alex Certify ಗುರು ಅನುಗ್ರಹ ದಿಂದ ʼಗುರು ಬಲʼ ಪ್ರಾಪ್ತಿಯಾಗಲು ಇಂದು ಈ ಚಿಕ್ಕ ಕೆಲಸ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುರು ಅನುಗ್ರಹ ದಿಂದ ʼಗುರು ಬಲʼ ಪ್ರಾಪ್ತಿಯಾಗಲು ಇಂದು ಈ ಚಿಕ್ಕ ಕೆಲಸ ಮಾಡಿ

ಇಂದು ದತ್ತಜಯಂತಿಯ ಜೊತೆಗೆ ನಾಳೆ  ಶಕ್ತಿಶಾಲಿ ಹುಣ್ಣಿಮೆ ಬಂದಿದ್ದರಿಂದ ಗುರು ಅನುಗ್ರಹ ಪಡೆದು ಗುರು ಬಲ ದೊರೆಯಬೇಕೆಂದರೆ ಇಂದು ಈ ಸಣ್ಣ ಕೆಲಸ ಮಾಡಿ.

ಜೀವನದಲ್ಲಿ ಏನೇ ಸಾಧನೆ ಮಾಡಬೇಕೆಂದರೂ ನಮಗೆ ಗುರು ಬಲವಿರಬೇಕು. ಇದರಿಂದ ನಾವು ಅಂದುಕೊಂಡಿದ್ದನ್ನು ಸಾಧಿಸಬಹುದು. ಮದುವೆ ಯೋಗ, ಸಂತಾನ ಯೋಗ, ವ್ಯಾಪಾರದಲ್ಲಿ ಅಭಿವೃದ್ಧಿ, ಉದ್ಯೋಗ ಪ್ರಾಪ್ತಿಯಾಗಲು ನಿಮ್ಮ ಜಾತಕದಲ್ಲಿ ಗುರು ಬಲವಿರಬೇಕಾಗಿರುತ್ತದೆ.

ಇಂದು ಶಿರಡಿ ಸಾಯಿ ಬಾಬಾ, ರಾಘವೇಂದ್ರ ಸ್ವಾಮಿ, ದತ್ತಾತ್ರೇಯ ಸ್ವಾಮಿ ಮುಂತಾದ ಗುರುಗಳ ದೇವಾಲಯಕ್ಕೆ ಹೋಗಿ ದೇವರ ದರ್ಶನ ಪಡೆಯಬೇಕು. ಹಾಗೇ ಅತ್ತಿ ಮರದಲ್ಲಿ ದತ್ತಾತ್ರೇಯ ಸ್ವಾಮಿ ವಾಸವಾಗಿರುವುದರಿಂದ ಮನೆಯ ಬಳಿ ಅತ್ತಿ ಮರವಿದ್ದರೆ ಅದಕ್ಕೆ ನೀರು ಹಾಕಿ ಅರಶಿನ ಕುಂಕುಮ ಹಚ್ಚಿ 3 ಪ್ರದಕ್ಷಿಣೆ ಹಾಕಿ. ಇಂದು ನಾಯಿ ಹಾಗೂ ಹಸುವಿಗೆ ಚಪಾತಿ ತಿನ್ನಿಸಬೇಕು ಇದರಿಂದ ಗುರುಗಳ ಅನುಗ್ರಹ ದೊರೆತು ಗುರುಬಲದಿಂದ ವಿಶೇಷ ಫಲಗಳು ದೊರೆಯುತ್ತದೆ.

ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ: ಪಂಡಿತ್ ಅನಂತ್ ಪ್ರಸಾದ್ ಶರ್ಮಾ 9845626805

ವಿಳಾಸ: ಮೂಕಾಂಬಿಕ ಜ್ಯೋತಿಷ್ಯ ಕೇಂದ್ರ, SS Royal Manson

ಶ್ರೀ ರಾಘವೇಂದ್ರ ಸ್ವಾಮಿ ಮಠದ ಎದುರು

8th ಕ್ರಾಸ್ ಮಲ್ಲೇಶ್ವರಂ ಬೆಂಗಳೂರು – 560003

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...