ಪಡಿತರ ಚೀಟಿದಾರರ ಗಮನಕ್ಕೆ : ಈ ತಿಂಗಳು ತಡವಾಗಿ ಸಿಗುತ್ತೆ ಪಡಿತರ..!

ಬೆಂಗಳೂರು : ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನ್ಯಾಯಬೆಲೆ ಅಂಗಡಿ ಮಾಲೀಕರು ಪಡಿತರ ವಿತರಣೆ ಸ್ಥಗಿತಗೊಳಿಸುವ ಹಿನ್ನೆಲೆ ಈ ತಿಂಗಳು ಪಡಿತರ ಆಹಾರ ಹಂಚಿಕೆಯಲ್ಲಿ ವಿಳಂಬವಾಗುವ ಸಾಧ್ಯತೆಯಿದೆ.

ಇದರ ನಡುವೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನ.7 ರಂದು ಬೃಹತ್ ಪ್ರತಿಭಟನೆ ನಡೆಸಲು ನ್ಯಾಯಬೆಲೆ ಅಂಗಡಿ ಮಾಲೀಕರು ಸಜ್ಜಾಗಿದ್ದು, ಸಾವಿರಾರು ಮಂದಿ ಭಾಗಿಯಾಗುವ ನಿರೀಕ್ಷೆಯಿದೆ. ಅಕ್ಕಿ ಬದಲು ಹಣ ನೀಡುವ ಸರ್ಕಾರದ ಕ್ರಮಕ್ಕೆ ಅಸಮಾಧಾನ ಹೊರ ಹಾಕಿದ್ದು, 10 ಕೆಜಿ ಅಕ್ಕಿಯನ್ನೇ ವಿತರಿಸುವಂತೆ ಆಗ್ರಹ ಕೇಳಿಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read