ವಾಹನ ಸವಾರರ ಗಮನಕ್ಕೆ : ‘AMBULANCE’ ಗೆ ದಾರಿ ಬಿಡಲು ಸಿಗ್ನಲ್ ಜಂಪ್ ಮಾಡಿದ್ರೆ ‘ದಂಡ’ ಇಲ್ಲ.!

ಬೆಂಗಳೂರು : ಬೆಂಗಳೂರು ನಗರದ ಪ್ರಮುಖ ರಸ್ತೆಗಳು ಹಾಗೂ ಜಂಕ್ಷನ್ಗಳಲ್ಲಿ ಆಂಬುಲೆನ್ಸ್  ಗೆ ದಾರಿ ಮಾಡಿಕೊಡಲು ಸಿಗ್ನಲ್ ಜಂಪ್ ಮಾಡಿದ ವಾಹನ ಸವಾರರಿಗೆ ದಂಡದಿಂದ ವಿನಾಯಿತಿ ನೀಡಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.

ಆಂಬುಲೆನ್ಸ್ಗೆ ದಾರಿ ಮಾಡಿಕೊಡಲು ವಾಹನ ಚಾಲಕರು ಸಿಗ್ನಲ್ ಜಂಪ್ ಮಾಡಿದ್ದಲ್ಲಿ ಅಥವಾ ಜೀಬ್ರಾ ಕ್ರಾಸಿಂಗ್ನಲ್ಲಿ ನಿಂತಿದ್ದಲ್ಲಿ ದಂಡ ರದ್ದುಗೊಳಿಸಲಾಗುತ್ತದೆ. ಇದಕ್ಕೆ ದಂಡ ವಿಧಿಸಿದ್ದಲ್ಲಿ ವಾಹನ ಸವಾರರು ಇನ್ಫೆಂಟ್ರಿ ರಸ್ತೆಯ ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್ಗೆ ತೆರಳಿ ಅಲ್ಲಿಯ ಸಿಬ್ಬಂದಿ ಗಮನಕ್ಕೆ ತರಬಹುದು ಅಥವಾ ಕರ್ನಾಟಕ ಸ್ಟೇಟ್ ಪೊಲೀಸ್ ಆ್ಯಪ್ ಮೂಲಕ ದೂರು ದಾಖಲಿಸಬಹುದು ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read