ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಯಂತ್ರ ಕೊಡುವ ನೆಪದಲ್ಲಿ ವಂಚನೆ: ಇಬ್ಬರು ವಶಕ್ಕೆ

ಕೋಲಾರ: ಕೋಲಾರ ತಾಲೂಕಿನ ತೊಟ್ಲಿ ಗ್ರಾಮದ ಸಮೀಪ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ದೇವರ ಯಂತ್ರ ಕೊಡುವ ನೆಪದಲ್ಲಿ ಮೊಬೈಲ್, ಹಣ ದೋಚಲು ಯತ್ನಿಸಿದ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದೆ.

ಆಂಧ್ರಪ್ರದೇಶದ ನರಸಿಂಹ ಮತ್ತು ಗಣೇಶ ಎಂಬುವರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ್ದ ಇವರಿಬ್ಬರು ದೇವರ ಯಂತ್ರ ಕೊಡುವ ನೆಪದಲ್ಲಿ ವಂಚಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read