BREAKING : ರಾಜ್ಯದಲ್ಲಿ ಮತ್ತೊಂದು ‘ATM’ ದರೋಡೆ : ಗ್ಲಾಸ್ ಒಡೆದು ಹಣ ದೋಚಲು ಯತ್ನಿಸಿದ ಗ್ಯಾಂಗ್.!

ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಎಟಿಎಂ ದರೋಡೆಗೆ ಯತ್ನಿಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ ನಗರದ ತಾಳೂರು ರಸ್ತೆಯ 14 ನೇ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ಎಸ್ ಬಿ ಐ ಎಟಿಎಂ ಕೊಠಡಿಯ ಗ್ಲಾಸ್ ಒಡೆದು ಹಣ ದೋಚಲು ಖದೀಮರು ಯತ್ನಿಸಿ ಎಸ್ಕೇಪ್ ಆಗಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಬೆರಳಚ್ಚು ತಂಡ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾಕ್ಷಿಗಳನ್ನು ಕಲೆ ಹಾಕಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read