BIG NEWS: ವಿದ್ಯುತ್ ಅವಘಡ: ಕಬ್ಬಿನ ಹೊಲಕ್ಕೆ ಬೆಂಕಿ: 20 ಎಕರೆ ಕಬ್ಬು ಸುಟ್ಟು ಕರಕಲು

ಬೆಳಗಾವಿ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಬ್ಬು ಬೆಳೆಗೆ ಬೆಂಕಿ ತಗುಲಿದ್ದು, 20 ಎಕರೆ ಕಬ್ಬು ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ.

ಆರು ಜನ ರೈತರಿಗೆ ಸೇರಿದ 20 ಎಕರೆ ಕಬ್ಬು ಬೆಳೆ ಸುಟ್ಟು ಕರಕಲಾಗಿವೆ. ಕಾಗವಾಡ ತಾಲೂಕಿನ ಉಗಾರ ಬಿ.ಕೆ.ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬಿಸಿಲಿನಿಂದಾಗಿ ಕಬ್ಬಿನ ರವದ್ ಒಣಗಿತ್ತು. ಹೊಲದಲ್ಲಿ ನೇತಾಡುತ್ತಿದ್ದ ವಿದ್ಯುತ್ ತಂತಿಗಳು ಒಂದಕ್ಕೊಂದು ತಾಗಿ ಬೆಂಕಿಯ ಕಿಡಿ ಹೊತ್ತಿಕೊಂಡಿದೆ. ಕಾಗವಾಡದಿಂದ ಅಗ್ನಿ ಶಾಮಕ ದಳದ ವಾಹನ ಬರುವಷ್ಟರಲ್ಲಿ ಕಬ್ಬು ಬೆಳೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read