BMTC ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಸಮುದಾಯ ಭವನ ನಿರ್ಮಾಣ

ಬೆಂಗಳೂರು : ಬಿಎಂಟಿಸಿ ನೌಕರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಬಿಎಂಟಿಸಿ ನೌಕರರಿಗೆ ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿದೆ.  

ಈ  ಕುರಿತು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಬಿಎಂಟಿಸಿ ನೌಕರರಿಗೆ ಕಡಿಮೆ ದರದಲ್ಲಿ ಸಮುದಾಯ ಭವನ ಬಾಡಿಗೆಗೆ ಸಿಗುವಂತಾಗಬೇಕು. ಇನ್ನೊಂದು ವರ್ಷದಲ್ಲಿ ಸಮುದಾಯ ಭವನ ನಿರ್ಮಿಸಿ ಲೋಕಾರ್ಪಣೆಗೊಳ್ಳುವಂತೆ ಆಗಬೇಕು ಎಂದು ತಿಳಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read