alex Certify ಶಿವನ ಅನುಗ್ರಹ ಪಡೆಯಲು ಶಿವರಾತ್ರಿಯಂದು ಈ ವಸ್ತುಗಳನ್ನು ದಾನ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವನ ಅನುಗ್ರಹ ಪಡೆಯಲು ಶಿವರಾತ್ರಿಯಂದು ಈ ವಸ್ತುಗಳನ್ನು ದಾನ ಮಾಡಿ

ದಾನ ಮಾಡಿದರೆ ದೇವರ ಅನುಗ್ರಹ ದೊರೆಯುತ್ತದೆ. ಇದರಿಂದ ಜೀವನದಲ್ಲಿರುವ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ತಿಳಿಸಲಾಗಿದೆ. ಹಾಗಾಗಿ ಮಹಾಶಿವರಾತ್ರಿಯಂದು ಈ ವಸ್ತುಗಳನ್ನು ದಾನ ಮಾಡಿ.

ಮಹಾಶಿವರಾತ್ರಿಯಂದು ಶಿವನನ್ನು ಪೂಜಿಸಲಾಗುತ್ತದೆ. ಅಂದು ಶಿವನ ಕೃಪೆಗೆ ನಾವು ಪಾತ್ರರಾದರೆ ಅದರಿಂದ ನಮ್ಮ ಜೀವನದಲ್ಲಿ ಎದುರಾದ ಎಲ್ಲಾ ಸಮಸ್ಯೆಗಳು ದೂರವಾಗುತ್ತದೆ. ಜೀವನದಲ್ಲಿ ಏಳಿಗೆ ಕಾಣಬಹುದು. ಹಾಗಾಗಿ ಮಹಾಶಿವರಾತ್ರಿಯ ಶುಭ ದಿನದಂದು ಈ ವಸ್ತುಗಳನ್ನು ದಾನ ಮಾಡಿ ಶಿವನ ಕೃಪೆಗೆ ಪಾತ್ರರಾಗಿ.

ಮಹಾಶಿವರಾತ್ರಿಯಂದು ಶಿವನಿಗೆ ಇದರಿಂದ ಅಭಿಷೇಕ ಮಾಡಿದರೆ ಕೋಟಿ ಪುಣ್ಯ ಫಲ ಪ್ರಾಪ್ತಿಯಾಗುವುದು

ಶಿವರಾತ್ರಿಯಂದು ಶ್ರೀಗಂಧವನ್ನು ಬಡವರಿಗೆ ದಾನ ಮಾಡಿ. ಇದರಿಂದ ಅಪಘಾತದಂತಹ ಅಪಾಯದಿಂದ ಪಾರಾಗಬಹುದು. ತೆಂಗಿನಕಾಯಿಯನ್ನು ಬ್ರಾಹ್ಮಣರಿಗೆ ದಾನ ಮಾಡಿದರೆ ಪೂರ್ವಜರ ಪಾಪಕರ್ಮಗಳು ನಿವಾರಣೆಯಾಗುತ್ತದೆ. ಮಜ್ಜಿಗೆಯನ್ನು ದಾನ ಮಾಡಿದರೆ ಶಿಕ್ಷಣ ಕ್ಷೇತ್ರದಲ್ಲಿ ಒಳ್ಳೆದಾಗುತ್ತದೆ. ವೀಳ್ಯದೆಲೆಯನ್ನು ದಾನ ಮಾಡಿದರೆ ವ್ಯಾಪಾರದಲ್ಲಿ ಲಾಭವಾಗುತ್ತದೆಯಂತೆ.

ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ: ಪಂಡಿತ್ ಅನಂತ್ ಪ್ರಸಾದ್ ಶರ್ಮಾ 9845626805

ವಿಳಾಸ: ಮೂಕಾಂಬಿಕ ಜ್ಯೋತಿಷ್ಯ ಕೇಂದ್ರ, SS Royal Manson

ಶ್ರೀ ರಾಘವೇಂದ್ರ ಸ್ವಾಮಿ ಮಠದ ಎದುರು

8th ಕ್ರಾಸ್ ಮಲ್ಲೇಶ್ವರಂ ಬೆಂಗಳೂರು – 560003

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...