜ್ ಫುಲ್ ಆಗಿದ್ಯಾ..? ಒಟ್ಟಿಗೆ ಜಸ್ಟ್ ಹೀಗೆ ಕ್ಲಿಯರ್ ಮಾಡಿ.!
GOOD NEWS : ಹೊಸ ಕಾರು ಖರೀದಿಸುವರಿಗೆ ಗುಡ್ ನ್ಯೂಸ್ : ‘ಮಾರುತಿ ಸುಜುಕಿ’ ಕಾರುಗಳ ಬೆಲೆ ಇಳಿಕೆ, ಇಲ್ಲಿದೆ ಪಟ್ಟಿ.!
SMS ALERT : ನಿಮಗೆ ಬರುವ ‘SMS’ ನ ಕೊನೆಯಲ್ಲಿ S, P, G, ಮತ್ತು T ಅಕ್ಷರಗಳ ಅರ್ಥವೇನು ಗೊತ್ತಾ..? ತಿಳಿಯಿರಿ

Entertainment

BREAKING : ನಟಿಗೆ ‘ಲೈಂಗಿಕ ಕಿರುಕುಳ’ ನೀಡಿ ಬ್ಲ್ಯಾಕ್ ಮೇಲ್ : ಸ್ಯಾಂಡಲ್’ವುಡ್ ನಟ, ನಿರ್ದೇಶಕ ಹೇಮಂತ್ ಅರೆಸ್ಟ್.!
ಡಾಲಿ ಧನಂಜಯ ‘ಹಲಗಲಿ’ ಟೀಸರ್ ವೀಕ್ಷಿಸಿದ ಸಿಎಂ ಸಿದ್ಧರಾಮಯ್ಯ ಶುಭ ಹಾರೈಕೆ
ಮೂರನೇ ಪತ್ನಿಗೆ ವಿಚ್ಛೇದನ ನೀಡಲು ಮುಂದಾದ ‘ಸಾನಿಯಾ ಮಿರ್ಜಾ’ ಮಾಜಿ ಪತಿ ಶೋಯೆಬ್ ಮಲಿಕ್..?

Sports

BREAKING : ‘ODI’ ಶ್ರೇಯಾಂಕದಲ್ಲಿ ‘ಶುಭಮನ್ ಗಿಲ್’ ಹಿಂದಿಕ್ಕಿ ನಂ. 1 ಬ್ಯಾಟ್ಸ್’ಮನ್ ಎನಿಸಿಕೊಂಡ ರೋಹಿತ್ ಶರ್ಮಾ.!
ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸೂಕ್ಷ್ಮ: ಐಸಿಯುನಿಂದ ಶಿಫ್ಟ್ | Shreyas Iyer Update
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  

Special

ಅಡುಗೆಗೆ ಯಾವಾಗಲೂ ನೈಸರ್ಗಿಕ ಬಣ್ಣ ಬಳಸಿ
ಕಾರಿನಲ್ಲಿ ತೇವಾಂಶದ ವಾಸನೆ ಕಾಡುತ್ತಿದೆಯೇ ? ಇದನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌ !
GOOD NEWS : ಉದ್ಯೋಗಾಂಕ್ಷಿಗಳಿಗೆ ಬಂಪರ್ ಸುದ್ದಿ : ಹಬ್ಬದ ಸೀಸನ್ ನಲ್ಲಿ 2.16 ಲಕ್ಷ ಉದ್ಯೋಗ ಸೃಷ್ಟಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?