KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಪಡಿತರದಾರರ ಗಮನಕ್ಕೆ : ಅನ್ನಭಾಗ್ಯದ ಹಣ ಇನ್ನೂ ಅಕೌಂಟ್ ಗೆ ಬಂದಿಲ್ವಾ..? ತಪ್ಪದೇ ಈ ಕೆಲಸ ಮಾಡಿ..!

Published August 15, 2023 at 1:27 pm
Share
SHARE

ಬೆಂಗಳೂರು : ಹೆಚ್ಚುವರಿ 5 ಅಕ್ಕಿ ಬದಲು ಹಣ ನೀಡುವ ವ್ಯವಸ್ಥೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದ್ದು, ಪಡಿತರರ ಖಾತೆಗೆ ಸರ್ಕಾರ ನೇರವಾಗಿ ಹಣ ವರ್ಗಾವಣೆ ಮಾಡುತ್ತಿದೆ. ಅನ್ನಭಾಗ್ಯದ ಹಣ ಜಮಾ ಆಗಬೇಕಿದ್ರೆ ತಪ್ಪದೇ ನೀವು ಈ ಕೆಲಸ ಮಾಡಬೇಕು.

ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡದೆ ಇರುವುದು ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದೆ ಇರುವುದರಿಂದ ನಿಮಗೆ ಹಣ ಬಂದಿಲ್ಲ. ಈ ಬಗ್ಗೆ ಗೊಂದಲಗಳಿದ್ದರೆ ನೀವು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅನ್ನಭಾಗ್ಯ ಸ್ಕೀಮ್ ಪಡೆಯಲು ತಮ್ಮ ರೇಷನ್ ಕಾರ್ಡ್ ಅರ್ಹವಾಗಿದೆಯೇ ಎಂಬುದನ್ನು ಚೆಕ್ ಮಾಡಬಹುದು. DBT ಕರ್ನಾಟಕ ಆಪ್ ಕೂಡ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಸರ್ಕಾರದಿಂದ ಹಣ ವರ್ಗಾವಣೆ ಆಗಿರುವ ವಿವರವನ್ನು ಚೆಕ್ ಮಾಡಿ ತಿಳಿದುಕೊಳ್ಳಬಹುದು.

ಅನ್ನಭಾಗ್ಯದ ಹಣ ಅಕೌಂಟ್ ಗೆ ಬಂದಿಲ್ಲವಾದರೆ ತಪ್ಪದೇ ಈ ಕೆಲಸವನ್ನು ನೀವು ಮಾಡಬೇಕು. ಇಲ್ಲವಾದಲ್ಲಿ ಅಕೌಂಟ್ ಗೆ ಹಣ ಬರುವುದಿಲ್ಲ. ಸ್ಟೇಟಸ್ ಚೆಕ್ ಮಾಡುವಾಗ ಕೆಲವರಿಗೆ ಆಧಾರ್ ಕಾರ್ಡನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು ಅಥವಾ KYC ಅಪ್ಡೇಟ್ ಮಾಡಿಸಬೇಕು ಎನ್ನುವ ಸೂಚನೆ ಸಿಗುತ್ತಿದೆ. ಈ ಕೆಲಸ ಮಾಡಿಲ್ಲವಾದರೆ ನಿಮಗೆ ಹಣ ಬರೋದಿಲ್ಲ. ಈ ಎಲ್ಲಾ ಕೆಲಸ ಮಾಡಿದವರಿಗೆ PAV response not at received ಎಂದು ಕಾಣುತ್ತಿದೆ. ಈ ರೀತಿ ಬಂದರೆ ನೀವು ಕನಫ್ಯೂಸ್ ಆಗಬೇಡಿ. PAV ಎಂದರೆ Payment adjustment voture ಎಂದರ್ಥ. ಸ್ಟೇಟಸ್ ಚೆಕ್ ಮಾಡುವಾಗ ಈ ರೀತಿ ಬಂದರೆ, ಬ್ಯಾಂಕಿನ ಸಿಬ್ಬಂದಿಗಳು ಇನ್ನು ಹಣ ಜಮಾ ಆಗಿರುವ ಮಾಹಿತಿಯನ್ನು ನೀಡಿಲ್ಲ ಎಂಬ ಎಂದರ್ಥ. ಈ ರೀತಿ ಬಂದರೆ ನಿಮ್ಮ ಹಣ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ, ಕೆಲವೇ ದಿನಗಳಲ್ಲಿ ಹಣ ವರ್ಗಾವಣೆಯಾಗುತ್ತದೆ ಎಂದು ಅರ್ಥ.

 

You Might Also Like

SHOCKING : ಯುವಜನತೆಯಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ‘ಬಾತ್ ರೂಂ’ನಲ್ಲೇ ಕುಸಿದುಬಿದ್ದು ಯುವತಿ ಸಾವು.!

BREAKING : ಬೆಳಗಾವಿಯ ರೆಸಾರ್ಟ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್’ರೇಪ್ ಕೇಸ್ : ‘CPI’ ಪುತ್ರ ಸೇರಿ ಮೂವರು ಅರೆಸ್ಟ್.!

BREAKING : ಅತ್ಯಾಚಾರ ಆರೋಪ ಕೇಸ್ : ಕಿರುತೆರೆ ನಟ ‘ಮಡೆನೂರು ಮನು’ ಅರೆಸ್ಟ್.!

ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶಾತಿ ಆರಂಭ : ಪೋಷಕರಿಗೆ ಇಲ್ಲಿದೆ ಮಾಹಿತಿ

BREAKING : ಬಾಲಿವುಡ್ ನಟ ‘ಸಲ್ಮಾನ್ ಖಾನ್’ ಮನೆಗೆ ಅಕ್ರಮವಾಗಿ ನುಗ್ಗಲು ಯತ್ನಿಸಿದ ವ್ಯಕ್ತಿ ಅರೆಸ್ಟ್.!

TAGGED:accountCashrationಅನ್ನಭಾಗ್ಯanna bhgya Scheme
Share This Article
Facebook Copy Link Print

Latest News

SHOCKING : ಯುವಜನತೆಯಲ್ಲಿ ಹೆಚ್ಚುತ್ತಿದೆ ಹೃದಯಾಘಾತ : ‘ಬಾತ್ ರೂಂ’ನಲ್ಲೇ ಕುಸಿದುಬಿದ್ದು ಯುವತಿ ಸಾವು.!
BREAKING : ಬೆಳಗಾವಿಯ ರೆಸಾರ್ಟ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್’ರೇಪ್ ಕೇಸ್ : ‘CPI’ ಪುತ್ರ ಸೇರಿ ಮೂವರು ಅರೆಸ್ಟ್.!
BREAKING : ಅತ್ಯಾಚಾರ ಆರೋಪ ಕೇಸ್ : ಕಿರುತೆರೆ ನಟ ‘ಮಡೆನೂರು ಮನು’ ಅರೆಸ್ಟ್.!
ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶಾತಿ ಆರಂಭ : ಪೋಷಕರಿಗೆ ಇಲ್ಲಿದೆ ಮಾಹಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ಬಡ ಜನತೆಗೆ ಕೈಗೆಟುವ ಬೆಲೆಯಲ್ಲಿ ಸಿಗುತ್ತಂತೆ ಜಿಯೋ EV ಸೈಕಲ್‌ ; ಬೆರಗಾಗಿಸುತ್ತೆ ‌ʼಮೈಲೇಜ್ʼ
ಪಿ.ಯು.ಸಿ. ಬೇಕೆ ? ವಾಹನದ ಗಾಜಿಗೆ ಈ ಸ್ಟಿಕ್ಕರ್ ಕಡ್ಡಾಯ !
5 ಸಾವಿರಕ್ಕೆ ಬೈಕ್ ನಿಮ್ಮ ಕೈಯಲ್ಲಿ……! ಒಮ್ಮೆ ಟ್ಯಾಂಕ್ ಫುಲ್ ಮಾಡಿದರೆ ಕೊಡುತ್ತೆ 700 ಕಿ.ಮೀ ಮೈಲೇಜ್

Entertainment

BIG NEWS: ಟ್ರಂಪ್ ಕುರಿತ ಪೋಸ್ಟ್ ಡಿಲೀಟ್ ; ಕಂಗನಾಗೆ ಬಿಜೆಪಿ ಮುಖ್ಯಸ್ಥ ನಡ್ಡಾ ಸೂಚನೆ !
ʼಬೋಲ್ಡ್‌ʼ ಅವತಾರದಲ್ಲಿ ಕಾಣಿಸಿಕೊಂಡ ಶೆರ್ಲಿನ್‌ ಚೋಪ್ರಾ‌ ; ವಿಡಿಯೋ ನೋಡಿದ ಅಭಿಮಾನಿಗಳಿಗೆ ಶಾಕ್ | Watch
BREAKING : ನಟಿ ರಶ್ಮಿಕಾ ಮಂದಣ್ಣಗೆ ಸೂಕ್ತ ಭದ್ರತೆ ನೀಡಿ : ‘ಕೊಡವ ನ್ಯಾಷನಲ್ ಸಂಘಟನೆ’ಯಿಂದ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ.!

Sports

ಆರನೇ IPL ಕಿರೀಟದತ್ತ ಮುಂಬೈ ಹೆಜ್ಜೆ: 11ನೇ ಬಾರಿ ಪ್ಲೇಆಫ್‌ಗೆ !
ಧೋನಿ ಕಾಲು ಮುಟ್ಟಿ ನಮಸ್ಕರಿಸಿದ 14ರ ಸೂರ್ಯವಂಶಿ: ‌ʼಕ್ಯಾಪ್ಟನ್‌ ಕೂಲ್ʼ ಪ್ರತಿಕ್ರಿಯೆ ವೈರಲ್ | Watch Video
ಶಿಖರ್ ಧವನ್ ಅಲ್ಟ್ರಾ-ಐಷಾರಾಮಿ ಅಪಾರ್ಟ್‌ಮೆಂಟ್‌ ಮಾಲೀಕ: ಗುರ್‌ಗಾಂವ್‌ನಲ್ಲಿ ₹69 ಕೋಟಿ ಫ್ಲಾಟ್ ಖರೀದಿ !

Special

ಅಲರ್ಜಿ, ಸಾಮಾನ್ಯ ಸಮಸ್ಯೆ…..! ಆದ್ರೆ ನಿರ್ಲಕ್ಷ್ಯ ಬೇಡ…..!
ಗಮನಿಸಿ : ನಿಮ್ಮ ‘ಮೊಬೈಲ್’ ಕಳೆದುಹೋದರೆ ಮೊದಲು ಈ 5 ಕೆಲಸ ಮಾಡಿ
ʼಬ್ಲೀಚಿಂಗ್ʼ ಪೌಡರ್ ಎಷ್ಟು ಅಪಾಯಕಾರಿ ಗೊತ್ತಾ….?

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?