KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ವೃದ್ಧಾಪ್ಯ, ವಿಧವಾ ವೇತನ ಸೇರಿ ವಿವಿಧ ಮಾಸಾಶನ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದಿದ್ದರೆ ಪಿಂಚಣಿ ರದ್ದು

Published October 1, 2023 at 4:39 pm
Share
SHARE

ಚಿತ್ರದುರ್ಗ: ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ವಿಧವಾ ವೇತನ, ಮೈತ್ರಿ, ಮನಸ್ವಿನಿ ಯೋಜನೆಯಡಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳು ಕಡ್ಡಾಯವಾಗಿ ಫಲಾನುಭವಿಗಳ ಪಿಂಚಣಿ ಪಡೆಯುತ್ತಿರುವ ಅಂಚೆ ಖಾತೆ ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮತ್ತು NPCI MAPPING ಮಾಡಿಸಬೇಕಾಗಿರುತ್ತದೆ.

ಸರ್ಕಾರವು ಫಲಾನುಭವಿಯ ಮಾಶಾಸನವನ್ನು ಆಧಾರ್ ಆಧಾರಿತ DBT ಪಿಂಚಣಿಯನ್ನು ಬ್ಯಾಂಕ್ ಅಥವಾ ಅಂಚೆ ಖಾತೆಗೆ ಪಾವತಿ ಮಾಡುವುದರಿಂದ ಆಧಾರ್ ಲಿಂಕ್ ಮತ್ತು NPCI MAPPING ಮಾಡಿಸದ ಫಲಾನುಭವಿಗಳ ಮಾಶಾಸನ ರದ್ದಾಗುವುದು.

ಆದ್ದರಿಂದ ಎಲ್ಲಾ ಫಲಾನುಭವಿಗಳು ಮಾಶಾಸನ ಪಡೆಯುತ್ತಿರುವ ಆಯಾ ಬ್ಯಾಂಕ್ ಹಾಗೂ ಅಂಚೆ ಕಚೇರಿಗೆ ಖುದ್ದಾಗಿ ಸಂಪರ್ಕಿಸಿ ಕಡ್ಡಾಯವಾಗಿ ಆಧಾರ್ ಲಿಂಕ್ ಮತ್ತು NPCI MAPPING ಮಾಡಿಸಬೇಕು ಎಂದು ಹಿರಿಯೂರು ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.

You Might Also Like

ಮನೆಯಂಗಳದಲ್ಲೆ ಬದನೆಕಾಯಿ ಗಿಡ ಸುಲಭವಾಗಿ ಬೆಳೆಸಿ

ಪ್ಯೂಮಿಕ್ ಕಲ್ಲು ಬಳಸಿ ಪಾದಗಳ ಕೊಳೆ ಹೀಗೆ ತೆಗೆಯಿರಿ

ಬಳಲಿದ ಕಣ್ಣುಗಳಿಗೆ ಹೀಗೆ ಮಾಡಿ ಆರೈಕೆ….!

ಉತ್ತಮ ಆರೋಗ್ಯ ಬಯಸುವವರು ಸೇವಿಸಿ ಬ್ಲಾಕ್‌ ಟೀ

ನಕಾರಾತ್ಮಕ ಶಕ್ತಿ ದೂರ ಮಾಡಲು ಇಂದಿನಿಂದಲೇ ಮನೆಯಲ್ಲಿ ಕರ್ಪೂರ ಬೆಳಗಲು ಶುರು ಮಾಡಿ

TAGGED:BeneficiariesSandhya Suraksha YojanaಪಿಂಚಣಿWidow PayaccountPensionಆಧಾರ್ ಜೋಡಣೆAadhaar Linkಬ್ಯಾಂಕ್ ಖಾತೆಸಾಮಾಜಿಕ ಭದ್ರತಾ ಯೋಜನೆSocial Security Scheme
Share This Article
Facebook Copy Link Print

