KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಗೆ ಅಕ್ಕಿ ಹಣ ಬಂದಿದೆ ಎಂದು ಬ್ಯಾಂಕ್ ಗೆ ಹೋದ ಗ್ರಾಹಕರಿಗೆ ಬಿಗ್ ಶಾಕ್: ಗ್ರಾಹಕರ ಖಾತೆಗಳಲ್ಲಿದ್ದ ಹಣವನ್ನೇ ದೋಚಿದ ಬ್ಯಾಂಕ್ ಮ್ಯಾನೇಜರ್

Published July 23, 2023 at 10:48 am
Share
SHARE

ಬೆಂಗಳೂರು: ಗ್ರಾಹಕರ ಖಾತೆಗಳಲ್ಲಿದ್ದ 1.89 ಕೋಟಿ ರೂ. ಬಳಸಿಕೊಂಡ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಗಣೇಶ್ ಬಾಬು ಮತ್ತು ಕಚೇರಿ ಸಹಾಯಕ ಜಿತೇಂದ್ರ ಅವರ ವಿರುದ್ಧ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜೂನ್ 3ರಿಂದ ಜುಲೈ 17ರ ಅವಧಿಯಲ್ಲಿ ಇವರಿಬ್ಬರೂ ಸೇರಿ ಗ್ರಾಹಕರ ಖಾತೆಗಳಿಂದ ಆರ್‌ಟಿಜಿಎಸ್ ಮೂಲಕ ಹಂತ ಹಂತವಾಗಿ ಕೆಲವು ಖಾತೆಗಳಿಗೆ 1.89 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಗುಜರಾತ್ ಮೂಲದ ಆನ್ಲೈನ್ ಜೂಜು ಮತ್ತು ಕಾಸಿನೋಗಳಿಗೆ ಈ ಹಣ ಬಳಸಿಕೊಂಡಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲಿಗೆ ಫಲಾನುಭವಿಗಳಿಗೆ ಸರ್ಕಾರದಿಂದ ಹಣ ವರ್ಗಾವಣೆ ಮಾಡಲಾಗಿದೆ. ಖಾತೆಗಳಲ್ಲಿ ಹಣ ಜಮಾ ಆಗಿರುವ ಬಗ್ಗೆ ಗ್ರಾಹಕರು 3-4 ದಿನಗಳ ಹಿಂದೆ ಬ್ಯಾಂಕಿಗೆ ಬಂದು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ತಮ್ಮ ಖಾತೆಗಳಲ್ಲಿ ಹಣ ಇಲ್ಲದಿರುವುದು ಗೊತ್ತಾಗಿದೆ. ಅದಕ್ಕಿಂತ ಮೊದಲೇ ಬ್ಯಾಂಕ್ ವ್ಯವಸ್ಥಾಪಕ ಮತ್ತು ಕಚೇರಿ ಸಹಾಯಕ ಕೆಲಸಕ್ಕೆ ಬಾರದೆ ತಲೆಮರೆಸಿಕೊಂಡಿದ್ದಾರೆ. ಬ್ಯಾಂಕ್ ಮುಂದೆ ಗ್ರಾಹಕರು ಪ್ರತಿಭಟನೆ ನಡೆಸಿ ಚನ್ನರಾಯಪಟ್ಟಣ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಇವರಿಬ್ಬರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ನಾಪತ್ತೆಯಾಗಿರುವ ಅವರ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ.

You Might Also Like

BIG NEWS: ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆಗೆ ಚಾಲನೆ: ಅಪೌಷ್ಠಿಕ ಮಕ್ಕಳ ನಿರ್ವಹಣೆಗೆ ‘ಚಿಗುರುʼ ಸ್ಕೀಮ್ ಆರಂಭ

BREAKING NEWS: ಇಡಿ ಅಧಿಕಾರಿಗಳಿಂದ ಕಾರವಾರ ಶಾಸಕ ಸತೀಶ್ ಸೈಲ್ ಅರೆಸ್ಟ್

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ

BREAKING: ರಸ್ತೆಯಲ್ಲಿ ಅಟ್ಟಾಡಿಸಿ ಸಚಿವನ ಮೇಲೆ ಹಲ್ಲೆ: ಮಾಜಿ ಪ್ರಧಾನಿ ಮನೆಗೆ ಬೆಂಕಿ, ಪತ್ನಿ ಸಜೀವ ದಹನ: ಕೈಮೀರಿದ ನೇಪಾಳ ಪರಿಸ್ಥಿತಿ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಹೀಗೊಂದು ಮನವಿ

