KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

‘ಗೃಹಲಕ್ಷ್ಮಿ’ ಜಾರಿಗೆ ಮುನ್ನವೇ ಗೃಹಿಣಿಯರ ಖಾತೆಗೆ ಅನ್ನಭಾಗ್ಯ ಹಣ ಜಮಾ: ಆಧಾರ್ ಜೋಡಣೆ ಕಡ್ಡಾಯ

Published June 29, 2023 at 6:55 pm
Share
SHARE

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಹಣವನ್ನು ಬಿಪಿಎಲ್ ಕಾರ್ಡ್ ಹೊಂದಿದ ಯಜಮಾನ/ನಿ ಖಾತೆಗೆ ಜಮಾ ಮಾಡಲಾಗುತ್ತದೆ.

ಅನ್ನಭಾಗ್ಯ ಯೋಜನೆಯ 5 ಕೆಜಿ ಅಕ್ಕಿ ಹಣ ಬ್ಯಾಂಕ್ ಖಾತೆಗೆ ಜಮಾ ಆಗಲು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿರಬೇಕು. ಬಿಪಿಎಲ್ ಪಡಿತರ ಚೀಟಿ ಹೊಂದಿದ್ದು, ಈ ಚೀಟಿಯಲ್ಲಿ ಮನೆಯ ಮುಖ್ಯಸ್ಥರು ಯಾರು ಎಂದು ನಮೂದಾಗಿರುತ್ತದೆಯೋ ಅವರ ಹೆಸರಲ್ಲಿ ಬ್ಯಾಂಕ್ ಖಾತೆ ಹೊಂದಿರಬೇಕು. ಆ ಖಾತೆಗೆ ಆಧಾರ್ ಲಿಂಕ್ ಆಗಿರಬೇಕು.

ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್ ದಾರರಲ್ಲಿ ಶೇಕಡ 92 ರಷ್ಟು ಮಹಿಳೆಯರೇ ಯಜಮಾನಿ ಆಗಿರುವುದರಿಂದ ಗೃಹಲಕ್ಷ್ಮಿ ಯೋಜನೆ ಜಾರಿಗೆ ಮೊದಲೇ ಅವರ ಖಾತೆಗಳಿಗೆ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಲಿದೆ. ಮನೆಯ ಮುಖ್ಯಸ್ಥರ ಹೆಸರಲ್ಲಿ ಖಾತೆ ಇಲ್ಲದಿದ್ದರೆ ಕುಟುಂಬದ ಬೇರೆ ಸದಸ್ಯರ ಖಾತೆಯ ವಿವರ ನೀಡಬಹುದಾಗಿದೆ. 1.28 ಕೋಟಿ ಫಲಾನುಭವಿಗಳಲ್ಲಿ 6 ಲಕ್ಷ ಖಾತೆದಾರರ ಖಾತೆ ಆಧಾರ್ ಲಿಂಕ್ ಆಗಿಲ್ಲವೆಂದು ಹೇಳಲಾಗಿದೆ. ಆಧಾರ್ ಜೋಡಣೆ ಮಾಡಿಸಿದ ಬಳಿಕ ಅಂತಹವರ ಖಾತೆಗಳಿಗೂ ಅನ್ನ ಭಾಗ್ಯ ಯೋಜನೆಯ ಹಣ ಜಮಾ ಆಗಲಿದೆ. ಮನೆಯ ಯಜಮಾನಿ ಖಾತೆಗೆ 2 ಸಾವಿರ ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ ನಲ್ಲಿ ಚಾಲನೆ ನೀಡಲಿದ್ದು, ಅಷ್ಟರೊಳಗೆ ಜುಲೈನಿಂದಲೇ 5 ಕೆಜಿ ಅಕ್ಕಿ ಹಣ ನೀಡಲಾಗುವುದು ಎನ್ನಲಾಗಿದೆ.

You Might Also Like

BREAKING: ಪತ್ನಿ ಕೊಲೆ ಮಾಡಿದ್ದ ಪತಿ ಬರ್ಬರ ಹತ್ಯೆ

ಬಲವಂತವಾಗಿ ಅಪ್ರಾಪ್ತೆ ಮದುವೆಯಾಗಿ ಚಿತ್ರಹಿಂಸೆ: ದೂರು ಬಳಿಕ ನಾಪತ್ತೆಯಾದ ಪೊಲೀಸ್ ಅಧಿಕಾರಿ ಅಮಾನತು

BREAKING NEWS: ಸಿಎಂಗೆ ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ಅಂತಿಮ ವರದಿ ಸಲ್ಲಿಕೆ: ಮನೋವಿಕಾಸಕ್ಕೆ ಅಗತ್ಯ ಶಿಕ್ಷಣ ನೀಡುವ ಬಗ್ಗೆ ಚರ್ಚೆ

ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ಆ. 18ರವರೆಗೆ ವಿಸ್ತರಣೆ

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಕೃಷಿ, ತೋಟಗಾರಿಕೆ ಉತ್ಪನ್ನಗಳ ಬೆಂಬಲ ಬೆಲೆ ಹೆಚ್ಚಳ: ಅನ್ನದಾತರಿಗೆ 8 ಸಾವಿರ ಕೋಟಿ ರೂ.

