ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ |Vegetable Price Hike

ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎಂಬಂತೆ ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ.

ಹೌದು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ತರಕಾರಿ ಸಂಪೂರ್ಣ ಹಾಳಾಗಿದ್ದು, ತರಕಾರಿ ರೇಟ್ ಡಬಲ್ ಆಗಿದೆ.ಕೆಜಿಗೆ 30-40 ರೂ ಇದ್ದ ಟೊಮ್ಯಾಟೋ 70 ರೂವರೆಗೆ ಮಾರಾಟವಾಗುತ್ತಿದೆ. ಕ್ಯಾರೆಟ್ 80 ರೂ ಕೆಜಿಗೆ ಇದೆ. ಈರುಳ್ಳಿ 70-80 ರೂವರೆಗೆ ಮಾರಾಟವಾಗುತ್ತಿದೆ. ಬೆಳ್ಳುಳ್ಳಿ ಕೆಜಿಗೆ 400-500 ಇದೆ. ನುಗ್ಗೆಕಾಯಿ 400-500 ರೂ ವರೆಗೆ ಮಾರಾಟವಾಗುತ್ತಿದೆ.

ಫೆಂಗಲ್ ಚಂಡಮಾರುತದ ಪರಿಣಾಮ ಹೊರ ರಾಜ್ಯದಿಂದ ತರಕಾರಿಗಳು ಮಾರುಕಟ್ಟೆಗೆ ಪೂರೈಕೆ ಆಗುತ್ತಿಲ್ಲ. ತರಕಾರಿ ರೇಟ್ ಡಬಲ್ ಆದ್ರೆ ಜನಸಾಮಾನ್ಯರು ಬದುಕುವುದು ಹೇಗೆ..? ಎಂಬ ಚಿಂತೆ ಜನರನ್ನು ಕಾಡುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read