ಪಡಿತರ ಚೀಟಿದಾರರ ಗಮನಕ್ಕೆ : ಆ.31 ರೊಳಗೆ ಕುಟುಂಬ ಸದಸ್ಯರ ‘ಇ-ಕೆವೈಸಿ’ ಮಾಡಿಸುವುದು ಕಡ್ಡಾಯ.!

ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಸೂಚನೆ ನೀಡಲಾಗಿದೆ.

ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಅವಿನ್ ಆರ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read