SHOCKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಸ್ವಾಮೀಜಿ ಅರೆಸ್ಟ್.!

ಬೆಳಗಾವಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಸ್ವಾಮೀಜಿಯೋರ್ವರನ್ನು ಬಂಧಿಸಲಾಗಿದೆ.

ರಾಯಭಾಗ ತಾಲೂಕಿನ ಮೇಖಳಿಯ ರಾಮಮಂದಿರ ಮಠದ ಲೋಕೇಶ್ವರ ಮಹಾರಾಜನ ಸ್ವಾಮೀಜಿ ವಿರುದ್ಧ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು ಬಂಧಿಸಿದ್ದಾರೆ.

ಬಾಲಕಿಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ಎಸಗಿ ನಂತರ ಬಾಗಲಕೋಟೆಯ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋಗಲಾಗಿದೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಸ್ವಾಮೀಜಿಯನ್ನು ಬಂಧಿಸಿದ್ದಾರೆ. ಲೋಕೇಶ್ವರ ಸ್ವಾಮೀಜಿ ತನ್ನ ಜೊತೆ ಅಪ್ರಾಪ್ತೆಯನ್ನು ರಾಯಚೂರು, ಬಾಗಲಕೋಟೆಯ ಲಾಡ್ಜ್ಗಳಿಗೆ ಕರೆದುಕೊಂಡು ಹೋಗಿ 2 ದಿನಗಳ ಕಾಲ ಆಕೆ ಮೇಲೆ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read