KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಖಾತೆಗೆ ಅಕ್ಕಿ ಹಣ ಬಂದಿದೆ ಎಂದು ಬ್ಯಾಂಕ್ ಗೆ ಹೋದ ಗ್ರಾಹಕರಿಗೆ ಬಿಗ್ ಶಾಕ್: ಗ್ರಾಹಕರ ಖಾತೆಗಳಲ್ಲಿದ್ದ ಹಣವನ್ನೇ ದೋಚಿದ ಬ್ಯಾಂಕ್ ಮ್ಯಾನೇಜರ್

Published July 23, 2023 at 10:48 am
Share
SHARE

ಬೆಂಗಳೂರು: ಗ್ರಾಹಕರ ಖಾತೆಗಳಲ್ಲಿದ್ದ 1.89 ಕೋಟಿ ರೂ. ಬಳಸಿಕೊಂಡ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದ ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಗಣೇಶ್ ಬಾಬು ಮತ್ತು ಕಚೇರಿ ಸಹಾಯಕ ಜಿತೇಂದ್ರ ಅವರ ವಿರುದ್ಧ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜೂನ್ 3ರಿಂದ ಜುಲೈ 17ರ ಅವಧಿಯಲ್ಲಿ ಇವರಿಬ್ಬರೂ ಸೇರಿ ಗ್ರಾಹಕರ ಖಾತೆಗಳಿಂದ ಆರ್‌ಟಿಜಿಎಸ್ ಮೂಲಕ ಹಂತ ಹಂತವಾಗಿ ಕೆಲವು ಖಾತೆಗಳಿಗೆ 1.89 ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಗುಜರಾತ್ ಮೂಲದ ಆನ್ಲೈನ್ ಜೂಜು ಮತ್ತು ಕಾಸಿನೋಗಳಿಗೆ ಈ ಹಣ ಬಳಸಿಕೊಂಡಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲಿಗೆ ಫಲಾನುಭವಿಗಳಿಗೆ ಸರ್ಕಾರದಿಂದ ಹಣ ವರ್ಗಾವಣೆ ಮಾಡಲಾಗಿದೆ. ಖಾತೆಗಳಲ್ಲಿ ಹಣ ಜಮಾ ಆಗಿರುವ ಬಗ್ಗೆ ಗ್ರಾಹಕರು 3-4 ದಿನಗಳ ಹಿಂದೆ ಬ್ಯಾಂಕಿಗೆ ಬಂದು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ತಮ್ಮ ಖಾತೆಗಳಲ್ಲಿ ಹಣ ಇಲ್ಲದಿರುವುದು ಗೊತ್ತಾಗಿದೆ. ಅದಕ್ಕಿಂತ ಮೊದಲೇ ಬ್ಯಾಂಕ್ ವ್ಯವಸ್ಥಾಪಕ ಮತ್ತು ಕಚೇರಿ ಸಹಾಯಕ ಕೆಲಸಕ್ಕೆ ಬಾರದೆ ತಲೆಮರೆಸಿಕೊಂಡಿದ್ದಾರೆ. ಬ್ಯಾಂಕ್ ಮುಂದೆ ಗ್ರಾಹಕರು ಪ್ರತಿಭಟನೆ ನಡೆಸಿ ಚನ್ನರಾಯಪಟ್ಟಣ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಇವರಿಬ್ಬರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ನಾಪತ್ತೆಯಾಗಿರುವ ಅವರ ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ.

You Might Also Like

BREAKING: ಬೆಟ್ಟದಲ್ಲಿ ಜೊತೆಗಿದ್ದ ಹುಡುಗ –ಹುಡುಗಿ ವಿಡಿಯೋ ಮಾಡಿ ದೌರ್ಜನ್ಯ: ಇಬ್ಬರು ವಶಕ್ಕೆ

BREAKING: ಪಾಕಿಸ್ತಾನದಲ್ಲಿ ಕಟ್ಟಡ ಕುಸಿದು ಘೋರ ದುರಂತ: ಸಾವಿನ ಸಂಖ್ಯೆ 27ಕ್ಕೆ ಏರಿಕೆ

ತೋಟದಲ್ಲಿ ಕೆಲಸ ಮಾಡುವಾಗಲೇ ಕಾಡಾನೆ ದಾಳಿ: ಸ್ಥಳದಲ್ಲೇ ವ್ಯಕ್ತಿ ಸಾವು

ಶಾಲೆಯಲ್ಲಿ 4 ಲೀಟರ್ ಬಣ್ಣ ಬಳಿಯಲು 168 ಕಾರ್ಮಿಕರು, 65 ಮೇಸನ್‌ ಗಳ ನಿಯೋಜನೆ: 1.07 ಲಕ್ಷ ರೂ. ಬಿಲ್: ತನಿಖೆಗೆ ಆದೇಶ

BREAKING: ಯಾದಗಿರಿಯಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ಬಲಿ: ಮೊಹರಂ ಅಗ್ನಿಕುಂಡ ತುಳಿದ ಕೆಲವೇ ಗಂಟೆಗಳಲ್ಲಿ ಕುಸಿದು ಬಿದ್ದು ಸಾವು

TAGGED:Transferನಾಪತ್ತೆaccountBank managerಬ್ಯಾಂಕ್ ಮ್ಯಾನೇಜರ್ದುರ್ಬಳಕೆಹಣ ವರ್ಗಾವಣೆAnnabhagya
Share This Article
Facebook Copy Link Print

