alex Certify ಸಂತಾನ ಫಲಪ್ರಾಪ್ತಿಯಾಗಲು ಸುಬ್ರಹ್ಮಣ್ಯ ಷಷ್ಠಿಯ ಈ ದಿನ ಸ್ವಾಮಿಗೆ ಇದರಿಂದ ಅಭಿಷೇಕ ಮಾಡಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂತಾನ ಫಲಪ್ರಾಪ್ತಿಯಾಗಲು ಸುಬ್ರಹ್ಮಣ್ಯ ಷಷ್ಠಿಯ ಈ ದಿನ ಸ್ವಾಮಿಗೆ ಇದರಿಂದ ಅಭಿಷೇಕ ಮಾಡಿಸಿ

ಇಂದು ಸುಬ್ರಹ್ಮಣ್ಯ ಷಷ್ಠಿ ಇದೆ. ಇಂದಿನ ದಿನ ಸುಬ್ರಹ್ಮಣ್ಯ ಸ್ವಾಮಿಯನ್ನು ವಿಶೇಷವಾಗಿ ಪೂಜಿಸಿದರೆ ನಿಮ್ಮ ಸಕಲದೋಷಗಳು ಕಳೆದು ಜೀವನದಲ್ಲಿ ನೆಮ್ಮದಿ ನೆಲೆಸುತ್ತದೆ.

ಇಂದು ಸುಬ್ರಹ್ಮಣ್ಯ ಸ್ವಾಮಿಯ ಪೂಜೆ ಮಾಡುವಾಗ ದೀಪಾರಾಧನೆಯ ವೇಳೆ 2 ದೀಪಗಳನ್ನು ಇಟ್ಟು ಒಂದೊಂದು ದೀಪಕ್ಕೂ ಬಿಡಿ ಬಿಡಿಯಾದ ಮೂರು ಬತ್ತಿಗಳನ್ನು ಇಟ್ಟು ದೀಪಾರಾಧನೆ ಮಾಡಬೇಕು. ಹಾಗೇ ಸ್ವಾಮಿಗೆ ಹಾಲನ್ನು ನೈವೇದ್ಯವಾಗಿ ಇಡಬೇಕು. “ಓಂ ಶಾಂ ಶರವಣಭವ” ಎಂಬ ಮಂತ್ರವನ್ನು 21 ಬಾರಿ ಪಠಿಸಬೇಕು.

ಹಾಗೇ ಸುಬ್ರಹ್ಮಣ್ಯ ಸ್ವಾಮಿಯ ದೇವಾಲಯಕ್ಕೆ ತೆರಳಿ ಮೊಸರಿನಿಂದ ಸ್ವಾಮಿಗೆ ಅಭಿಷೇಕ ಮಾಡಿಸಿದರೆ ನಿಮ್ಮ ವಂಶಕ್ಕೆ ಸಂತಾನ ಫಲಪ್ರಾಪ್ತಿಯಾಗುತ್ತದೆ. ಹಾಗೇ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಜೇನುತುಪ್ಪದಿಂದ ಅಭಿಷೇಕ ಮಾಡಿಸಿ. ಅಕ್ಕಿ ಹಿಟ್ಟಿನಿಂದ ಸುಬ್ರಹ್ಮಣ್ಯ ಸ್ವಾಮಿಗೆ ಅಭಿಷೇಕ ಮಾಡಿಸಿದರೆ ಋಣಭಾದೆ ನಿವಾರಣೆಯಾಗುತ್ತದೆ, ಹಾಗೇ ಅಪಘಾತ, ಮರಣ ಭಯ ಕಾಡುತ್ತಿದ್ದರೆ ನಿಂಬೆ ರಸದಿಂದ ಅಭಿಷೇಕ ಮಾಡಿಸಿ. ಸಕ್ಕರೆಯಿಂದ ಸ್ವಾಮಿಗೆ ಅಭಿಷೇಕ ಮಾಡಿಸಿದರೆ ನಿಮ್ಮ ಸಕಲ ದೋಷಗಳು ನಿವಾರಣೆಯಾಗುವುದು.

ಭವಿಷ್ಯ ಕುರಿತ ಹೆಚ್ಚಿನ ಮಾಹಿತಿಗಾಗಿ: ಪಂಡಿತ್ ಅನಂತ್ ಪ್ರಸಾದ್ ಶರ್ಮಾ 9845626805

ವಿಳಾಸ: ಮೂಕಾಂಬಿಕ ಜ್ಯೋತಿಷ್ಯ ಕೇಂದ್ರ, SS Royal Manson

ಶ್ರೀ ರಾಘವೇಂದ್ರ ಸ್ವಾಮಿ ಮಠದ ಎದುರು

8th ಕ್ರಾಸ್ ಮಲ್ಲೇಶ್ವರಂ ಬೆಂಗಳೂರು – 560003

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...