ಹೃದಯಾಘಾತದಿಂದ ಮೃತಪಟ್ಟಿದ್ದ ತಂದೆ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ7 ಆರೋಪಿ ಅನುಕುಮಾರ್

ಚಿತ್ರದುರ್ಗ: ನಟ ದರ್ಶನ್ ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ7 ಆರೋಪಿ ಅನುಕುಮಾರ್ ತಂದೆ ಚಂದ್ರಣ್ಣ ಅವರ ಅಂತ್ಯಕ್ರಿಯೆ ಹೊಳಲ್ಕೆರೆ ರಸ್ತೆಯ ರುದ್ರಭೂಮಿಯಲ್ಲಿ ನೆರವೇರಿದೆ.

ತಂದೆಯ ಅಂತ್ಯಕ್ರಿಯೆಯಲ್ಲಿ ಆರೋಪಿ ಅನುಕುಮಾರ್ ಭಾಗವಹಿಸಿದ್ದರು. ತಂದೆಯ ಅಂತ್ಯಕ್ರಿಯ ವೇಳೆ ಭಾಗವಹಿಸಿದ ಅವರು ಕಣ್ಣೀರು ಹಾಕಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಗನನ್ನು ಕಂಡು ತಾಯಿ ಕಣ್ಣೀರಿಟ್ಟಿದ್ದು, ಅನುಕುಮಾರ್ ಎಲ್ಲಾ ಬಗೆಹರಿದು ಹೊರಗೆ ಬರುತ್ತೇನೆ ಎಂದು ಸಮಾಧಾನಪಡಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ7 ಅನುಕುಮಾರ್ ಬಂಧಿತರಾಗಿದ್ದನ್ನು ತಿಳಿದ ಅವರ ತಂದೆ ಚಂದ್ರಣ್ಣ ಆಘಾತಕ್ಕೊಳಗಾಗಿ ಹೃದಯಾಘಾತದಿಂದ ಮೃತಪಟ್ಟಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read