KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ವೃದ್ಧಾಪ್ಯ, ವಿಧವಾ ವೇತನ ಸೇರಿ ವಿವಿಧ ಮಾಸಾಶನ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದಿದ್ದರೆ ಪಿಂಚಣಿ ರದ್ದು

Published October 1, 2023 at 4:39 pm
Share
SHARE

ಚಿತ್ರದುರ್ಗ: ಸಾಮಾಜಿಕ ಭದ್ರತಾ ಯೋಜನೆಯಡಿ ಬರುವ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲ ವೇತನ, ವಿಧವಾ ವೇತನ, ಮೈತ್ರಿ, ಮನಸ್ವಿನಿ ಯೋಜನೆಯಡಿ ಮಾಶಾಸನ ಪಡೆಯುತ್ತಿರುವ ಫಲಾನುಭವಿಗಳು ಕಡ್ಡಾಯವಾಗಿ ಫಲಾನುಭವಿಗಳ ಪಿಂಚಣಿ ಪಡೆಯುತ್ತಿರುವ ಅಂಚೆ ಖಾತೆ ಅಥವಾ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮತ್ತು NPCI MAPPING ಮಾಡಿಸಬೇಕಾಗಿರುತ್ತದೆ.

ಸರ್ಕಾರವು ಫಲಾನುಭವಿಯ ಮಾಶಾಸನವನ್ನು ಆಧಾರ್ ಆಧಾರಿತ DBT ಪಿಂಚಣಿಯನ್ನು ಬ್ಯಾಂಕ್ ಅಥವಾ ಅಂಚೆ ಖಾತೆಗೆ ಪಾವತಿ ಮಾಡುವುದರಿಂದ ಆಧಾರ್ ಲಿಂಕ್ ಮತ್ತು NPCI MAPPING ಮಾಡಿಸದ ಫಲಾನುಭವಿಗಳ ಮಾಶಾಸನ ರದ್ದಾಗುವುದು.

ಆದ್ದರಿಂದ ಎಲ್ಲಾ ಫಲಾನುಭವಿಗಳು ಮಾಶಾಸನ ಪಡೆಯುತ್ತಿರುವ ಆಯಾ ಬ್ಯಾಂಕ್ ಹಾಗೂ ಅಂಚೆ ಕಚೇರಿಗೆ ಖುದ್ದಾಗಿ ಸಂಪರ್ಕಿಸಿ ಕಡ್ಡಾಯವಾಗಿ ಆಧಾರ್ ಲಿಂಕ್ ಮತ್ತು NPCI MAPPING ಮಾಡಿಸಬೇಕು ಎಂದು ಹಿರಿಯೂರು ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.

You Might Also Like

‘UPI’ ಮೂಲಕ ಮಿಸ್ ಆಗಿ ಬೇರೆಯವರ ಖಾತೆಗೆ ಹಣ ಹಾಕಿದ್ರಾ.? ಹೀಗೆ ಮಾಡಿದ್ರೆ ತಕ್ಷಣ ವಾಪಸ್ ಸಿಗುತ್ತದೆ..!

ಪಿಜಿ ನೀಟ್: ವೈದ್ಯಕೀಯ, ಡಿಪ್ಲೋಮಾ ಕೋರ್ಸ್ ಅರ್ಜಿ ಸಲ್ಲಿಕೆಗೆ ಅ. 15ರವರೆಗೆ ಅವಧಿ ವಿಸ್ತರಣೆ

BIG BREAKING: ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಸಚಿವ ಸಂಪುಟ ಪುನಾರಚನೆ ಫಿಕ್ಸ್: 15 ಸಚಿವರನ್ನು ಕೈಬಿಟ್ಟು ಹೊಸ ತಂಡ ರಚನೆ

Word Post Day 2025 : ಇಂದು ‘ವಿಶ್ವ ಅಂಚೆ’ ದಿನ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!

ಸಿಜೆಐ ಮೇಲೆ ಶೂ ಎಸೆದ ವಕೀಲನ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್

TAGGED:BeneficiariesSandhya Suraksha YojanaಪಿಂಚಣಿWidow PayaccountPensionಆಧಾರ್ ಜೋಡಣೆAadhaar Linkಬ್ಯಾಂಕ್ ಖಾತೆಸಾಮಾಜಿಕ ಭದ್ರತಾ ಯೋಜನೆSocial Security Scheme
Share This Article
Facebook Copy Link Print

Latest News

‘UPI’ ಮೂಲಕ ಮಿಸ್ ಆಗಿ ಬೇರೆಯವರ ಖಾತೆಗೆ ಹಣ ಹಾಕಿದ್ರಾ.? ಹೀಗೆ ಮಾಡಿದ್ರೆ ತಕ್ಷಣ ವಾಪಸ್ ಸಿಗುತ್ತದೆ..!
ಪಿಜಿ ನೀಟ್: ವೈದ್ಯಕೀಯ, ಡಿಪ್ಲೋಮಾ ಕೋರ್ಸ್ ಅರ್ಜಿ ಸಲ್ಲಿಕೆಗೆ ಅ. 15ರವರೆಗೆ ಅವಧಿ ವಿಸ್ತರಣೆ
BIG BREAKING: ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಸಚಿವ ಸಂಪುಟ ಪುನಾರಚನೆ ಫಿಕ್ಸ್: 15 ಸಚಿವರನ್ನು ಕೈಬಿಟ್ಟು ಹೊಸ ತಂಡ ರಚನೆ
Word Post Day 2025 : ಇಂದು ‘ವಿಶ್ವ ಅಂಚೆ’ ದಿನ : ಇತಿಹಾಸ ಮತ್ತು ಮಹತ್ವ ತಿಳಿಯಿರಿ.!