TAGGED:MoneyBPL cardಬಿಪಿಎಲ್ ಕಾರ್ಡ್ಖಾತೆAnnabhagya Yojanebank accountಹಣ ಜಮಾಅನ್ನಭಾಗ್ಯಯಜಮಾನಿ
Share This Article
Facebook Copy Link Print

Latest News

BREAKING: ಪತ್ನಿ ಕೊಲೆ ಮಾಡಿದ್ದ ಪತಿ ಬರ್ಬರ ಹತ್ಯೆ
ಬಲವಂತವಾಗಿ ಅಪ್ರಾಪ್ತೆ ಮದುವೆಯಾಗಿ ಚಿತ್ರಹಿಂಸೆ: ದೂರು ಬಳಿಕ ನಾಪತ್ತೆಯಾದ ಪೊಲೀಸ್ ಅಧಿಕಾರಿ ಅಮಾನತು
BREAKING NEWS: ಸಿಎಂಗೆ ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ಅಂತಿಮ ವರದಿ ಸಲ್ಲಿಕೆ: ಮನೋವಿಕಾಸಕ್ಕೆ ಅಗತ್ಯ ಶಿಕ್ಷಣ ನೀಡುವ ಬಗ್ಗೆ ಚರ್ಚೆ
ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ಆ. 18ರವರೆಗೆ ವಿಸ್ತರಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!

Automotive

ALERT : ನಿಮ್ಮ ‘ಬ್ಯಾಂಕ್ ಖಾತೆ’ ಹಣ ಲೂಟಿ ಆಗಬಾರದೆಂದರೆ, ಜಸ್ಟ್ ಈ ರೀತಿ ‘ಆಧಾರ್ ಬಯೋಮೆಟ್ರಿಕ್’ ಲಾಕ್ ಮಾಡಿ.!
ಭಾರತದ ಅತ್ಯಂತ ದುಬಾರಿ ʼನಂಬರ್ ಪ್ಲೇಟ್ʼ ಒಡೆಯ ಈ CEO ! ಇದರ ಬೆಲೆ ಬರೋಬ್ಬರಿ 47 ಲಕ್ಷ ರೂ.
ಸಾರ್ವಜನಿಕರು ಸ್ವಂತ ಕಾರು ಹೊಂದಲು ಈ ದೇಶದಲ್ಲಿಲ್ಲ ಅವಕಾಶ !

Entertainment

‘ಮ್ಯಾಡ್ ಮ್ಯಾನ್’ ಟಾಮ್ ಕ್ರೂಸ್: 7,500 ಅಡಿಯಿಂದ ಹಾರಿ, ಸುಡುವ ಪ್ಯಾರಾಚೂಟ್‌ನೊಂದಿಗೆ ಸಾವನ್ನು ಗೆದ್ದು ಗಿನ್ನಿಸ್ ವಿಶ್ವ ದಾಖಲೆ | Watch
50ರ ದಶಕದ ಸೂಪರ್‌ಸ್ಟಾರ್‌ ಅಂತ್ಯಕಾಲದಲ್ಲಿ ಬಿಡಿಗಾಸಿಗೂ ಪರದಾಟ; ಇಲ್ಲಿದೆ ಹಿರಿಯ ನಟನ ನೋವಿನ ಕಥೆ !
ಸದ್ಗುರು ವಿರುದ್ಧ ಗಂಭೀರ ಆರೋಪ ಮಾಡಿದ್ದರು ಜಾವೇದ್ ಅಖ್ತರ್: ʼಅನುಯಾಯಿಗಳ ಜೊತೆ ಅಪಾಯಕಾರಿ ಆಟʼ ಎಂದಿದ್ದ ಗೀತೆ ರಚನೆಕಾರ !

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

ದಿನದಲ್ಲಿ ಒಂದು ನಿಮಿಷ ಈ ಕೆಲಸ ಮಾಡಿ ಪರಿಣಾಮ ನೋಡಿ
ಬಟ್ಟೆಯಲ್ಲಿರುವ ಬ್ಲೀಚ್ ಕಲೆ ತೆಗೆದುಹಾಕಲು ಇಲ್ಲಿದೆ ಸುಲಭ ಮಾರ್ಗ
ನೆಗಡಿ ಮತ್ತು ಕೆಮ್ಮಿನ ಸಮಸ್ಯೆ ನಿವಾರಣೆಗೆ ಅದ್ಭುತ ಇಲ್ಲಿದೆ ಮನೆಮದ್ದು

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?