BIG NEWS : ತಮಿಳುನಾಡಿನ ಸಿಎಂ ಆಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕರಿಸ್ತಾರೆ : ಅವಧೂತ ‘ವಿನಯ್ ಗುರೂಜಿ’ ಭವಿಷ್ಯ

ಚಿಕ್ಕಮಗಳೂರು : ತಮಿಳುನಾಡಿನ ಸಿಎಂ ಆಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ಅವಧೂತ ವಿನಯ್ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಅವರು ತಮಿಳುನಾಡಿನ ಸಿಎಂ ಆಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕರಿಸುತ್ತಾರೆ, ಅದನ್ನು ನಾನು ನೋಡುತ್ತೇನೆ ಎಂದು ಭವಿಷ್ಯ ನುಡಿದಿದ್ದಾರೆ. ಅಣ್ಣಾಮಲೈ ಚಿಕ್ಕಮಗಳೂರಿನ ಎಸ್ ಪಿ ಆದಾಗಲೇ ನಾನು ಭವಿಷ್ಯ ನುಡಿದಿದ್ದೆ, ಅವರು ಖಾಕಿ ಬಿಟ್ಟು ಖಾದಿ ತೊಡುತ್ತಾರೆ ಎಂದು ಹೇಳಿದ್ದೆ, ಅದು ನಿಜ ಆಯಿತು ಎಂದು ಹೇಳಿದ್ದಾರೆ.

ಅದೇ ರೀತಿ ಪ್ರಧಾನಿ ಮೋದಿ ಕೂಡ ಮತ್ತೆ ಅಧಿಕಾರಕ್ಕೆ ಬರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಮೊನ್ನೆಅಯೋಧ್ಯೆಯಲ್ಲಿ ರಾಮನ ಪಟ್ಟಾಭಿಷೇಕ ನಡೆದಿದೆ, ಸದ್ಯದಲ್ಲೇ ಮೋದಿಯ ಪಟ್ಟಾಭಿಷೇಕ ನಡೆಯಲಿದೆ ಎಂದು ಹೇಳಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read