KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಬೆಂಗಳೂರು ಪೊಲೀಸರ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ; ಚೆನ್ನೈನಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಅರೆಸ್ಟ್

Published August 26, 2023 at 1:13 pm
Share
SHARE

ಚೆನ್ನೈ: ಬೆಂಗಳೂರು ಪೊಲೀಸರ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದ ಕಿಡಿಕೇಡಿಗಳು, ಐಪಿಎಲ್ ಪಂದ್ಯಗಳು ಮತ್ತು ಪ್ರತಿ ಪಂದ್ಯಗಳ ವೇಳೆ ಗಳಿಸಿದ ರನ್ ಗಳ ಕುರಿತು ಪೋಸ್ಟ್ ಮಾಡಿದ್ದಾರೆ. ಇದೀಗ ಈ ಟ್ವಿಟ್ಟರ್ ಪೋಸ್ಟ್ ಬೆಂಗಳೂರು ಪೊಲೀಸರ ಗಮನಕ್ಕೆ ಬಂದಿದ್ದು, ಆರೋಪಿಯನ್ನು ಹೆಡೆಮುರಿಕಟ್ಟಿದ್ದಾರೆ.

ಸೈಬರ್ ಕ್ರೈಂ ಠಾಣೆಯಲ್ಲಿ ಕಾನ್ಸ್ ಟೇಬಲ್ ರವಿ ಎಂಬುವವರು ನೀಡಿದ್ದ ದೂರಿನ ಮೇರೆಗೆ ತನಿಖೆ ನಡೆಸಿರುವ ಪೊಲೀಸರಿಗೆ ಆರೋಪಿ ಚೆನ್ನೈನಲ್ಲಿರುವುದು ಗೊತ್ತಾಗಿದೆ. ನಕಲಿ ಟ್ವಿಟರ್ ಖಾತೆಯಿಂದ ಪೋಸ್ಟ್ ಮಾಡುವ ಐಪಿ ವಿಳಾಸವನ್ನು ಪತ್ತೆ ಮಾಡಿದಾಗ ಆರೋಪಿ ತಮಿಳುನಾಡಿನ ಚೆನ್ನೈನ ಸೇತುಪಟ್ಟು ಪ್ರದೇಶದಲ್ಲಿರುವುದು ತಿಳಿದುಬಂದಿದೆ.

ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಮಹೇಶ್ ಕುಮಾರ್ ಎಂಬಾತನೇ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ಪೋಸ್ಟ್ ಮಾಡಿದ್ದ ಎಂಬುದು ಬಹಿರಂಗವಾಗಿದ್ದು, ಪೊಲೀಸರು ಮೆಡಿಕಲ್ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಈ ವೇಳೆ ಆತ ತಮಾಷೆಗಾಗಿ ಬೆಂಗಳೂರು ಪೊಲೀಸ್ ಹೆಸರಲ್ಲಿ ಟ್ವಿಟರ್ ಖಾತೆ ತೆರೆದು ಪೋಸ್ಟ್ ಮಾಡಿದ್ದೆ. ಇದು ನಿಜವಾದ ಟ್ವಿಟರ್ ನಂತೆ ಕಂಡಿದ್ದರಿಂದ ಜನರು ಫಾಲೋ ಮಡಲು ಆರಂಭಿಸಿದರು. ಲೈಕ್ ಹಾಗೂ ಶೇರ್ ಗಾಗಿ ಈ ಕೃತ್ಯ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾನೆ.

ವಿದ್ಯಾರ್ಥಿ ಮಹೇಶ್ ನನ್ನು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿರುವ ಬೆಂಗಳೂರು ಪೊಲೀಸರು ಎಚ್ಚರಿಕೆ ನೀಡಿ, ಜಾಮೀನಿನ ಮೇಲೆ ಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

You Might Also Like

ALERT : ಸ್ನಾನಕ್ಕೆ ‘ಗ್ಯಾಸ್ ಗೀಸರ್’ ಬಳಸುವ ಮುನ್ನ ಎಚ್ಚರ :  ಬೆಂಗಳೂರಲ್ಲಿ ಯುವತಿ ದಾರುಣ ಸಾವು.!

ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !

ಜಾಮೀನು ಮೇಲೆ ಜೈಲಿನಿಂದ ಹೊರಬಂದಿದ್ದ ಆರೋಪಿ: ಪತ್ನಿ ಜೊತೆ ಹೋಟೆಲ್ ನಲ್ಲಿ ಕುಳಿತಿದ್ದಾಗಲೇ ದುಷ್ಕರ್ಮಿಗಳಿಂದ ದಾಳಿ; ಬರ್ಬರ ಹತ್ಯೆ

BREAKING : ರೌಡಿಶೀಟರ್ ‘ಬಿಕ್ಲು ಶಿವ’ ಕೊಲೆ ಕೇಸ್ : ‘FIR’ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಭೈರತಿ ಬಸವರಾಜ್.!

Shocking: ಮದ್ಯ ಸೇವಿಸಿದ್ದ ವಿದ್ಯಾರ್ಥಿಗಳಿಂದ ಶಿಕ್ಷಕನ ಮೇಲೆ ಬಾಟಲಿಯಿಂದ ಹಲ್ಲೆ !

