KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS: ಬೆಂಗಳೂರು ಪೊಲೀಸರ ಹೆಸರಲ್ಲಿ ನಕಲಿ ಟ್ವಿಟ್ಟರ್ ಖಾತೆ; ಚೆನ್ನೈನಲ್ಲಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಅರೆಸ್ಟ್

Published August 26, 2023 at 1:13 pm
Share
SHARE

ಚೆನ್ನೈ: ಬೆಂಗಳೂರು ಪೊಲೀಸರ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ ತೆರೆದ ಕಿಡಿಕೇಡಿಗಳು, ಐಪಿಎಲ್ ಪಂದ್ಯಗಳು ಮತ್ತು ಪ್ರತಿ ಪಂದ್ಯಗಳ ವೇಳೆ ಗಳಿಸಿದ ರನ್ ಗಳ ಕುರಿತು ಪೋಸ್ಟ್ ಮಾಡಿದ್ದಾರೆ. ಇದೀಗ ಈ ಟ್ವಿಟ್ಟರ್ ಪೋಸ್ಟ್ ಬೆಂಗಳೂರು ಪೊಲೀಸರ ಗಮನಕ್ಕೆ ಬಂದಿದ್ದು, ಆರೋಪಿಯನ್ನು ಹೆಡೆಮುರಿಕಟ್ಟಿದ್ದಾರೆ.

ಸೈಬರ್ ಕ್ರೈಂ ಠಾಣೆಯಲ್ಲಿ ಕಾನ್ಸ್ ಟೇಬಲ್ ರವಿ ಎಂಬುವವರು ನೀಡಿದ್ದ ದೂರಿನ ಮೇರೆಗೆ ತನಿಖೆ ನಡೆಸಿರುವ ಪೊಲೀಸರಿಗೆ ಆರೋಪಿ ಚೆನ್ನೈನಲ್ಲಿರುವುದು ಗೊತ್ತಾಗಿದೆ. ನಕಲಿ ಟ್ವಿಟರ್ ಖಾತೆಯಿಂದ ಪೋಸ್ಟ್ ಮಾಡುವ ಐಪಿ ವಿಳಾಸವನ್ನು ಪತ್ತೆ ಮಾಡಿದಾಗ ಆರೋಪಿ ತಮಿಳುನಾಡಿನ ಚೆನ್ನೈನ ಸೇತುಪಟ್ಟು ಪ್ರದೇಶದಲ್ಲಿರುವುದು ತಿಳಿದುಬಂದಿದೆ.

ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಮಹೇಶ್ ಕುಮಾರ್ ಎಂಬಾತನೇ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ಪೋಸ್ಟ್ ಮಾಡಿದ್ದ ಎಂಬುದು ಬಹಿರಂಗವಾಗಿದ್ದು, ಪೊಲೀಸರು ಮೆಡಿಕಲ್ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಈ ವೇಳೆ ಆತ ತಮಾಷೆಗಾಗಿ ಬೆಂಗಳೂರು ಪೊಲೀಸ್ ಹೆಸರಲ್ಲಿ ಟ್ವಿಟರ್ ಖಾತೆ ತೆರೆದು ಪೋಸ್ಟ್ ಮಾಡಿದ್ದೆ. ಇದು ನಿಜವಾದ ಟ್ವಿಟರ್ ನಂತೆ ಕಂಡಿದ್ದರಿಂದ ಜನರು ಫಾಲೋ ಮಡಲು ಆರಂಭಿಸಿದರು. ಲೈಕ್ ಹಾಗೂ ಶೇರ್ ಗಾಗಿ ಈ ಕೃತ್ಯ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾನೆ.

ವಿದ್ಯಾರ್ಥಿ ಮಹೇಶ್ ನನ್ನು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಿರುವ ಬೆಂಗಳೂರು ಪೊಲೀಸರು ಎಚ್ಚರಿಕೆ ನೀಡಿ, ಜಾಮೀನಿನ ಮೇಲೆ ಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

You Might Also Like

ಮಠಾಧೀಶನ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ, ಫೋಟೋ ಪತ್ತೆ: ಮದ್ಯ-ಮಾಂಸ ಸೇವಿಸಿರುವ ಅಂಶವೂ ಬಹಿರಂಗ; ವಿಚಾರ ತಿಳಿದು ಶಾಕ್ ಆದ ಭಕ್ತರು

ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಆ.10 ಕ್ಕೆ ‘ನಮ್ಮ ಮೆಟ್ರೋ’ ಹಳದಿ ಮಾರ್ಗ ಉದ್ಘಾಟನೆ : ಆಸ್ತಿ ಮೌಲ್ಯ ಹೆಚ್ಚಳ, ಹಲವು ಉದ್ಯೋಗ ಸೃಷ್ಟಿ : ಡಿಸಿಎಂ ಡಿಕೆಶಿ

