KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರದಾರರ ಗಮನಕ್ಕೆ : ಅನ್ನಭಾಗ್ಯದ ಹಣ ಇನ್ನೂ ಅಕೌಂಟ್ ಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ..!

Published August 15, 2023 at 1:27 pm
Share
SHARE

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ ಹಣ ಜಮಾ ಆಗಬೇಕಿದ್ರೆ ತಪ್ಪದೇ ನೀವು ಈ ಕೆಲಸ ಮಾಡಬೇಕು.

ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದೆ ಇರುವುದು ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದೆ ಇರುವುದರಿಂದ ನಿಮಗೆ ಹಣ ಬಂದಿಲ್ಲ. ಈ ಬಗ್ಗೆ ಗೊಂದಲಗಳಿದ್ದರೆ ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅನ್ನಭಾಗ್ಯ ಸ್ಕೀಮ್ ಪಡೆಯಲು ತಮ್ಮ ರೇಷನ್ ಕಾರ್ಡ್ ಅರ್ಹವಾಗಿದೆಯೇ ಎಂಬುದನ್ನು ಚೆಕ್ ಮಾಡಬಹುದು. DBT ಕರ್ನಾಟಕ ಆಪ್ ಕೂಡ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಹಣ ವರ್ಗಾವಣೆ ಆಗಿರುವ ವಿವರವನ್ನು ಚೆಕ್ ಮಾಡಿ ತಿಳಿದುಕೊಳ್ಳಬಹುದು.

ಅನ್ನಭಾಗ್ಯದ ಹಣ ಅಕೌಂಟ್ ಗೆ ಬಂದಿಲ್ಲವಾದರೆ ತಪ್ಪದೇ ಈ ಕೆಲಸವನ್ನು ನೀವು ಮಾಡಬೇಕು. ಇಲ್ಲವಾದಲ್ಲಿ ಅಕೌಂಟ್ ಗೆ ಹಣ ಬರುವುದಿಲ್ಲ. ಸ್ಟೇಟಸ್ ಚೆಕ್ ಮಾಡುವಾಗ ಕೆಲವರಿಗೆ ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು ಅಥವಾ KYC ಅಪ್ಡೇಟ್ ಮಾಡಿಸಬೇಕು ಎನ್ನುವ ಸೂಚನೆ ಸಿಗುತ್ತಿದೆ. ಈ ಕೆಲಸ ಮಾಡಿಲ್ಲವಾದರೆ ನಿಮಗೆ ಹಣ ಬರೋದಿಲ್ಲ. ಈ ಎಲ್ಲಾ ಕೆಲಸ ಮಾಡಿದವರಿಗೆ PAV response not at received ಎಂದು ಕಾಣುತ್ತಿದೆ. ಈ ರೀತಿ ಬಂದರೆ ನೀವು ಕನಫ್ಯೂಸ್ ಆಗಬೇಡಿ. PAV ಎಂದರೆ Payment adjustment voture ಎಂದರ್ಥ. ಸ್ಟೇಟಸ್ ಚೆಕ್ ಮಾಡುವಾಗ ಈ ರೀತಿ ಬಂದರೆ, ಬ್ಯಾಂಕಿನ ಸಿಬ್ಬಂದಿಗಳು ಇನ್ನು ಹಣ ಜಮಾ ಆಗಿರುವ ಮಾಹಿತಿಯನ್ನು ನೀಡಿಲ್ಲ ಎಂಬ ಎಂದರ್ಥ. ಈ ರೀತಿ ಬಂದರೆ ನಿಮ್ಮ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ, ಕೆಲವೇ ದಿನಗಳಲ್ಲಿ ಹಣ ವರ್ಗಾವಣೆಯಾಗುತ್ತದೆ ಎಂದು ಅರ್ಥ.

 

You Might Also Like

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಡಿಟೇಲ್ಸ್

ಬೆಂಗಳೂರಲ್ಲಿ ಘೋರ ದುರಂತ: ಕಾಮಗಾರಿ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

BIG NEWS: ನ. 24 ರಂದು ಸುಪ್ರೀಂ ಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ

BIG NEWS: ಸರ್ಕಾರಿ ಶಾಲೆಗಳಲ್ಲಿ 2200 ಕೊಠಡಿಗಳ ನಿರ್ಮಾಣ, ‘ಕಾವೇರಿ ಐಟಿ ಸೆಲ್‌’ ಸ್ಥಾಪನೆ ಸೇರಿ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ

BIG NEWS: ಮುಂಬೈನಲ್ಲಿ ಮಕ್ಕಳನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ರೋಹಿತ್ ಆರ್ಯ ಪೊಲೀಸ್ ಎನ್‌ ಕೌಂಟರ್‌ ನಲ್ಲಿ ಸಾವು

TAGGED:accountCashrationಅನ್ನಭಾಗ್ಯanna bhgya Scheme
Share This Article
Facebook Copy Link Print

