ಪ್ರವಾಸಿಗರೇ ಗಮನಿಸಿ : ನಂದಿಗಿರಿಧಾಮಕ್ಕೆ ಇಂದು ಪ್ರವೇಶ ನಿರ್ಬಂಧ |Nandi Hills

ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ನಂದಿ ಹಿಲ್ಸ್ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ .

ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ., ವೀಕೆಂಡ್ ಬಂದರೆ ಸಾಕು ನಂದಿಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read