GOOD NEWS : ರಾಜ್ಯ ಸರ್ಕಾರದಿಂದ ‘SC’ ಸಮುದಾಯಕ್ಕೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

BREAKING: ದಾಖಲೆ ಸಮೇತ ಮತಗಳ್ಳತನ ಬಯಲಿಗೆಳೆದ ರಾಹುಲ್ ಗಾಂಧಿ: ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನದ ಬಗ್ಗೆ ಸಾಕ್ಷ್ಯ ಸಮೇತ ವಿವರಿಸಿದ ಲೋಕಸಭಾ ವಿಪಕ್ಷ ನಾಯಕ

TAGGED:ಬಂಧನನಕಲಿ ಟ್ವಿಟ್ಟರ್ ಖಾತೆChennaiಚೆನ್ನೈArrestMedical studentಬೆಂಗಳೂರು ಪೊಲೀಸ್ಮೆಡಿಕಲ್ ವಿದ್ಯಾರ್ಥಿBangalore policefake Twitter account
Share This Article
Facebook Copy Link Print

Latest News

ಮಠಾಧೀಶನ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ, ಫೋಟೋ ಪತ್ತೆ: ಮದ್ಯ-ಮಾಂಸ ಸೇವಿಸಿರುವ ಅಂಶವೂ ಬಹಿರಂಗ; ವಿಚಾರ ತಿಳಿದು ಶಾಕ್ ಆದ ಭಕ್ತರು
ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಆ.10 ಕ್ಕೆ ‘ನಮ್ಮ ಮೆಟ್ರೋ’ ಹಳದಿ ಮಾರ್ಗ ಉದ್ಘಾಟನೆ : ಆಸ್ತಿ ಮೌಲ್ಯ ಹೆಚ್ಚಳ, ಹಲವು ಉದ್ಯೋಗ ಸೃಷ್ಟಿ : ಡಿಸಿಎಂ ಡಿಕೆಶಿ
GOOD NEWS : ರಾಜ್ಯ ಸರ್ಕಾರದಿಂದ ‘SC’ ಸಮುದಾಯಕ್ಕೆ ಗುಡ್ ನ್ಯೂಸ್ : ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

Automotive

ಎಲೆಕ್ಟ್ರಿಕ್ ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ಬಜಾಜ್ ಅಬ್ಬರ ; ಗೋ ಗೋ ಸರಣಿ ಸೂಪರ್ ಹಿಟ್ | Video
ಬ್ಯಾಟರಿ ಚಾಲಿತ ಸಾರಿಗೆ, ಸರಕು ವಾಹನಗಳಿಗೂ ಪರ್ಮಿಟ್ ಕಡ್ಡಾಯ, ಇಲ್ಲದಿದ್ದರೆ ದಂಡ
ಹೆಲ್ಮೆಟ್‌ ಇಲ್ಲದೆ ಅಪಾಯಕಾರಿ ಸ್ಟಂಟ್‌ ; ಬಿದ್ದ ಬೈಕ್‌ ಸವಾರರ ಕುರಿತು ದಾರಿಹೋಕರ ನಿರ್ಲಕ್ಷ್ಯ | Video

Entertainment

BIG NEWS : ಸಾಹಸ ಸಿಂಹ, ನಟ ವಿಷ್ಣುವರ್ಧನ್ ನಟನೆ ಹೀಯಾಳಿಸಿದ ‘ತಮಿಳು ಯೂಟ್ಯೂಬರ್’ : ಭುಗಿಲೆದ್ದ ಕನ್ನಡಿಗರ ಆಕ್ರೋಶ |WATCH VIDEO
BREAKING : ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ
ಚೈತ್ರಾ ಕುಂದಾಪುರ ವಿರುದ್ಧ ಸಾಲು ಸಾಲು ಆರೋಪ ಮಾಡಿದ ತಂದೆ: ಮದುವೆಗೂ ಸರಿಯಾಗಿ ಕರೆದಿಲ್ಲ ಎಂದು ಅಸಮಾಧಾನ!

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

ರೋಡ್‌ ಟ್ರಿಪ್: ಕೇವಲ ಪ್ರಯಾಣವಲ್ಲ, ಅದೊಂದು ಅನುಭವ‌ !
ʼಕಾಮ ಕಸ್ತೂರಿʼ ಜ್ವರ ಮತ್ತು ಕೆಮ್ಮು ಸಮಸ್ಯೆಗಳಿಗೆ ರಾಮಬಾಣ
ʼಸಾರ್ಥಕʼ ಜೀವನಕ್ಕೆ ಇಲ್ಲಿದೆ ಉಪಯುಕ್ತ ಸಲಹೆ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?