KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

Gruha Lakshmi Scheme : `ಗೃಹಲಕ್ಷ್ಮಿ’ ಯೋಜನೆಗೆ ಅರ್ಜಿ ಸಲ್ಲಿಸದ `ಯಜಮಾನಿ’ಯರಿಗೆ ಗುಡ್ ನ್ಯೂಸ್ : ನಿಮಗೂ ಸಿಗಲಿದೆ 2,000 ರೂ.ಹಣ!

Published November 4, 2023 at 5:30 am
Share
SHARE

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ 2,000 ರೂ.ಗೆ ಕಾಯುತ್ತಿರುವ ಯಜಮಾನಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಇಂತಹ  ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ.

ಈ ಕುರಿತು ಮಹಿಳಾ  ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು,  ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಗತ್ಯವಿರುವ ಸಲಹೆ ಸೂಚನೆಗಳನ್ನು ನೀಡಲಾಗಿದ್ದು, ಕೆಲವು ನ್ಯೂನ್ಯತೆಗಳನ್ನು ಸರಿಪಡಿಸಿ, ಎಲ್ಲ ಫಲಾನುಭವಿಗಳ ಖಾತೆಗೆ ತ್ವರಿತಗತಿಯಲ್ಲಿ ಹಣ ಸಂದಾಯ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಗೃಹಲಕ್ಷಿ ಯೋಜನೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಬೇಕಿದೆ. ಹಾಗಾಗಿ ಪ್ರತಿ ಮನೆಯ ಸಮೀಕ್ಷೆ ನಡೆಸಿ ಬಿಟ್ಟು ಹೋದವರನ್ನು ಗುರುತಿಸಿ ಸೌಲಭ್ಯ ಒದಗಿಸಲು ಎಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಗಳಿಗೆ ಸೂಚನೆ  ನೀಡಲಾಗಿದೆ.

You Might Also Like

BREAKING : ಆ. 28 ರಿಂದ ಪ್ರಧಾನಿ ಮೋದಿ ಜಪಾನ್ ಪ್ರವಾಸ : ವಾರ್ಷಿಕ ಶೃಂಗಸಭೆಯಲ್ಲಿ ಭಾಗಿ.!

ಸಂತೋಷ, ಶಾಂತಿ, ಆರೋಗ್ಯ ದಯಪಾಲಿಸಲಿ: ಗಣೇಶ ಚತುರ್ಥಿ ಹಿನ್ನೆಲೆ ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಕೆ. ಮಹಮ್ಮದ್ ಇಕ್ಬಾಲ್ ಸದಸ್ಯತ್ವ ರದ್ದುಗೊಳಿಸಿದ ಚುನಾವಣಾ ಆಯೋಗ

BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್

BREAKING : ದ್ವೇಷದ ಹೇಳಿಕೆ ಆರೋಪ : ವಸಂತ್ ಗಿಳಿಯಾರ್ ವಿರುದ್ಧ ‘FIR’ ದಾಖಲು

TAGGED:womenಮಹಿಳೆಯರುಗೃಹಲಕ್ಷ್ಮಿ ಯೋಜನೆಅರ್ಜಿ ಸಲ್ಲಿಕೆgruhalakshmi schemeಖಾತೆಗೆ ಹಣapplication submissionaccount money
Share This Article
Facebook Copy Link Print

Latest News

BREAKING : ಆ. 28 ರಿಂದ ಪ್ರಧಾನಿ ಮೋದಿ ಜಪಾನ್ ಪ್ರವಾಸ : ವಾರ್ಷಿಕ ಶೃಂಗಸಭೆಯಲ್ಲಿ ಭಾಗಿ.!
ಸಂತೋಷ, ಶಾಂತಿ, ಆರೋಗ್ಯ ದಯಪಾಲಿಸಲಿ: ಗಣೇಶ ಚತುರ್ಥಿ ಹಿನ್ನೆಲೆ ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ
ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಕೆ. ಮಹಮ್ಮದ್ ಇಕ್ಬಾಲ್ ಸದಸ್ಯತ್ವ ರದ್ದುಗೊಳಿಸಿದ ಚುನಾವಣಾ ಆಯೋಗ
BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
ಅಂಟುವಾಳ ಕಾಯಿಯ ಪ್ರಯೋಜನಗಳ ಬಗ್ಗೆ ನಿಮಗೆ ಗೊತ್ತಾ…?
BREAKING : ‘ಗಣಪ’ ಸಿನಿಮಾ ಖ್ಯಾತಿಯ ಸ್ಯಾಂಡಲ್’ವುಡ್ ನಟ ‘ಸಂತೋಷ್ ಬಾಲರಾಜ್’ ನಿಧನ.!

Automotive

BIG NEWS : ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ‘ಕೀ’ ಕಸಿಯುವಂತಿಲ್ಲ :  ಸಂಚಾರಿ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ.!
ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ SUV – ಭಯಾನಕ ವಿಡಿಯೋ ವೈರಲ್ | Watch
ಭಾರತದ ಅತ್ಯಂತ ದುಬಾರಿ ʼನಂಬರ್ ಪ್ಲೇಟ್ʼ ಒಡೆಯ ಈ CEO ! ಇದರ ಬೆಲೆ ಬರೋಬ್ಬರಿ 47 ಲಕ್ಷ ರೂ.

Entertainment

ವಿಚ್ಛೇದನದ ನಂತರವೂ ಮಾಜಿ ಪತ್ನಿ ಜೊತೆ ಸಂಬಂಧ ; ಖ್ಯಾತ ನಟನಿಂದ ಬಹಿರಂಗ !
‘ದೀಪಿಕಾ ಪಡುಕೋಣೆ’ ನನ್ನ ಪ್ರೇಯಸಿಯಾಗಿದ್ದರು, ನಾನೇ ಬ್ರೇಕಪ್ ಮಾಡಿದ್ದೆ”: ಬಾಂಬ್ ಸಿಡಿಸಿದ ಮುಜಮ್ಮಿಲ್ ಇಬ್ರಾಹಿಂ!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ

Sports

BREAKING : ‘IPL’ ಗೆ ನಿವೃತ್ತಿ ಘೋಷಿಸಿದ ಆರ್. ಅಶ್ವಿನ್
BREAKING : ‘ಆನ್ ಲೈನ್ ಗೇಮ್’ ಗೆ ಕೇಂದ್ರ ಸರ್ಕಾರ ನಿಷೇಧ : ‘ಡ್ರೀಮ್ 11 ಪ್ರಾಯೋಜಕತ್ವ’ ಮುರಿದುಕೊಂಡ ‘BCCI’.!
BREAKING NEWS: ಎಲ್ಲಾ ಮಾದರಿ ಕ್ರಿಕೆಟ್ ಗೆ ಚೇತೇಶ್ವರ ಪೂಜಾರ ನಿವೃತ್ತಿ ಘೋಷಣೆ

Special

ಖಾಲಿ ಹೊಟ್ಟೆಯಲ್ಲಿ ಎಂದಿಗೂ ಮಾಡಬಾರದು ಈ 4 ಕೆಲಸ
ಭಾರತದ ಮೊದಲ ʼಟೆಸ್ಟ್ ಟ್ಯೂಬ್ ಬೇಬಿʼ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ !
ಬಹುಪಯೋಗಿ ಔಷಧಿಯ ಗುಣ ಹೊಂದಿರುವ ಧನಿಯಾ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?