ಜನವರಿ 14ರಂದು ಬಿಡುಗಡೆಯಾಗಲಿದೆ ‘ಮೂರನೇ ಕೃಷ್ಣಪ್ಪ’ ಚಿತ್ರದ ಎರಡನೇ ಹಾಡು

ನವೀನ್ ನಾರಾಯಣಘಟ್ಟ ನಿರ್ದೇಶಿಸಿರುವ ‘ಮೂರನೇ ಕೃಷ್ಣಪ್ಪ’ ಚಿತ್ರದ ಮತ್ತೊಂದು ಹಾಡು ಇದೇ ಜನವರಿ 14ರಂದು ಸಂಜೆ 4:00ಗೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ, ‘ಹೊಂಗನಸೆ’ ಎಂಬ ಈ ಹಾಡಿಗೆ ಸುರಭಿ ಭಾರದ್ವಾಜ್ ಧ್ವನಿಯಾಗಿದ್ದು, ಆನಂದ್ ರಾಜ್ ವಿಕ್ರಂ ಸಂಗೀತ ಸಂಯೋಜನೆ ನೀಡಿದ್ದಾರೆ. ಸುಪ್ರೀತಾ ಶರ್ಮಾ ಅವರ ಸಾಹಿತ್ಯವಿದೆ.

ಈ ಚಿತ್ರದಲ್ಲಿ ಸಂಪತ್ ಮೈತ್ರಿಯ, ರಂಗಾಯಣ ರಘು, ಉಗ್ರ ಮಂಜು, ಶ್ರೀಪ್ರಿಯ, ತುಕಾಲಿ ಸಂತೋಷ್ ತೆರೆ ಹಂಚಿಕೊಂಡಿದ್ದು,  ರೆಡ್ ಡ್ರ್ಯಾಗನ್ ಫಿಲಂಸ್ ಲಾಂಛನದಲ್ಲಿ ರವಿಶಂಕರ್ ಮತ್ತು ಮೋಹನ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಅವರ ಸಂಕಲನವಿದ್ದು, ಯೋಗಿ ಸಾಹಿತ್ಯವಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read