Latest News

BREAKING: ಬೆಟ್ಟದಲ್ಲಿ ಜೊತೆಗಿದ್ದ ಹುಡುಗ –ಹುಡುಗಿ ವಿಡಿಯೋ ಮಾಡಿ ದೌರ್ಜನ್ಯ: ಇಬ್ಬರು ವಶಕ್ಕೆ
BREAKING: ಪಾಕಿಸ್ತಾನದಲ್ಲಿ ಕಟ್ಟಡ ಕುಸಿದು ಘೋರ ದುರಂತ: ಸಾವಿನ ಸಂಖ್ಯೆ 27ಕ್ಕೆ ಏರಿಕೆ
ತೋಟದಲ್ಲಿ ಕೆಲಸ ಮಾಡುವಾಗಲೇ ಕಾಡಾನೆ ದಾಳಿ: ಸ್ಥಳದಲ್ಲೇ ವ್ಯಕ್ತಿ ಸಾವು
ಶಾಲೆಯಲ್ಲಿ 4 ಲೀಟರ್ ಬಣ್ಣ ಬಳಿಯಲು 168 ಕಾರ್ಮಿಕರು, 65 ಮೇಸನ್‌ ಗಳ ನಿಯೋಜನೆ: 1.07 ಲಕ್ಷ ರೂ. ಬಿಲ್: ತನಿಖೆಗೆ ಆದೇಶ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಕಿರು ನಾಲಿಗೆಯಲ್ಲಿನ ಈ ಸಮಸ್ಯೆಗೆ ಇಲ್ಲಿದೆ ನೋಡಿ ಮನೆಮದ್ದು
SHOCKING : ಆಗಾಗ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ : ಬೇಸತ್ತು ಬೆಂಗಳೂರಿನಲ್ಲಿ ಪತಿ ಆತ್ಮಹತ್ಯೆ.!
BREAKING : ಬೆಂಗಳೂರಿನಲ್ಲಿ  ಮತ್ತೊಂದು ಭೀಕರ ರಸ್ತೆ ಅಪಘಾತ :  ಕಾರು ಪಲ್ಟಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!
BREAKING NEWS: ಶಾಲಾ ವಾಹನ ಪಲ್ಟಿ: 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Automotive

ʼಕಿಯಾʼ ಕಾರ್ಖಾನೆಯಲ್ಲಿ ಕಳ್ಳರ ಕೈಚಳಕ : 900 ಎಂಜಿನ್‌ಗಳು ಮಾಯ !
ಟೆಸ್ಲಾದಿಂದ ಮಹತ್ವದ ಘೋಷಣೆ: ಹಳೆ ಬುಕಿಂಗ್ ರದ್ದು, ಹೊಸ ಅಧ್ಯಾಯಕ್ಕೆ ಮುನ್ನುಡಿ !
ಮೊಮ್ಮಗನ ಕಾರಿನಲ್ಲಿ ಅಜ್ಜನ ಮೋಜು ಮಸ್ತಿ ; ವಿಡಿಯೋ 5 ಕೋಟಿಗೂ ಅಧಿಕ ವೀಕ್ಷಣೆ | Watch

Entertainment

BREAKING: ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್: ಹಿರಿಯ ನಟ ಬ್ಯಾಂಕ್ ಜನಾರ್ದನ್ ನಿಧನ | Veteran Kannada actor Bank Janardhan passes away
BIG NEWS : ಕನ್ನಡದ ಇತಿಹಾಸದ ಬಗ್ಗೆ ಬಹಳ ಸೊಗಸಾಗಿ ಮಾತನಾಡಿದ್ದ ನಟ ವಿಷ್ಣುವರ್ಧನ್ : ವೀಡಿಯೋ ವೈರಲ್ |WATCH VIDEO
50 ರೂ. ಕೂಲಿಯಿಂದ 42 ಕೋಟಿ ರೂ. ಒಡೆಯ : ಬಾಲಿವುಡ್‌ ನಟನ ಅದ್ಭುತ ಯಶಸ್ಸಿನ ಕಥೆ !

Sports

ರಾಷ್ಟ್ರೀಯ 100 ಮೀಟರ್ ದಾಖಲೆ ಮುರಿದ ಭಾರತದ ಅತ್ಯಂತ ವೇಗದ ಪುರುಷ ಅನಿಮೇಶ್ ಕುಜುರ್
ಎಂ.ಎಸ್. ಧೋನಿ ಕ್ರಿಕೆಟ್ ಕನಸಿಗೆ ಬೆಂಬಲ ನೀಡಿದ ಮಹಿಳೆ ಯಾರು ಗೊತ್ತಾ ? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ !
BREAKING: ಅತಿವೇಗದ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ

Special

ದಿನಕ್ಕೆ 30 ನಿಮಿಷ ನಡೆದರೆ ದೇಹಕ್ಕೆ ಏನಾಗುತ್ತದೆ ? ಇಲ್ಲಿದೆ ಖುಷಿ ಪಡುವ ಸುದ್ದಿ
ಮಕ್ಕಳ ಮೆದುಳಿನ ವಿಕಸನಕ್ಕೆ ಬೇಕು ಪೋಷಕಾಂಶಯುಕ್ತ ಆಹಾರ
ನಿಮಗೆ ಅಲರ್ಜಿ ಸಮಸ್ಯೆ ಕಾಡ್ತಿದೆಯಾ…? ಇಲ್ಲಿದೆ ಪರಿಹಾರ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?