ಮೊಹರಂ ಮೆರವಣಿಗೆ ವೇಳೆ ನಡುರಸ್ತೆಯಲ್ಲೇ ಮಾನಭಂಗಕ್ಕೆ ಯತ್ನ

ಕೊಪ್ಪಳ: ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಮೊಹರಂ ಆಚರಣೆ ವೇಳೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಲಾಗಿದೆ.

ಮಂಜುನಾಥ ಹಾಬಲಕಟ್ಟೆ ಮತ್ತು ಮಲ್ಲಿಕಾರ್ಜುನ ಬೂದಿಹಾಳ ಎಂಬುವರು ಕೃತ್ಯ ಎಸಗಿದ್ದು, ಹನುಮಸಾಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೊಹರಂ ಮೆರವಣಿಗೆ ನಡೆಯುವ ವೇಳೆ ನೋಡಲು ಬಂದಿದ್ದ ಮಹಿಳೆ ಮೇಲೆ ನಡುರಸ್ತೆಯಲ್ಲಿಯೇ ಮನಬಂದಂತೆ ಹಲ್ಲೆ ಮಾಡಿ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಐಪಿಸಿ ಸೆಕ್ಷನ್ ಮತ್ತು ಎಸ್ಸಿ ಎಸ್ಟಿ ಕಾಯ್ದೆಯಡಿ ಮಂಜುನಾಥ ಮತ್ತು ಮಲ್ಲಿಕಾರ್ಜುನ ಅವರ ವಿರುದ್ಧ ಕೆಸು ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read