ಬೊಮ್ಮಾಯಿ ಸಂಪುಟ ವಿಸರ್ಜನೆ ಹಿನ್ನಲೆ; ನಿಯೋಜಿತ ನೌಕರರ ಕಾರ್ಯಮುಕ್ತಗೊಳಿಸಿ ಆದೇಶ

ಬೆಂಗಳೂರು: ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸರ್ಜನೆ ಮಾಡಿದ ಹಿನ್ನೆಲೆಯಲ್ಲಿ ಸಚಿವರು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮುಖ್ಯಮಂತ್ರಿ ಸಲಹೆಗಾರರು, ಆಪ್ತ ಶಾಖೆಯ ಸಿಬ್ಬಂದಿ ಕಾರ್ಯ ಮುಕ್ತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಸಂಪುಟ ಸ್ಥಾನಮಾನ ಹೊಂದಿರುವ ಪ್ರಾಧಿಕಾರಿಗಳ ಆಪ್ತ ಶಾಖೆ ಸಿಬ್ಬಂದಿಯನ್ನು ಬಿಡುಗಡೆಗೊಳಿಸಲಾಗಿದೆ. ನಿಯೋಜನೆ, ಒಪ್ಪಂದ, ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರರನ್ನು ಕಾರ್ಯಮುಕ್ತಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read