TAGGED:ಬಂಧನನಕಲಿ ಟ್ವಿಟ್ಟರ್ ಖಾತೆChennaiಚೆನ್ನೈArrestMedical studentಬೆಂಗಳೂರು ಪೊಲೀಸ್ಮೆಡಿಕಲ್ ವಿದ್ಯಾರ್ಥಿBangalore policefake Twitter account
Share This Article
Facebook Copy Link Print

Latest News

ALERT : ಸ್ನಾನಕ್ಕೆ ‘ಗ್ಯಾಸ್ ಗೀಸರ್’ ಬಳಸುವ ಮುನ್ನ ಎಚ್ಚರ :  ಬೆಂಗಳೂರಲ್ಲಿ ಯುವತಿ ದಾರುಣ ಸಾವು.!
ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !
ಜಾಮೀನು ಮೇಲೆ ಜೈಲಿನಿಂದ ಹೊರಬಂದಿದ್ದ ಆರೋಪಿ: ಪತ್ನಿ ಜೊತೆ ಹೋಟೆಲ್ ನಲ್ಲಿ ಕುಳಿತಿದ್ದಾಗಲೇ ದುಷ್ಕರ್ಮಿಗಳಿಂದ ದಾಳಿ; ಬರ್ಬರ ಹತ್ಯೆ
BREAKING : ರೌಡಿಶೀಟರ್ ‘ಬಿಕ್ಲು ಶಿವ’ ಕೊಲೆ ಕೇಸ್ : ‘FIR’ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಭೈರತಿ ಬಸವರಾಜ್.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING : ಬೆಂಗಳೂರಿನ ‘ಅಪಾರ್ಟ್ ಮೆಂಟ್’ ನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ , ಬೆಚ್ಚಿಬಿದ್ದ ನಿವಾಸಿಗಳು !

Automotive

ವಾಹನ ಸವಾರರಿಗೆ ಮುಖ್ಯ ಮಾಹಿತಿ: 3 ಸಾವಿರ ರೂ.ಗೆ ಗೇಮ್ ಚೇಂಜರ್ ಫಾಸ್ಟ್‌ ಟ್ಯಾಗ್ ವಾರ್ಷಿಕ ಪಾಸ್
BREAKING NEWS: ಹೈಡ್ರೋಜನ್ ವಾಹನಗಳಿಗೆ ಹೊಸ ನೋಂದಣಿ ಫಲಕ ಅಳವಡಿಕೆಗೆ ಸಾರಿಗೆ ಇಲಾಖೆ ಪ್ರಸ್ತಾಪ
ಇಲ್ಲಿದೆ 2025-2026 ರ ಟಾಪ್ 5 ಎಲೆಕ್ಟ್ರಿಕ್ ಸ್ಕೂಟರ್‌ಗಳ ಪಟ್ಟಿ !

Entertainment

ಅನನ್ಯಾ-ಸುಹಾನಾ ಸ್ಟೈಲಿಶ್ ಲಂಚ್ ಡೇಟ್ ! ಫೋಟೋಗಳು ವೈರಲ್ | Photos
ದೀಪಿಕಾ ಪಡುಕೋಣೆ ‘ಸ್ಪಿರಿಟ್’ ಚಿತ್ರದಿಂದ ಹೊರಕ್ಕೆ ? ಪ್ರಭಾಸ್‌ಗೆ ರಶ್ಮಿಕಾ ಮಂದಣ್ಣ ನಾಯಕಿ ?
BIG NEWS: ಕೊನೆಗೂ ಮೌನ ಮೌರಿದ ರಚಿತಾ ರಾಮ್: ದೇವರೇ ಎದುರು ಬಂದರೂ ಕ್ಷಮೆ ಕೇಳಲ್ಲ ಎಂದು ಸ್ಪಷ್ಟನೆ!

Sports

ಸಚಿನ್ ಮಾಜಿ ಪ್ರತಿಸ್ಪರ್ಧಿ ಈಗ ಲಂಡನ್‌ನಲ್ಲಿ ವರ್ಣಚಿತ್ರಕಾರ ; ʼಕ್ರಿಕೆಟ್‌ʼ ನಿಂದ ಗಳಿಸಿದ್ದಕ್ಕಿಂತ ಈಗ ಹೆಚ್ಚು ಸಂಪಾದನೆ !
114 ವರ್ಷದ ಮ್ಯಾರಥಾನ್ ಲೆಜೆಂಡ್ ಫೌಜಾ ಸಿಂಗ್ ಹಿಟ್ ಅಂಡ್ ರನ್ ಕೇಸ್: 30 ಗಂಟೆಯೊಳಗೆ ಅನಿವಾಸಿ ಭಾರತೀಯ ಅರೆಸ್ಟ್
‌ಇಲ್ಲಿದೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಅದ್ದೂರಿ ಮನೆ ಮತ್ತು ಅಪರೂಪದ ಸಂಗ್ರಹದ ಡಿಟೇಲ್ಸ್ !

Special

ಪ್ರತಿದಿನ ರಾತ್ರಿ ತಡವಾಗಿ ಊಟ ಮಾಡ್ತೀರಾ ? ನಿಮಗೆ ಕಾದಿದೆ ಇಂಥಾ ಅಪಾಯ…..!
ಅಡುಗೆಗೆ ಯಾವಾಗಲೂ ನೈಸರ್ಗಿಕ ಬಣ್ಣ ಬಳಸಿ
ನಿಮಗೆ ಗೊತ್ತಾ ಗುಲಾಬಿಯಲ್ಲಿರುವ ಅದ್ಭುತ ಗುಣಗಳು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?