Latest News

CBSE ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಡಿಟೇಲ್ಸ್
ಬೆಂಗಳೂರಲ್ಲಿ ಘೋರ ದುರಂತ: ಕಾಮಗಾರಿ ವೇಳೆ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು
BIG NEWS: ನ. 24 ರಂದು ಸುಪ್ರೀಂ ಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ
BIG NEWS: ಸರ್ಕಾರಿ ಶಾಲೆಗಳಲ್ಲಿ 2200 ಕೊಠಡಿಗಳ ನಿರ್ಮಾಣ, ‘ಕಾವೇರಿ ಐಟಿ ಸೆಲ್‌’ ಸ್ಥಾಪನೆ ಸೇರಿ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING : ಹುಟ್ಟುಹಬ್ಬದ ದಿನವೇ ಕಿರುತೆರೆ ನಟ ಆರ್ಯನ್ ಗವಿಸ್ವಾಮಿ ಸಾವು, ಕೈ ಹಿಡಿದು ಕೇಕ್ ಕತ್ತರಿಸಿ ಅಂಗಾಂಗ ದಾನ ಮಾಡಿದ ಪೋಷಕರು.!
BREAKING : ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕ ಕೆ.ಗೋವಿಂದ್ ಇನ್ನಿಲ್ಲ |K.Govind Passes Away
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!
SHOCKING : ಬಾ ರೇ* ಮಾಡು’ : ಕುಡಿದ ಮತ್ತಿನಲ್ಲಿ ರಸ್ತೆಯಲ್ಲೇ ರಂಪಾಟ ಮಾಡಿದ ವಿದ್ಯಾರ್ಥಿನಿ ವಿಡಿಯೋ ವೈರಲ್ |WATCH VIDEO

Automotive

‘UPI’ ಮೂಲಕ ಮಿಸ್ ಆಗಿ ಬೇರೆಯವರ ಖಾತೆಗೆ ಹಣ ಹಾಕಿದ್ರಾ.? ಹೀಗೆ ಮಾಡಿದ್ರೆ ತಕ್ಷಣ ವಾಪಸ್ ಸಿಗುತ್ತದೆ..!
ALERT : ಸಡನ್ ಆಗಿ ಕಾರಿನ ಬ್ರೇಕ್ ಫೇಲ್ ಆದರೆ ಭಯಪಡ್ಬೇಡಿ, ಜಸ್ಟ್ ಹೀಗೆ ಮಾಡಿ
‘ಅಕೌಂಟ್’ ನಲ್ಲಿ ಹಣ ಕಟ್ ಆಗಿ ‘ATM’ ನಿಂದ ಬರಲಿಲ್ವಾ ? ಜಸ್ಟ್ ಹೀಗೆ ಮಾಡಿ

Entertainment

ಶಿವನ ದೈವಿಕ ಶಕ್ತಿ ಪ್ರತಿಬಿಂಬಿಸುವ ‘ಕಾಂತಾರ ಚಾಪ್ಟರ್ 1’ ಮೊದಲ ಹಾಡು ಬಿಡುಗಡೆ
ಇಂದು ದಾಂಪತ್ಯ ಜೀವನಕ್ಕೆ ಅನುಶ್ರೀ -ರೋಷನ್, ಅರಿಶಿಣ ಶಾಸ್ತ್ರದ ಫೋಟೋ ವೈರಲ್
SHOCKING : ದುರ್ಗಾಪೂಜೆ ವೇಳೆ ನಟಿ ಕಾಜೋಲ್ ಖಾಸಗಿ ಭಾಗ ಸ್ಪರ್ಶಿಸಿದ ಕಾಮುಕ : ಆಘಾತಕಾರಿ ವೀಡಿಯೋ ವೈರಲ್ |WATCH VIDEO

Sports

BREAKING : ‘ODI’ ಶ್ರೇಯಾಂಕದಲ್ಲಿ ‘ಶುಭಮನ್ ಗಿಲ್’ ಹಿಂದಿಕ್ಕಿ ನಂ. 1 ಬ್ಯಾಟ್ಸ್’ಮನ್ ಎನಿಸಿಕೊಂಡ ರೋಹಿತ್ ಶರ್ಮಾ.!
ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಆರೋಗ್ಯ ಸೂಕ್ಷ್ಮ: ಐಸಿಯುನಿಂದ ಶಿಫ್ಟ್ | Shreyas Iyer Update
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಯಲ್ಲಿ ಮೀಸಲಾತಿ ಹೆಚ್ಚಳ: ಒಲಿಂಪಿಕ್ ಪದಕ ವಿಜೇತರಿಗೆ 5 ಕೋಟಿ ರೂ.: ಸಿಎಂ ಸಿದ್ಧರಾಮಯ್ಯ  

Special

ಮಲಗುವ ಮುನ್ನ ಈ ಕೆಲಸ ಮಾಡಿದ್ರೆ ನಿಮ್ಮ ಜೊತೆಗಿರುತ್ತೆ “ಯಶಸ್ಸು”
ರೆಸ್ಯುಮೆಯಲ್ಲಿ ನಿಮ್ಮ ಹವ್ಯಾಸಗಳ ಬಗ್ಗೆ ದಾಖಲಿಸುವುದು ಯಾಕೆ ಮುಖ್ಯ ಗೊತ್ತಾ ? ಇಲ್ಲಿದೆ ಉಪಯುಕ್ತ ಮಾಹಿತಿ
ಹಾರ್ಮೋನ್ ಅಸಮತೋಲನವನ್ನು ನಿವಾರಿಸಲು ಪಾಲಿಸಿ ಈ ನಿಯಮ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?