TAGGED:Transferನಾಪತ್ತೆaccountBank managerಬ್ಯಾಂಕ್ ಮ್ಯಾನೇಜರ್ದುರ್ಬಳಕೆಹಣ ವರ್ಗಾವಣೆAnnabhagya
Share This Article
Facebook Copy Link Print

Latest News

BIG NEWS: ರಾಜ್ಯ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆಗೆ ಚಾಲನೆ: ಅಪೌಷ್ಠಿಕ ಮಕ್ಕಳ ನಿರ್ವಹಣೆಗೆ ‘ಚಿಗುರುʼ ಸ್ಕೀಮ್ ಆರಂಭ
BREAKING NEWS: ಇಡಿ ಅಧಿಕಾರಿಗಳಿಂದ ಕಾರವಾರ ಶಾಸಕ ಸತೀಶ್ ಸೈಲ್ ಅರೆಸ್ಟ್
ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ಧರಾಮಯ್ಯ ಸೂಚನೆ
BREAKING: ರಸ್ತೆಯಲ್ಲಿ ಅಟ್ಟಾಡಿಸಿ ಸಚಿವನ ಮೇಲೆ ಹಲ್ಲೆ: ಮಾಜಿ ಪ್ರಧಾನಿ ಮನೆಗೆ ಬೆಂಕಿ, ಪತ್ನಿ ಸಜೀವ ದಹನ: ಕೈಮೀರಿದ ನೇಪಾಳ ಪರಿಸ್ಥಿತಿ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

BIG ALERT : ‘G-mail’ ಬಳಕೆದಾರರಿಗೆ ಬಿಗ್ ಅಲರ್ಟ್ : ಹೀಗೆ ಮಾಡದಂತೆ ‘ಸೈಬರ್ ತಜ್ಞ’ರಿಂದ ಎಚ್ಚರಿಕೆ.!
ದ್ವಿಚಕ್ರ ವಾಹನಗಳಿಗೂ ಟೋಲ್ ತೆರಿಗೆ ಪ್ರಸ್ತಾಪ ಇಲ್ಲ, ತಪ್ಪು ಮಾಹಿತಿ: ಸಂಪೂರ್ಣ ವಿನಾಯಿತಿ ಬಗ್ಗೆ NHAI, ನಿತಿನ್ ಗಡ್ಕರಿ ಸ್ಪಷ್ಟನೆ
‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್

Entertainment

BREAKING : ಕೊಡವ ಸಮುದಾಯದಿಂದ ‘ಫಿಲ್ಮ್ ಇಂಡಸ್ಟ್ರಿ’ಗೆ ನಾನೇ ಮೊದಲು ಬಂದಿದ್ದು” : ವಿವಾದ  ಸೃಷ್ಟಿಸಿದ ನಟಿ ರಶ್ಮಿಕಾ ಮಂದಣ್ಣ ಹೇಳಿಕೆ |WATCH VIDEO
ರಮ್ಯಾಗೆ ಕೆಟ್ಟ ಕಮೆಂಟ್ ಕಳುಹಿಸಿದವರಿಗೂ ಇದೇ ಗತಿಯಾಗಲಿದೆ: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್
ಅಕ್ಷಯ್ ಕುಮಾರ್ ಜೊತೆ ಅಭಿನಯಿಸಿದ್ದ ನಟಿ ಈಗ ಬೌದ್ಧ ಸನ್ಯಾಸಿನಿ !

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ಮಲಗುವ ಮುನ್ನ ಈ ಕೆಲಸ ಮಾಡಿದ್ರೆ ನಿಮ್ಮ ಜೊತೆಗಿರುತ್ತೆ “ಯಶಸ್ಸು”
ಅಡುಗೆ ಮನೆಯಲ್ಲಿ ಉಪಯೋಗಿಸುವ ಬಟ್ಟೆ ಜಿಡ್ಡು ಜಿಡ್ಡಾಗಿದೆಯಾ…..? ಹೀಗೆ ʼಕ್ಲೀನ್ʼ ಮಾಡಿ
ALERT : ಕಾರಿನಲ್ಲಿ ಪ್ರಯಾಣಿಸುವಾಗ ಸನ್ ರೂಫ್ ತೆರೆದು ನಿಲ್ಲದಿರಿ, ಮಕ್ಕಳ ಬಗ್ಗೆ ಜಾಗರೂಕತೆ ವಹಿಸಿ.!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?