BIG NEWS: ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ದಿಢೀರ್ ದಾಳಿ

ಬಾಗಲಕೋಟೆ: ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.

ಮುಧೋಳ ತಾಲೂಕಿನಲ್ಲಿ ಅವ್ಯಾಹತವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿತ್ತು. ಒಂಟಗೋಡಿ ಗ್ರಾಮ ಹಾಗೂ ನಾಗರಾಳ ಗ್ರಾಮಗಳ ಅಡ್ಡೆಗಳ ಮೇಲೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಭೂ ವಿಜ್ಞಾನ ಇಲಾಖೆ, ಪಿಡಬ್ಲ್ಯುಡಿ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ದಾಳಿ ನಡೆಸಿದ್ದಾರೆ.

ತಾಲೂಕಿನ ವಿವಿಧೆಡೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಅಡ್ಡೆಗಳನ್ನು ವಶಕ್ಕೆ ಪಡೆದಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read