KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರದಾರರ ಗಮನಕ್ಕೆ : ಅನ್ನಭಾಗ್ಯದ ಹಣ ಇನ್ನೂ ಅಕೌಂಟ್ ಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ..!

Published August 15, 2023 at 1:27 pm
Share
SHARE

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ ಹಣ ಜಮಾ ಆಗಬೇಕಿದ್ರೆ ತಪ್ಪದೇ ನೀವು ಈ ಕೆಲಸ ಮಾಡಬೇಕು.

ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದೆ ಇರುವುದು ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದೆ ಇರುವುದರಿಂದ ನಿಮಗೆ ಹಣ ಬಂದಿಲ್ಲ. ಈ ಬಗ್ಗೆ ಗೊಂದಲಗಳಿದ್ದರೆ ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅನ್ನಭಾಗ್ಯ ಸ್ಕೀಮ್ ಪಡೆಯಲು ತಮ್ಮ ರೇಷನ್ ಕಾರ್ಡ್ ಅರ್ಹವಾಗಿದೆಯೇ ಎಂಬುದನ್ನು ಚೆಕ್ ಮಾಡಬಹುದು. DBT ಕರ್ನಾಟಕ ಆಪ್ ಕೂಡ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಹಣ ವರ್ಗಾವಣೆ ಆಗಿರುವ ವಿವರವನ್ನು ಚೆಕ್ ಮಾಡಿ ತಿಳಿದುಕೊಳ್ಳಬಹುದು.

ಅನ್ನಭಾಗ್ಯದ ಹಣ ಅಕೌಂಟ್ ಗೆ ಬಂದಿಲ್ಲವಾದರೆ ತಪ್ಪದೇ ಈ ಕೆಲಸವನ್ನು ನೀವು ಮಾಡಬೇಕು. ಇಲ್ಲವಾದಲ್ಲಿ ಅಕೌಂಟ್ ಗೆ ಹಣ ಬರುವುದಿಲ್ಲ. ಸ್ಟೇಟಸ್ ಚೆಕ್ ಮಾಡುವಾಗ ಕೆಲವರಿಗೆ ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು ಅಥವಾ KYC ಅಪ್ಡೇಟ್ ಮಾಡಿಸಬೇಕು ಎನ್ನುವ ಸೂಚನೆ ಸಿಗುತ್ತಿದೆ. ಈ ಕೆಲಸ ಮಾಡಿಲ್ಲವಾದರೆ ನಿಮಗೆ ಹಣ ಬರೋದಿಲ್ಲ. ಈ ಎಲ್ಲಾ ಕೆಲಸ ಮಾಡಿದವರಿಗೆ PAV response not at received ಎಂದು ಕಾಣುತ್ತಿದೆ. ಈ ರೀತಿ ಬಂದರೆ ನೀವು ಕನಫ್ಯೂಸ್ ಆಗಬೇಡಿ. PAV ಎಂದರೆ Payment adjustment voture ಎಂದರ್ಥ. ಸ್ಟೇಟಸ್ ಚೆಕ್ ಮಾಡುವಾಗ ಈ ರೀತಿ ಬಂದರೆ, ಬ್ಯಾಂಕಿನ ಸಿಬ್ಬಂದಿಗಳು ಇನ್ನು ಹಣ ಜಮಾ ಆಗಿರುವ ಮಾಹಿತಿಯನ್ನು ನೀಡಿಲ್ಲ ಎಂಬ ಎಂದರ್ಥ. ಈ ರೀತಿ ಬಂದರೆ ನಿಮ್ಮ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ, ಕೆಲವೇ ದಿನಗಳಲ್ಲಿ ಹಣ ವರ್ಗಾವಣೆಯಾಗುತ್ತದೆ ಎಂದು ಅರ್ಥ.

 

You Might Also Like

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಶರಣರು ಖುಲಾಸೆ: ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ

BREAKING: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಡಿಜಿಪಿ ಹುದ್ದೆಗೆ ಬಡ್ತಿ

ವಾರಸುದಾರರಿಗೆ ಇ-ಪೌತಿ ಖಾತೆ ಬದಲಾವಣೆ ಆಂದೋಲನ: ಈ ದಾಖಲೆ ಅಗತ್ಯ

ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ದರ

ಬೆಂಗಳೂರಿನಲ್ಲಿ ‘ಕ್ವಾಂಟಮ್ ಮೆಟೀರಿಯಲ್ಸ್ ಇನ್ನೋವೇಶನ್ ನೆಟ್‌ವರ್ಕ್’ ಸ್ಥಾಪಿಸಲು 150 ಕೋಟಿ ರೂ. ಆರ್ಥಿಕ ನೆರವು ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ಧರಾಮಯ್ಯ ಪತ್ರ

TAGGED:accountCashrationಅನ್ನಭಾಗ್ಯanna bhgya Scheme
Share This Article
Facebook Copy Link Print

Latest News

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುರುಘಾ ಶರಣರು ಖುಲಾಸೆ: ನ್ಯಾಯಾಲಯದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತೆ
BREAKING: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಡಿಜಿಪಿ ಹುದ್ದೆಗೆ ಬಡ್ತಿ
ವಾರಸುದಾರರಿಗೆ ಇ-ಪೌತಿ ಖಾತೆ ಬದಲಾವಣೆ ಆಂದೋಲನ: ಈ ದಾಖಲೆ ಅಗತ್ಯ
ಮೊಟ್ಟೆ ಪ್ರಿಯರಿಗೆ ಬಿಗ್ ಶಾಕ್: ಗಗನಕ್ಕೇರಿದ ದರ