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS : ಕರ್ನಾಟಕ ‘SSLC’ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಸೆ.12 ರಿಂದ ಪರೀಕ್ಷೆ ಆರಂಭ.!
ನಿಂಬೆ ಹಣ್ಣಿನ ದೀಪ ಹಚ್ಚುವ ಸರಿಯಾದ ಸ್ಥಳ ಯಾವುದು ? ನಿಮಗೆ ತಿಳಿದಿರಲಿ ಈ ಮಾಹಿತಿ
BREAKING : ‘ಬಿಗ್ ಬಾಸ್’ ನ 17 ಸ್ಪರ್ಧಿಗಳು ಈಗಲ್’ಟನ್ ರೆಸಾರ್ಟ್ ಗೆ ಶಿಫ್ಟ್ , ಮೊಬೈಲ್-ಟಿವಿ ಬಳಕೆ ನಿಷೇಧ.!

Automotive

ಹೆಲ್ಮೆಟ್‌ ಇಲ್ಲದೆ ಅಪಾಯಕಾರಿ ಸ್ಟಂಟ್‌ ; ಬಿದ್ದ ಬೈಕ್‌ ಸವಾರರ ಕುರಿತು ದಾರಿಹೋಕರ ನಿರ್ಲಕ್ಷ್ಯ | Video
ಹೊಸ ಬೈಕ್, ಕಾರ್ ಖರೀದಿಸುವವರಿಗೆ ಸಿಹಿ ಸುದ್ದಿ: ವಾಹನಗಳ ಬೆಲೆ ಭಾರಿ ಇಳಿಕೆ
ಕಾರಿನಲ್ಲಿ ತೇವಾಂಶದ ವಾಸನೆ ಕಾಡುತ್ತಿದೆಯೇ ? ಇದನ್ನು ದೂರ ಮಾಡಲು ಇಲ್ಲಿದೆ ಟಿಪ್ಸ್‌ !

Entertainment

BREAKING : ಪೊಲೀಸರ ಅನುಮತಿ ಪಡೆಯದೇ ಬಿಗ್’ಬಾಸ್ -12 ಆರಂಭ : ಮತ್ತೊಂದು ನೋಟಿಸ್ ಜಾರಿ.!
ಒಡಹುಟ್ಟಿದವರ ಜಗಳಕ್ಕೆ ವೃದ್ಧನ ಫನ್ನಿ ಉತ್ತರ ; ನೆಟ್ಟಿಗರ ಮೆಚ್ಚುಗೆ ಗಳಿಸಿದ ವಿಡಿಯೋ | Watch
BREAKING : ಟಾಲಿವುಡ್ ಸೂಪರ್ ಸ್ಟಾರ್ ರವಿತೇಜ ತಂದೆ ರಾಜಗೋಪಾಲ್ ರಾಜು ನಿಧನ

Sports

BREAKING: ಏಕದಿನ ಪಂದ್ಯಗಳಿಗೆ ಮರಳಿದ ಮಿಚೆಲ್ ಸ್ಟಾರ್ಕ್: ಭಾರತ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ
ಆಸ್ಟ್ರೇಲಿಯಾ ಸರಣಿಗೆ ರೋಹಿತ್ ಶರ್ಮಾ ಬದಲಿಗೆ ಸ್ಟಾರ್ ಬ್ಯಾಟ್ಸ್‌ ಮನ್ ಶುಭಮನ್ ಗಿಲ್ ನಾಯಕ
BREAKING : ‘ವೆಸ್ಟ್ ಇಂಡೀಸ್’ ವಿರುದ್ಧದ ಮೊದಲ ಟೆಸ್ಟ್’ನಲ್ಲಿ ಟೀಂ ಇಂಡಿಯಾಗೆ ಗೆಲುವು

Special

ಗಮನಿಸಿ : ‘ರೈಲ್ವೆ ಹಳಿ’ಗಳ ಪಕ್ಕದಲ್ಲಿ ಬರೆಯಲಾದ C/FA, W/L ಎಂದರೇನು ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ
BIG NEWS : 22 ತಿಂಗಳಲ್ಲಿ 300 ಲೀಟರ್ ‘ಎದೆ ಹಾಲು’ ದಾನ ಮಾಡಿ ಸಾವಿರಾರು ಮಕ್ಕಳ ಪ್ರಾಣ ಉಳಿಸಿದ ಮಹಾತಾಯಿ.!
ಮಳೆಗಾಲದಲ್ಲಿ ಸ್ವಿಮ್ಮಿಂಗ್‌ ಪೂಲ್‌ಗಿಳಿಯುವುದು ಸುರಕ್ಷಿತವೇ…..? ನೀರಿಗೆ ಧುಮುಕುವ ಮೊದಲು ನಿಮಗಿದು ತಿಳಿದಿರಲಿ…..!

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?