KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬ್ಯಾಂಕ್ ಗೆ ಬಂದು ಪಾಸ್ ಬುಕ್ ಎಂಟ್ರಿ ಮಾಡಿಸಿದ ಗ್ರಾಹಕನಿಗೆ ಶಾಕ್: ಖಾತೆಯಲ್ಲಿದ್ದ 2.31 ಲಕ್ಷ ರೂ. ಮಾಯ

Published December 28, 2023 at 8:18 am
Share
SHARE

ಹಾಸನ: ವ್ಯಕ್ತಿಯೊಬ್ಬರ ಬ್ಯಾಂಕ್ ಉಳಿತಾಯ ಖಾತೆಯಲ್ಲಿದ್ದ 2.31 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ.

ಶಾಂತಿಗ್ರಾಮ ಹೋಬಳಿಯ ತಮ್ಲಾಪುರದ ಅಣ್ಣೇಗೌಡ ಈ ಕುರಿತಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ನವೆಂಬರ್ 30 ರಿಂದ ಡಿಸೆಂಬರ್ 24ರ ನಡುವೆ ಅಣ್ಣೇಗೌಡ ಅವರ ಬ್ಯಾಂಕ್ ಖಾತೆಯಿಂದ ಅನೇಕ ಬಾರಿ 2,31,525 ರೂ. ಹಣ ಡ್ರಾ ಮಾಡಲಾಗಿದೆ. ಆದರೆ, ಇದು ಅವರ ಗಮನಕ್ಕೆ ಬಂದಿಲ್ಲ.

ಡಿಸೆಂಬರ್ 24 ರಂದು 5,000 ರೂ. ಹಣ ಡ್ರಾ ಆಗಿರುವ ಬಗ್ಗೆ ಮೆಸೇಜ್ ಬಂದಿದೆ. ಕೂಡಲೇ ಅವರು ಬ್ಯಾಂಕಿಗೆ ಹೋಗಿ ಪಾಸ್ ಬುಕ್ ಎಂಟ್ರಿ ಮಾಡಿಸಿದಾಗ ಅವರ ಖಾತೆಯಿಂದ ಹಣ ಡ್ರಾ ಮಾಡಿ ವಂಚಿಸಿರುವುದು ಗೊತ್ತಾಗಿದೆ. ಬಳಿಕ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

You Might Also Like

ಪಾಲುದಾರನ ಕೊಂದು ಶವ ಕತ್ತರಿಸಿ ಎಸೆದಿದ್ದ ಭಾರತೀಯ ನರ್ಸ್ ಗೆ ಜು. 16 ಯೆಮೆನ್‌ ನಲ್ಲಿ ಮರಣದಂಡನೆ

BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

ರಸ್ತೆಯಲ್ಲಿ ಲಾಂಗ್ ಹಿಡಿದು ರೀಲ್ಸ್, ವ್ಹೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕ ಅರೆಸ್ಟ್

BREAKING: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 13 ಐಎಎಸ್ ಅಧಿಕಾರಿಗಳ ವರ್ಗಾವಣೆ

BREAKING: ಬಿಇಒ ಕಚೇರಿ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಎಫ್.ಡಿ.ಎ. ಆತ್ಮಹತ್ಯೆ ಯತ್ನ

TAGGED:Moneyಬ್ಯಾಂಕ್ಹಣಪಾಸ್ ಬುಕ್ComplaintFraudaccountವಂಚನೆBankಖಾತೆ
Share This Article
Facebook Copy Link Print

Latest News

ಪಾಲುದಾರನ ಕೊಂದು ಶವ ಕತ್ತರಿಸಿ ಎಸೆದಿದ್ದ ಭಾರತೀಯ ನರ್ಸ್ ಗೆ ಜು. 16 ಯೆಮೆನ್‌ ನಲ್ಲಿ ಮರಣದಂಡನೆ
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
ರಸ್ತೆಯಲ್ಲಿ ಲಾಂಗ್ ಹಿಡಿದು ರೀಲ್ಸ್, ವ್ಹೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕ ಅರೆಸ್ಟ್
BREAKING: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 13 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

ಬೆಂಗಳೂರು ಟ್ರಾಫಿಕ್‌ಗೆ ಪರಿಹಾರ ಇದೆಯೇ ? ಖಾಕಿ ಪಡೆಗೆ ನಿಖಿಲ್ ಕಾಮತ್ ಪ್ರಶ್ನೆ !
ALERT : ನೀವು ಕರೆ ಮಾಡುವಾಗ ‘ಇಂಟರ್ ನೆಟ್’ ಆನ್ ಮಾಡಿಡುತ್ತೀರಾ..? ಮಿಸ್ ಮಾಡದೇ ಈ ಸುದ್ದಿ ಓದಿ
ದ್ವಿಚಕ್ರ ವಾಹನಗಳಿಗೂ ಟೋಲ್ ತೆರಿಗೆ ಪ್ರಸ್ತಾಪ ಇಲ್ಲ, ತಪ್ಪು ಮಾಹಿತಿ: ಸಂಪೂರ್ಣ ವಿನಾಯಿತಿ ಬಗ್ಗೆ NHAI, ನಿತಿನ್ ಗಡ್ಕರಿ ಸ್ಪಷ್ಟನೆ

Entertainment

BREAKING : ಮತ್ತೆ ಜೈಲುಪಾಲಾದ ‘ಬಿಗ್ ಬಾಸ್’ ಮಾಜಿ ಸ್ಪರ್ಧಿ :  ರಜತ್’ಗೆ 14 ದಿನ ನ್ಯಾಯಾಂಗ ಬಂಧನ
ಬಾಳೆಹಣ್ಣಿಗಾಗಿ ಕಾಯುವ ಈ ಮುದ್ದಾದ ನಾಯಿ ನೋಡಿ | Cute Video
BREAKING : ನಟ ಹೃತಿಕ್ ರೋಷನ್, ಜೂನಿಯರ್ NTR ಅಭಿನಯದ ಬಹುನಿರೀಕ್ಷಿತ ‘War-2’  ಚಿತ್ರದ ಟೀಸರ್ ರಿಲೀಸ್ |WATCH TEASER

Sports

ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕಿರುಕುಳ: RCB ಆಟಗಾರ ಯಶ್ ದಯಾಳ್ ವಿರುದ್ಧ FIR
ನನ್ನ ಸಹೋದರಿ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ: ಇಂಗ್ಲೆಂಡ್ ವಿರುದ್ಧ 10 ವಿಕೆಟ್ ಗೊಂಚಲು ಪಡೆದ ಆಕಾಶ್ ದೀಪ್ ಬಹಿರಂಗ
ಇಂಗ್ಲೆಂಡ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ: 2ನೇ ಟೆಸ್ಟ್ ನಲ್ಲಿ 336 ರನ್ ಗಳಿಂದ ಜಯ

Special

ಇಷ್ಟೆಲ್ಲಾ ಅದ್ಭುತ ಉಪಯೋಗ ಹೊಂದಿದೆ ಮೊಳಕೆ ಬರಿಸಿದ ಗೋಧಿ
ಕಲ್ಲಂಗಡಿ ಹಣ್ಣಿನ ಸಿಪ್ಪೆ ಸೇವಿಸಿ ಪಡೆಯಿರಿ ಈ ʼಆರೋಗ್ಯʼ ಲಾಭ
ʼಪುದೀನಾ ಎಲೆʼಗಳು ಬಹಳ ದಿನದವರೆಗೂ ತಾಜಾವಾಗಿರಲು ಇಲ್ಲಿದೆ ಟಿಪ್ಸ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?