ಬಂಡೀಪುರ ಅರಣ್ಯದಲ್ಲಿ ಒಂಟಿಸಲಗದ ಶವ ಪತ್ತೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡೀಪುರದ ಓಂಕಾರ ಅರಣ್ಯ ಪ್ರದೇಶದಲ್ಲಿ ಒಂಟಿಸಲಗವೊಂದು ಶವಾಗಿ ಪತ್ತೆಯಾಗಿದೆ.

ಕೊಳೆತ ಸ್ಥಿತಿಯಲ್ಲಿ 45 ವರ್ಷದ ಆನೆಯ ಕಳೆಬರ ಪತ್ತೆಯಾಗಿದ್ದು, ಸ್ಥಳಕ್ಕೆ ಧಾವಿಸಿರುವ ಅರಣ್ಯಾಧಿಕರಿಗಳು ಪರಿಶೀಲನೆ ನಡೆಸಿದ್ದಾರೆ. ಪಶುವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

ಮೃತಪಟ್ಟಿರುವ ಆನೆಯ ಎರಡು ದಂತಗಳನ್ನು ವಶಕ್ಕೆ ಪಡೆಯಲಾಗಿದ್ದು, ಆನೆ ಸಾವಿನ ಬಗ್ಗೆ ತನಿಖೆ ನಡೆಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read