KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅನ್ನಭಾಗ್ಯ ಯೋಜನೆ: ಪಡಿತರ ಚೀಟಿ ಹೊಂದಿದ 3.45 ಕೋಟಿ ಫಲಾನುಭವಿಗಳಿಗೆ 566.05 ಕೋಟಿ ರೂ. ಪಾವತಿ

Published July 18, 2023 at 8:30 am
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ಬದಲಿಗೆ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ ಮಾಡಲಾಗುತ್ತಿದೆ.

ಜುಲೈ 10 ರಿಂದ ಇದುವರೆಗೆ 97.27 ಲಕ್ಷ ಕಾರ್ಡ್ ದಾರರಲ್ಲಿ 3.45 ಕೋಟಿ ಫಲಾನುಭವಿಗಳಿಗೆ 566.05 ಕೋಟಿ ರೂ. ಗೂ ಅಧಿಕ ಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಅನ್ನಭಾಗ್ಯ ಯೋಜನೆ ಅಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ನೀಡಲಾಗುತ್ತಿದ್ದು, 5 ಕೆಜಿ ಹೆಚ್ಚುವರಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ ಹಣ ಪಾವತಿಸಲಾಗುತ್ತಿದೆ. ಜುಲೈ 17ರವರೆಗೆ ರಾಜ್ಯಾದ್ಯಂತ 3.45 ಕೋಟಿ ಫಲಾನುಭವಿಗಳಿಗೆ 566.05 ಕೋಟಿ ರೂಪಾಯಿಗೂ ಅಧಿಕ ಹಣ ಪಾವತಿಸಲಾಗಿದೆ.

You Might Also Like

BIG NEWS: ಐಪಿಎಸ್ ಅಧಿಕಾರಿ ಸಹೋದರನ ರಂಪಾಟ; ಪೊಲೀಸ್ ಠಾಣೆಗೆ ನುಗ್ಗಿ ದರ್ಪ

BIG NEWS : ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ 112 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು.!

ALERT : ‘ಆನ್ ಲೈನ್ ಲವ್’ ವಂಚನೆಗೆ ಬಿದ್ದು 9 ಕೋಟಿ ರೂ ಹಣ ಕಳೆದುಕೊಂಡ ವೃದ್ಧ .!

BREAKING : ಬೆಂಗಳೂರಿಗೆ ನಾಳೆ ‘ಪ್ರಧಾನಿ ಮೋದಿ’ ಭೇಟಿ : ನಗರದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ.!

BREAKING : ‘ಕಾಂತಾರ’ ಚಿತ್ರದಲ್ಲಿ ಕಂಬಳ ದೃಶ್ಯದಲ್ಲಿ ಮಿಂಚಿದ್ದ ‘ಅಪ್ಪು’ ಕೋಣ ಸಾವು.!

TAGGED:Moneyriceಅಕ್ಕಿaccountಅನ್ನಭಾಗ್ಯ ಯೋಜನೆಪಡಿತರ ಚೀಟಿದಾರರುAnnabhagya Yojanerationಖಾತೆಗೆ ಹಣ ಜಮಾ
Share This Article
Facebook Copy Link Print

Latest News

BIG NEWS: ಐಪಿಎಸ್ ಅಧಿಕಾರಿ ಸಹೋದರನ ರಂಪಾಟ; ಪೊಲೀಸ್ ಠಾಣೆಗೆ ನುಗ್ಗಿ ದರ್ಪ
BIG NEWS : ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ 112 ಅಕ್ರಮ ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು.!
ALERT : ‘ಆನ್ ಲೈನ್ ಲವ್’ ವಂಚನೆಗೆ ಬಿದ್ದು 9 ಕೋಟಿ ರೂ ಹಣ ಕಳೆದುಕೊಂಡ ವೃದ್ಧ .!
BREAKING : ಬೆಂಗಳೂರಿಗೆ ನಾಳೆ ‘ಪ್ರಧಾನಿ ಮೋದಿ’ ಭೇಟಿ : ನಗರದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?

Automotive

ಮಕ್ಕಳ ಆಟಕ್ಕೆ ಬಲಿಯಾಗುತ್ತಿದ್ರಾ ಜನ ? SUV ಚಲಾಯಿಸಿದ ಅಪ್ರಾಪ್ತರ ವಿಡಿಯೋ ವೈರಲ್ | Watch
ಬ್ಯಾಟರಿ ಚಾಲಿತ ಸಾರಿಗೆ, ಸರಕು ವಾಹನಗಳಿಗೂ ಪರ್ಮಿಟ್ ಕಡ್ಡಾಯ, ಇಲ್ಲದಿದ್ದರೆ ದಂಡ
ವಿದ್ಯುತ್ ವಾಣಿಜ್ಯ ವಾಹನಗಳ ಗುತ್ತಿಗೆ ನೀಡುವ ವ್ಯವಸ್ಥೆ ಕಲ್ಪಿಸಲು ವರ್ಟೆಲೋ ಜೊತೆ ಒಪ್ಪಂದಕ್ಕೆ ಟಾಟಾ ಮೋಟಾರ್ಸ್ ಸಹಿ

Entertainment

ರಾಖಿ ಸಾವಂತ್ ವಿಡಿಯೋ ವೈರಲ್: ವೃದ್ಧನ ಗೋಡಂಬಿ ತಟ್ಟೆಯಲ್ಲಿ ಕೂದಲು..! ನಂತರ ಸಿಕ್ತು ಅಸಲಿ ಸತ್ಯ | Viral Video
ಅಕ್ಷಯ್ ಕುಮಾರ್ ಜೊತೆ ಅಭಿನಯಿಸಿದ್ದ ನಟಿ ಈಗ ಬೌದ್ಧ ಸನ್ಯಾಸಿನಿ !
ಸಿಂಪಲ್ ಸುನಿ ಚಿತ್ರದ ಶೂಟಿಂಗ್ ವೇಳೆ ತಪ್ಪಿದ ದುರಂತ: ಹಗ್ಗದಿಂದ ಬಿದ್ದು ನಾಯಕಿಗೆ ಗಾಯ

Sports

BREAKING: ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಏಕದಿನ ಕ್ರಿಕೆಟ್ ಗೆ ಮರಳಲು ಅಭ್ಯಾಸ ಆರಂಭ
BIG NEWS: 1650 ಕೋಟಿ ರೂ. ವೆಚ್ಚದಲ್ಲಿ 100 ಎಕರೆಯಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಒಪ್ಪಿಗೆ
ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್

Special

ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತೆ ನಿಮ್ಮ ಅತಿಯಾದ ಆತಂಕ….!
ಮಳೆಗಾಲದಲ್ಲಿ ಬಟ್ಟೆ ಒಣಗುತ್ತಿಲ್ಲವೇ ? ಮನೆಯೊಳಗೇ ವೇಗವಾಗಿ ಒಣಗಿಸಲು ಇಲ್ಲಿದೆ ಸಿಂಪಲ್ ಟಿಪ್ಸ್ !
ಮನೆಯಂಗಳದಲ್ಲಿ ಹೂಗಿಡ ನೆಡುವ ಮುನ್ನ….

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?