KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಅಪರಿಚಿತರ ನೆರವು ಪಡೆಯುವಾಗ ಹುಷಾರಾಗಿರಿ: ATM ಕಾರ್ಡ್ ಬದಲಿಸಿ ಮಹಿಳೆಗೆ 50 ಸಾವಿರ ರೂ. ವಂಚನೆ

Published December 22, 2024 at 3:19 pm
Share
SHARE

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ಎಟಿಎಂ ಕಾರ್ಡ್ ಬದಲಿಸಿ ಮಹಿಳೆಗೆ 50,000 ರೂ. ವಂಚಿಸಲಾಗಿದೆ.

ಪದ್ಮಾ ಹಣ ಕಳೆದುಕೊಂಡ ಮಹಿಳೆ. ಕರ್ನಾಟಕ ಬ್ಯಾಂಕ್ ಎಟಿಎಂಗೆ ಹಣ ಪಡೆಯಲು ಹೋಗಿದ್ದ ಅವರು ಅಲ್ಲೇ ಇದ್ದ ಅಪರಿಚಿತನ ನೆರವು ಕೇಳಿದ್ದಾರೆ. ಮೊದಲು ಬ್ಯಾಂಕ್ ಖಾತೆಯಲ್ಲಿರುವ ಮೊತ್ತವನ್ನು ಪರಿಶೀಲಿಸಿದ ವಂಚಕ ಪದ್ಮಾ ಖಾತೆಯಲ್ಲಿ ಹೆಚ್ಚಿನ ಹಣ ಇರುವುದನ್ನು ಗಮನಿಸಿದ್ದಾನೆ. ನಂತರ 10,000 ರೂ.ಗಳನ್ನು ಡ್ರಾ ಮಾಡಿಕೊಟ್ಟಿದ್ದಾನೆ.

ಎಟಿಎಂನಲ್ಲಿ ಹಣ ಖಾಲಿಯಾಗಿದೆ ಎಂದು ಪದ್ಮಾ ಅವರಿಗೆ ಹೇಳಿದ್ದಾನೆ. ನಂತರ ಮಹಿಳೆಯ ಎಟಿಎಂ ಕಾರ್ಡ್ ಬದಲಿಸಿ ಬೇರೆ ಕಾರ್ಡ್ ಕೊಟ್ಟಿದ್ದಾನೆ.

ಮಹಿಳೆ ಮನೆಗೆ ಬಂದ ಕೆಲವೇ ನಿಮಿಷಗಳಲ್ಲಿ ಮೊಬೈಲ್ ಗೆ ಹಣ ವಿತ್ ಡ್ರಾ ಆಗಿರುವ ಮೆಸೇಜ್ ಬಂದಿದೆ. ತಮ್ಮ ಖಾತೆಯಿಂದ ಹಣ ಖಾಲಿಯಾಗುತ್ತಿರುವ ಮೆಸೇಜ್ ಬಂದಿದ್ದು, ತಕ್ಷಣ ಗಾಬರಿಯಾದ ಅವರು ಬ್ಯಾಂಕಿಗೆ ಹೋಗಿ ಪರಿಶೀಲಿಸಿದ್ದಾರೆ. ಅಷ್ಟರೊಳಗೆ 50,000 ಹಣ ಡ್ರಾ ಮಾಡಿಕೊಂಡು ದುರುಳ ಪರಾರಿಯಾಗಿದ್ದಾನೆ. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You Might Also Like

ರೈತರಿಗೆ ಗುಡ್ ನ್ಯೂಸ್: ಕೆರೆಗಳ ಹೂಳು, ಮಣ್ಣು ಬಳಸಿಕೊಳ್ಳಲು ಮುಕ್ತ ಅವಕಾಶ

BIG NEWS: ಪಾಕಿಸ್ತಾನದ ಪ್ರತಿ ಇಂಚು ಜಾಗವೂ ಬ್ರಹ್ಮೋಸ್ ಕ್ಷಿಪಣಿ ವ್ಯಾಪ್ತಿಯೊಳಗಿದೆ: ಆಪರೇಷನ್ ಸಿಂದೂರ್ ಕೇವಲ ಟ್ರೇಲರ್: ರಾಜನಾಥ್ ಸಿಂಗ್

BREAKING: ಇಂದಿನಿಂದಲೇ ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ಸರ್ಕಾರದಿಂದ ಅಧಿಕೃತ ಆದೇಶ

BREAKING NEWS: ಪೋಷಕರನ್ನು ನೋಡಿಕೊಳ್ಳದ ಸರ್ಕಾರಿ ನೌಕರರ ವೇತನ ಶೇ. 15ರಷ್ಟು ಕಡಿತಗೊಳಿಸಲು ಹೊಸ ಕಾನೂನು ಜಾರಿ

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ತಡೆಗೆ ಮಹತ್ವದ ಕ್ರಮ: ನ್ಯಾಯಬೆಲೆ ಅಂಗಡಿ, ಇತರೆಡೆ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ

TAGGED:ಮಹಿಳೆFraudATMaccountವಂಚನೆCashಎಟಿಎಂ ಕಾರ್ಡ್ಬದಲಿಸು
Share This Article
Facebook Copy Link Print