Latest News

ಮನೆಯಂಗಳದಲ್ಲೆ ಬದನೆಕಾಯಿ ಗಿಡ ಸುಲಭವಾಗಿ ಬೆಳೆಸಿ
ಬಳಲಿದ ಕಣ್ಣುಗಳಿಗೆ ಹೀಗೆ ಮಾಡಿ ಆರೈಕೆ….!
ಪ್ಯೂಮಿಕ್ ಕಲ್ಲು ಬಳಸಿ ಪಾದಗಳ ಕೊಳೆ ಹೀಗೆ ತೆಗೆಯಿರಿ
ಉತ್ತಮ ಆರೋಗ್ಯ ಬಯಸುವವರು ಸೇವಿಸಿ ಬ್ಲಾಕ್‌ ಟೀ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ
BREAKING : ಖ್ಯಾತ ನಿರೂಪಕಿ ‘ಅನುಶ್ರೀ’ ಮದುವೆ ಆಗುವ ಹುಡುಗನ ಫೋಟೋ ವೈರಲ್.!

Automotive

ವಾಹನ ಸವಾರರಿಗೆ ಮುಖ್ಯ ಮಾಹಿತಿ: 3 ಸಾವಿರ ರೂ.ಗೆ ಗೇಮ್ ಚೇಂಜರ್ ಫಾಸ್ಟ್‌ ಟ್ಯಾಗ್ ವಾರ್ಷಿಕ ಪಾಸ್
ALERT : ‘ಮೊಬೈಲ್ ಚಾರ್ಜ್’ ಗೆ ಹಾಕುವಾಗ ಈ ತಪ್ಪುಗಳನ್ನು ಮಾಡಬೇಡಿ, ‘ಬಾಂಬ್’ ನಂತೆ ಬ್ಲಾಸ್ಟ್ ಆಗುತ್ತೆ ಎಚ್ಚರ.!
ʼಮೆಟ್ರೋʼ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ : ಬಹುನಿರೀಕ್ಷಿತ ʼಯೆಲ್ಲೋ ಲೈನ್ʼ ಜೂನ್‌ನಿಂದ ಕಾರ್ಯಾರಂಭ ಸಾಧ್ಯತೆ

Entertainment

ದೇಶ ವಿರೋಧಿ ಹೇಳಿಕೆ: ಕಿರುತೆರೆ ಖ್ಯಾತ ನಟ ಅಖಿಲ್ ವಿರುದ್ಧ ಪ್ರಕರಣ ದಾಖಲು
‘ನಾಚಿಕೆಯಿಲ್ಲದ ರಣಹದ್ದುಗಳು’: ‘ಆಪರೇಷನ್ ಸಿಂಧೂರ್’ ಟೈಟಲ್ ನೋಂದಾಯಿಸಿದ್ದಕ್ಕೆ ಸಂಸದೆ ‘ಪ್ರಿಯಾಂಕಾ ಚತುರ್ವೇದಿ’ ಖಂಡನೆ
BREAKING : ಕಾಂತಾರ-1 ಪ್ರೀಕ್ವೆಲ್ ಶೂಟಿಂಗ್ ಕಂಪ್ಲೀಟ್ : ಸಿನಿಮಾ ಮೇಕಿಂಗ್ ಝಲಕ್ ರಿಲೀಸ್ |WATCH VIDEO

Sports

ಬಾಗಲಕೋಟೆ ಬಡ ವಿದ್ಯಾರ್ಥಿನಿ ಬಿಸಿಎ ಪ್ರವೇಶಕ್ಕೆ ಸಹಾಯಹಸ್ತ ಚಾಚಿದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್
BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ

Special

ರಾತ್ರಿ ಮಲಗುವ ಮುನ್ನ ಪಾದಗಳನ್ನು ತೊಳೆದು ಮಲಗಿದರೆ ಸಿಗುತ್ತೆ ಅದ್ಭುತ ಪ್ರಯೋಜನ
ಪಾರ್ಟಿ ವೇರ್ ದೀರ್ಘ ಸಮಯ ಬಾಳಿಕೆ ಬರಲು ಹೀಗೆ ಕಾಳಜಿ ವಹಿಸಿ
ಮಹಿಳೆಯರು ಚಿನ್ನದ ಕಾಲುಂಗುರ, ಕಾಲ್ಗೆಜ್ಜೆಯನ್ನೇಕೆ ಧರಿಸುವುದಿಲ್ಲ ? ಇಲ್ಲಿದೆ ಇದಕ್ಕೆ ಈ ವೈಜ್ಞಾನಿಕ ಕಾರಣ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?