ಪ್ರಯಾಣಿಕರ ಗಮನಕ್ಕೆ ; ಮಂಗಳೂರು ಜಂಕ್ಷನ್ – ಯಶವಂತಪುರ ರೈಲು ವೇಳಾಪಟ್ಟಿ ಬದಲಾವಣೆ

ಮಂಗಳೂರು : ಪ್ರಯಾಣಿಕರ ಕೋರಿಕೆಯಂತೆ ಮಂಗಳೂರು ಜಂಕ್ಷನ್ – ಯಶವಂತಪುರ ರೈಲು ಸಂಚಾರದ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ.

ಈ ಬಗ್ಗೆ ಬಿಜೆಪಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಮಂಗಳೂರು ಜಂಕ್ಷನ್ – ಯಶವಂತಪುರಕ್ಕೆ (ರೈಲು ಸಂಖ್ಯೆ 16576) ವಾರಕ್ಕೆ 3 ಬಾರಿ ಕಾರ್ಯಾಚರಿಸುವ ರೈಲಿನ ಸಮಯ ಬದಲಾಯಿಸುವಂತೆ ಬಹುದಿನಗಳಿಂದಲೂ ಸಾರ್ವಜನಿಕರಿಂದ ಮನವಿಯಿತ್ತು. ಇದೀಗ, ಸಾರ್ವಜನಿಕರ ಕೋರಿಕೆಯನ್ನು ಈಡೇರಿಸಲಾಗಿದೆ. ಈ ರೈಲು ಬೆಳಿಗ್ಗೆ 7 ಗಂಟೆಗೆ ಮಂಗಳೂರಿನಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ತಲುಪಲಿದೆ. ಸಾರ್ವಜನಿಕರು ಈ ರೈಲಿನ ಸೇವೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ವಿ.ಸೋಮಣ್ಣ ಟ್ವೀಟ್ ನ್ನು ಬಿಜೆಪಿ ಹಂಚಿಕೊಂಡಿದೆ.

https://twitter.com/VSOMANNA_BJP/status/1818904941987307640

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read