KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಗೆ ಅಕ್ಕಿ ಹಣ ಬಂದಿದೆ ಎಂದು ಬ್ಯಾಂಕ್ ಗೆ ಹೋದ ಗ್ರಾಹಕರಿಗೆ ಬಿಗ್ ಶಾಕ್: ಗ್ರಾಹಕರ ಖಾತೆಗಳಲ್ಲಿದ್ದ ಹಣವನ್ನೇ ದೋಚಿದ ಬ್ಯಾಂಕ್ ಮ್ಯಾನೇಜರ್

Published July 23, 2023 at 10:48 am
Share
SHARE

ಬೆಂಗಳೂರು: ಗ್ರಾಹಕರ ಖಾತೆಗಳಲ್ಲಿದ್ದ 1.89 ಕೋಟಿ ರೂ. ಬಳಸಿಕೊಂಡ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಗಣೇಶ್ ಬಾಬು ಮತ್ತು ಕಚೇರಿ ಸಹಾಯಕ ಜಿತೇಂದ್ರ ಅವರ ವಿರುದ್ಧ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜೂನ್ 3ರಿಂದ ಜುಲೈ 17ರ ಅವಧಿಯಲ್ಲಿ ಇವರಿಬ್ಬರೂ ಸೇರಿ ಗ್ರಾಹಕರ ಖಾತೆಗಳಿಂದ ಆರ್‌ಟಿಜಿಎಸ್ ಮೂಲಕ ಹಂತ ಹಂತವಾಗಿ ಕೆಲವು ಖಾತೆಗಳಿಗೆ 1.89 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಗುಜರಾತ್ ಮೂಲದ ಆನ್ಲೈನ್ ಜೂಜು ಮತ್ತು ಕಾಸಿನೋಗಳಿಗೆ ಈ ಹಣ ಬಳಸಿಕೊಂಡಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲಿಗೆ ಫಲಾನುಭವಿಗಳಿಗೆ ಸರ್ಕಾರದಿಂದ ಹಣ ವರ್ಗಾವಣೆ ಮಾಡಲಾಗಿದೆ. ಖಾತೆಗಳಲ್ಲಿ ಹಣ ಜಮಾ ಆಗಿರುವ ಬಗ್ಗೆ ಗ್ರಾಹಕರು 3-4 ದಿನಗಳ ಹಿಂದೆ ಬ್ಯಾಂಕಿಗೆ ಬಂದು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ತಮ್ಮ ಖಾತೆಗಳಲ್ಲಿ ಹಣ ಇಲ್ಲದಿರುವುದು ಗೊತ್ತಾಗಿದೆ. ಅದಕ್ಕಿಂತ ಮೊದಲೇ ಬ್ಯಾಂಕ್ ವ್ಯವಸ್ಥಾಪಕ ಮತ್ತು ಕಚೇರಿ ಸಹಾಯಕ ಕೆಲಸಕ್ಕೆ ಬಾರದೆ ತಲೆಮರೆಸಿಕೊಂಡಿದ್ದಾರೆ. ಬ್ಯಾಂಕ್ ಮುಂದೆ ಗ್ರಾಹಕರು ಪ್ರತಿಭಟನೆ ನಡೆಸಿ ಚನ್ನರಾಯಪಟ್ಟಣ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಇವರಿಬ್ಬರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ನಾಪತ್ತೆಯಾಗಿರುವ ಅವರ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ.

You Might Also Like

ದೇಶದಲ್ಲೇ ಮೊದಲ ಬಾರಿಗೆ 10ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ರೊಬೊಟಿಕ್ಸ್ ಶಿಕ್ಷಣ ಕಡ್ಡಾಯಗೊಳಿಸಿದ ಕೇರಳ

BIG NEWS: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಬಾಂಗ್ಲಾದೇಶಕ್ಕೆ ಭಾರತದಿಂದ ಬಿಗ್ ಶಾಕ್…! ಉಡುಪು, ಇತರ ಉತ್ಪನ್ನಗಳ ಆಮದಿಗೆ ಮಾರ್ಗ ಬಂದ್

ಮಹಿಳಾ ಸಿಬ್ಬಂದಿ ಜೊತೆ ಗೃಹ ರಕ್ಷಕ ದಳ ಡೆಪ್ಯೂಟಿ ಕಮಾಂಡೆಂಟ್ ಅನುಚಿತ ವರ್ತನೆ

ವಾಂಖೆಡೆಯಲ್ಲಿ ʼರೋಹಿತ್ ಶರ್ಮಾʼ ಹೆಸರಿನ ʼಮೈದಾನ’ ! ಹೆತ್ತವರ ಕೈಯಿಂದ ಅನಾವರಣ, ಭಾವುಕರಾದ ಹಿಟ್‌ಮ್ಯಾನ್

TAGGED:Transferನಾಪತ್ತೆaccountBank managerಬ್ಯಾಂಕ್ ಮ್ಯಾನೇಜರ್ದುರ್ಬಳಕೆಹಣ ವರ್ಗಾವಣೆAnnabhagya
Share This Article
Facebook Copy Link Print

