alex Certify ಸಂಕ್ರಾಂತಿ ಹಬ್ಬದಂದು ಇವೆರಡನ್ನು ದಾನ ಮಾಡಿದರೆ ಅಖಂಡ ಪುಣ್ಯ, ಅಷ್ಟ ಐಶ್ವರ್ಯ ಪ್ರಾಪ್ತಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಕ್ರಾಂತಿ ಹಬ್ಬದಂದು ಇವೆರಡನ್ನು ದಾನ ಮಾಡಿದರೆ ಅಖಂಡ ಪುಣ್ಯ, ಅಷ್ಟ ಐಶ್ವರ್ಯ ಪ್ರಾಪ್ತಿ…!

ಇಂದು ಸಂಕ್ರಾತಿ ಹಬ್ಬ. ಇದು ತುಂಬಾ ವಿಶೇಷವಾದ ದಿನವಾದ್ದರಿಂದ ಇಂದು ಇಂತಹ ಪುಣ್ಯ ಕೆಲಸಗಳನ್ನು ಮಾಡಿದರೆ ನಿಮ್ಮ ಪಾಪ, ದೋಷಗಳು ಕಳೆದು ಅಖಂಡ ಪುಣ್ಯ, ಅಷ್ಟ ಐಶ್ವರ್ಯ ಪ್ರಾಪ್ತಿಯಾಗುತ್ತದೆ.

ಇಂದು ನೀವು ಸ್ನಾನ ಮಾಡುವ ನೀರಿಗೆ ಕಪ್ಪು ಎಳ್ಳನ್ನು ಮಿಕ್ಸ್ ಮಾಡಿ ಸ್ನಾನ ಮಾಡಿ. ಸೂರ್ಯ ದೇವನಿಗೆ ನಮಸ್ಕಾರ ಮಾಡಬೇಕು. ಲಕ್ಷ್ಮೀನರಸಿಂಹ ಮತ್ತು ಶಿವಪಾರ್ವತಿಯ ಸಂಕಲ್ಪ ಮಾಡಿ ಪೂಜೆ ಮಾಡಬೇಕು. ಸಿಹಿ ಪೊಂಗಲನ್ನು ನೈವೇದ್ಯವಾಗಿ ಅರ್ಪಿಸಬೇಕು. ಬಳಿಕ ಸೂರ್ಯ ಗಾಯತ್ರಿ ಮಂತ್ರವನ್ನು ಜಪಿಸಿ ದೀಪಾರಾಧನೆ ಮಾಡಬೇಕು.

ಹಾಗೇ ಇಂದು ಮೂವರಿಗೆ ಮೊಸರನ್ನು ದಾನದ ರೂಪದಲ್ಲಿ ನೀಡಬೇಕು. ಇದರಿಂದ ದಟ್ಟದಾರಿದ್ರ್ಯ ದೂರವಾಗುತ್ತದೆ. ಜೀವನದಲ್ಲಿ ಯಶಸ್ಸು ಲಭಿಸುತ್ತದೆ. ಹಾಗೇ ಕುಂಬಳಕಾಯಿಯನ್ನು ದಾನ ಮಾಡಿದರೆ ನಿಮ್ಮ ಇಷ್ಟಾರ್ಥಗಳು ಈಡೇರುತ್ತದೆ.

ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ: ಪಂಡಿತ್ ಅನಂತ್ ಪ್ರಸಾದ್ ಶರ್ಮಾ 9845626805

ವಿಳಾಸ: ಮೂಕಾಂಬಿಕ ಜ್ಯೋತಿಷ್ಯ ಕೇಂದ್ರ, SS Royal Manson

ಶ್ರೀ ರಾಘವೇಂದ್ರ ಸ್ವಾಮಿ ಮಠದ ಎದುರು

8th ಕ್ರಾಸ್ ಮಲ್ಲೇಶ್ವರಂ ಬೆಂಗಳೂರು – 560003

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...