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read

ALERT : ವಾಹನ ಸವಾರರೇ ಎಚ್ಚರ : ‘ಪೆಟ್ರೋಲ್ ಬಂಕ್’ನಲ್ಲಿ ‘0’ ಮಾತ್ರ ನೋಡಬೇಡಿ, ಇದನ್ನು ಚೆಕ್ ಮಾಡಿ.!
Children’s Day 2025 : ಇಂದು ಮಕ್ಕಳ ದಿನಾಚರಣೆ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!
ಈ ಎಲ್ಲಾ ಕಾಯಿಲೆಗಳಿಗೆ ರಾಮಬಾಣ ಬೋರೆ ಹಣ್ಣು
BREAKING: ದಕ್ಷ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

Automotive

‘ಅಕೌಂಟ್’ ನಲ್ಲಿ ಹಣ ಕಟ್ ಆಗಿ ‘ATM’ ನಿಂದ ಬರಲಿಲ್ವಾ ? ಜಸ್ಟ್ ಹೀಗೆ ಮಾಡಿ
ಸಾರ್ವಜನಿಕರೇ ಗಮನಿಸಿ : ‘ತುರ್ತು ಸಂದರ್ಭ’ದಲ್ಲಿ ಬೇಕಾಗುವ ಈ ನಂಬರ್ ಸೇವ್ ಮಾಡಿಟ್ಟುಕೊಳ್ಳಿ.!
ALERT : ‘ಮೊಬೈಲ್ ಹ್ಯಾಕ್’ ಆಗಿದೆ ಎಂದು ತಿಳಿಯೋದು.! ಇದರಿಂದ ಪಾರಾಗೋದು ಹೇಗೆ..? ತಿಳಿಯಿರಿ

Entertainment

ಅಭಿಷೇಕ್ ಬಚ್ಚನ್, ಕಾರ್ತಿಕ್ ಆರ್ಯನ್ ಅತ್ಯುತ್ತಮ ನಟ: ಪ್ರಶಸ್ತಿ ಬಾಚಿಕೊಂಡ ‘ಲಾಪಾಟಾ ಲೇಡೀಸ್’ | 70th Filmfare Awards full winners list
ಜೈಲಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಶಾಕ್: ಇನ್ನು ಊಟಕ್ಕೆ ಸರತಿ ಸಾಲಿನಲ್ಲಿ ನಿಲ್ಲಬೇಕು
BREAKING: ಹೃದಯಾಘಾತದಿಂದ ‘ಕಲಿಯುಗದ ಕುಡುಕ’ ಖ್ಯಾತಿಯ ನಟ, ರಂಗಕರ್ಮಿ ರಾಜು ತಾಳಿಕೋಟೆ ವಿಧಿವಶ

Sports

ಅಂಪೈರ್ ನಿರ್ಧಾರಕ್ಕೆ ತಿರುಗೇಟು: ಬುಮ್ರಾ ಪಡೆದ 100ನೇ ವಿಕೆಟ್ ‘ಕಾನೂನುಬಾಹಿರ’? ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಚರ್ಚೆ!
100 ಸಿಕ್ಸರ್‌ಗಳ ಗಡಿ ಮುಟ್ಟಿದ ಹಾರ್ದಿಕ್ ಪಾಂಡ್ಯ!ಕೊಹ್ಲಿ, ರೋಹಿತ್, ಸೂರ್ಯಕುಮಾರ್ ಸಾಲಿಗೆ ಸೇರಿದ ಸ್ಟಾರ್ ಆಲ್‌ರೌಂಡರ್!
ಟಿ20 ಪಂದ್ಯದಲ್ಲಿ ದಾಖಲೆ ಬರೆದ ಮೊದಲ ಭಾರತೀಯ ಬೌಲರ್ ಜಸ್ಪ್ರೀತ್ ಬುಮ್ರಾ ಇತಿಹಾಸ ನಿರ್ಮಾಣ

Special

ಟಾಯ್ಲೆಟ್ ಪೇಪರ್ ಬಿಳಿ ಬಣ್ಣದಲ್ಲಿಯೇ ಏಕಿರುತ್ತದೆ….? ಇದರ ಹಿಂದಿದೆ ಅಚ್ಚರಿಯ ಸಂಗತಿ…..!
ಸ್ವಂತ ‘ಬ್ಯುಸಿನೆಸ್’ ಮಾಡ್ಬೇಕು ಅಂದುಕೊಂಡಿದ್ದೀರಾ..? ‘ಪೋಸ್ಟ್ ಆಫೀಸ್’ ಫ್ರಾಂಚೈಸಿ ಮಾಡಿ ತಿಂಗಳಿಗೆ 50,000 ಆದಾಯ ಗಳಿಸಿ
SHOCKING : 70 ಗಂಟೆಗಳ ಕಾಲ ‘ಡಿಜಿಟಲ್ ಅರೆಸ್ಟ್’ ಗೆ ಒಳಗಾದ ‘ನಿವೃತ್ತ ವೈದ್ಯೆ’ ಹೃದಯಾಘಾತದಿಂದ ಸಾವು..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?