Latest News

ರೈತರಿಗೆ ಗುಡ್ ನ್ಯೂಸ್: ಕೆರೆಗಳ ಹೂಳು, ಮಣ್ಣು ಬಳಸಿಕೊಳ್ಳಲು ಮುಕ್ತ ಅವಕಾಶ
BIG NEWS: ಪಾಕಿಸ್ತಾನದ ಪ್ರತಿ ಇಂಚು ಜಾಗವೂ ಬ್ರಹ್ಮೋಸ್ ಕ್ಷಿಪಣಿ ವ್ಯಾಪ್ತಿಯೊಳಗಿದೆ: ಆಪರೇಷನ್ ಸಿಂದೂರ್ ಕೇವಲ ಟ್ರೇಲರ್: ರಾಜನಾಥ್ ಸಿಂಗ್
BREAKING: ಇಂದಿನಿಂದಲೇ ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಅನುಮತಿ ಕಡ್ಡಾಯ: ಸರ್ಕಾರದಿಂದ ಅಧಿಕೃತ ಆದೇಶ
BREAKING NEWS: ಪೋಷಕರನ್ನು ನೋಡಿಕೊಳ್ಳದ ಸರ್ಕಾರಿ ನೌಕರರ ವೇತನ ಶೇ. 15ರಷ್ಟು ಕಡಿತಗೊಳಿಸಲು ಹೊಸ ಕಾನೂನು ಜಾರಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
BREAKING: ಕಾರ್ -ಬಸ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು, 10 ಮಂದಿ ಗಂಭೀರ
ಗಟ್ಟಿಮುಟ್ಟಾದ ಮೂಳೆಗೆ ಬೇಕು ಮಂಗರವಳ್ಳಿ….!

Automotive

SMS ALERT : ನಿಮಗೆ ಬರುವ ‘SMS’ ನ ಕೊನೆಯಲ್ಲಿ S, P, G, ಮತ್ತು T ಅಕ್ಷರಗಳ ಅರ್ಥವೇನು ಗೊತ್ತಾ..? ತಿಳಿಯಿರಿ
ಹೊಸ ಬೈಕ್, ಕಾರ್ ಖರೀದಿಸುವವರಿಗೆ ಸಿಹಿ ಸುದ್ದಿ: ವಾಹನಗಳ ಬೆಲೆ ಭಾರಿ ಇಳಿಕೆ
ನಿಮ್ಮ ‘ಮೊಬೈಲ್’ ಎಷ್ಟು ಕಾಲ ಬಾಳಿಕೆ ಬರುತ್ತದೆ ಗೊತ್ತಾ ? ಜಸ್ಟ್ ಹೀಗೆ ತಿಳಿದುಕೊಳ್ಳಿ!

Entertainment

‘ಭರ್ಜರಿ ಬ್ಯಾಚುಲರ್’ ನಟಿ ರೆಮೋಲಾ ವಿರುದ್ಧ ದೂರು
BREAKING: ಹೋಟೆಲ್ ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್ ನವಾಸ್
ನಟ ಪ್ರಥಮ್ ಗೆ ದುಷ್ಕರ್ಮಿಗಳಿಂದ ಜೀವ ಬೆದರಿಕೆ

Sports

BREAKING: ವೈಮಾನಿಕ ದಾಳಿಯಲ್ಲಿ 3 ಕ್ರಿಕೆಟಿಗರು ಸಾವು: ಪಾಕಿಸ್ತಾನ ವಿರುದ್ಧದ ತ್ರಿಕೋನ ಸರಣಿಯಿಂದ ಹಿಂದೆ ಸರಿದ ಅಫ್ಘಾನಿಸ್ತಾನ
ಬೆಂಗಳೂರಿನಲ್ಲಿ 2350 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ, ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ
BREAKING: ಪಾಕಿಸ್ತಾನದ ಮೊದಲ ಟೆಸ್ಟ್ ಸರಣಿ ಆಡಿದ್ದ ಅತ್ಯಂತ ಹಿರಿಯ ಕ್ರಿಕೆಟಿಗ ವಜೀರ್ ಮೊಹಮ್ಮದ್ ನಿಧನ

Special

Optical-illusion : ಈ ಬೀದಿಬದಿಯ ಮನೆಯಲ್ಲಿ ಅಡಗಿರುವ ಬೆಕ್ಕನ್ನು ಪತ್ತೆಹಚ್ಚಬಲ್ಲಿರಾ ?
SHOCKING : ನಾಗಪಂಚಮಿಯಂದು ನಡೆಯುತ್ತೆ ಹಾವುಗಳ ಮೆರವಣಿಗೆ : ಬೆಚ್ಚಿ ಬೀಳಿಸುತ್ತೆ ಇಲ್ಲಿನ ಆಚರಣೆ |WATCH VIDEO
ಚಾಣಕ್ಯ ನೀತಿ : ಅಪ್ಪಿ ತಪ್ಪಿಯೂ ಈ ಇಂತಹ ವಿಷ್ಯಗಳನ್ನ ಹೆಂಡ್ತಿಗೆ ಹೇಳ್ಬೇಡಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?