Latest News

ದೇಶದಲ್ಲೇ ಮೊದಲ ಬಾರಿಗೆ 10ನೇ ತರಗತಿ ಎಲ್ಲಾ ವಿದ್ಯಾರ್ಥಿಗಳಿಗೆ ರೊಬೊಟಿಕ್ಸ್ ಶಿಕ್ಷಣ ಕಡ್ಡಾಯಗೊಳಿಸಿದ ಕೇರಳ
BIG NEWS: ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ
ಬಾಂಗ್ಲಾದೇಶಕ್ಕೆ ಭಾರತದಿಂದ ಬಿಗ್ ಶಾಕ್…! ಉಡುಪು, ಇತರ ಉತ್ಪನ್ನಗಳ ಆಮದಿಗೆ ಮಾರ್ಗ ಬಂದ್
ಮಹಿಳಾ ಸಿಬ್ಬಂದಿ ಜೊತೆ ಗೃಹ ರಕ್ಷಕ ದಳ ಡೆಪ್ಯೂಟಿ ಕಮಾಂಡೆಂಟ್ ಅನುಚಿತ ವರ್ತನೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ವಕೀಲ ವೃತ್ತಿಯಿಂದ ಉದ್ಯಮ ಸಾಮ್ರಾಜ್ಯದವರೆಗೆ: ಟಿವಿಎಸ್ ಸುಂದರಂ ಅಯ್ಯಂಗಾರ್ ಯಶೋಗಾಥೆ !
ಹಾಲಿನ ದರಕ್ಕಿಂತಲೂ ಅಗ್ಗವಾದ ಕಚ್ಚಾ ತೈಲ : ಇಳಿಕೆಯಾಗುತ್ತಾ ಪೆಟ್ರೋಲ್ – ಡೀಸೆಲ್ ದರ ?
BIG NEWS: ಮುಂಬೈನಲ್ಲಿ ಮೊದಲ ಟೆಸ್ಲಾ ಶೋ ರೂಮ್; EV ಕ್ಷೇತ್ರದಲ್ಲಿ ಛಾಪು ಮೂಡಿಸಲು ಸಜ್ಜು

Entertainment

ತಮನ್ನಾ ಹಾಡಿನ ಚಿತ್ರೀಕರಣ ಆನ್‌ಲೈನ್‌ನಲ್ಲಿ ಸೋರಿಕೆ | Watch Video
60 ರಲ್ಲೂ ಸಲ್ಮಾನ್ ಖಾನ್ ಸಖತ್ ಫಿಟ್ನೆಸ್ ; ಮರ ಹತ್ತಿ ನೇರಳೆ ಹಣ್ಣು ಕಿತ್ತ ವಿಡಿಯೋ ವೈರಲ್‌ | Watch
ಮುಂಬೈನಲ್ಲಿ ಒಟ್ಟಿಗೆ ಕಾಣಿಸಿಕೊಂಡ ನಟಿ ರಶ್ಮಿಕಾ ಮಂದಣ್ಣ-ವಿಜಯ್ ಜೋಡಿ : ಡೇಟಿಂಗ್ ವದಂತಿಗಳು ಮತ್ತೆ ಮುನ್ನೆಲೆಗೆ.!

Sports

ವಾಂಖೆಡೆಯಲ್ಲಿ ʼರೋಹಿತ್ ಶರ್ಮಾʼ ಹೆಸರಿನ ʼಮೈದಾನ’ ! ಹೆತ್ತವರ ಕೈಯಿಂದ ಅನಾವರಣ, ಭಾವುಕರಾದ ಹಿಟ್‌ಮ್ಯಾನ್
ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ: ಹಾಲಿ ಚಾಂಪಿಯನ್ ಕೆಕೆಆರ್ ಔಟ್, RCB ಪ್ಲೇಆಫ್ ಪ್ರವೇಶ ಬಹುತೇಕ ಖಚಿತ
ವಾಂಖೆಡೆಯಲ್ಲಿ ಸಂಭ್ರಮದ ನಡುವೆ ಅಣ್ಣನ ಸಿಟ್ಟು ; ಕಾರ್ ಡೆಂಟ್‌ಗಾಗಿ ತಮ್ಮನಿಗೆ ಕ್ಲಾಸ್ ತೆಗೆದುಕೊಂಡ ರೋಹಿತ್ ಶರ್ಮಾ | Watch Video

Special

‘ಹಾರರ್ ಸಿನಿಮಾʼ ನೋಡಿ ಬರ್ನ್ ಮಾಡಿ ಕ್ಯಾಲೋರಿ
ಕುಳಿತಲ್ಲೇ ‘ಕಾಲು’ ಅಲ್ಲಾಡಿಸುತ್ತೀರಾ…? ಜೋಕೆ….! ಇರಬಹುದು ಈ ಖಾಯಿಲೆ ಲಕ್ಷಣ
ʼಸಂಗಾತಿʼಯನ್ನು ಸೆಳೆಯಲು ಇಲ್ಲಿದೆ ಅತ್ಯಂತ ಸುಲಭದ ಟ್ರಿಕ್ಸ್‌

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?